• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ

Jun 06 2024, 12:32 AM IST
ಪರಿಸರ ದಿನಾಚರಣೆ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಉರಗ ತಜ್ಞ ಗುರುರಾಜ್‌ ಸನಿಲ್‌ ಹೇಳಿದರು.

ಉಡುಪಿ-ಚಿಕ್ಕಮಗಳೂರು: ನೋಟಾ ಮತಕ್ಕೆ 3ನೇ ಸ್ಥಾನ

Jun 05 2024, 12:32 AM IST
ಈ ಬಾರಿ ಒಟ್ಟು 11,269 ನೋಟಾ ಮತಗಳು ಚಲಾವಣೆಯಾಗಿವೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೊರತುಪಡಿಸಿ, ಇತರ 8 ಮಂದಿ ಅಭ್ಯರ್ಥಿಗಳು ಪಡೆದ ಮತಗಳಿಗಿಂತ ಹೆಚ್ಚಾಗಿದ್ದು, 3ನೇ ಸ್ಥಾನ ಪಡೆದಿದೆ.

ಉಡುಪಿ-ಚಿಕ್ಕಮಗಳೂರು: 2.59 ಲಕ್ಷ ಮತಗಳಿಂದ ಗೆದ್ದ ಕೋಟ ಶ್ರೀನಿವಾಸ ಪೂಜಾರಿ

Jun 05 2024, 12:31 AM IST
ಲೋಕಸಭಾ ಚುನಾವಣೆಯಲ್ಲಿ ಕೋಟ ತಮ್ಮ ನೇರ ಎದುರಾಳಿ ಕಾಂಗ್ರೆಸ್‌ನ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು 2,59,175 ಮತಗಳ ಅಂತರದಿಂದ ಸೋಲಿಸಿ, ಈ ಕ್ಷೇತ್ರದ 5ನೇ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ

Jun 05 2024, 12:30 AM IST
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.

ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ

Jun 04 2024, 12:30 AM IST
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.

ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Jun 02 2024, 01:46 AM IST
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ

Jun 01 2024, 12:47 AM IST
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ

May 29 2024, 12:47 AM IST
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಂದಿರದ ಶ್ರೀ ಈಶ್ವರ ಗುರೂಜಿ ಉದ್ಘಾಟಿಸಿದರು.

ಉಡುಪಿ ಕ್ಷೇತ್ರ: ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ

May 27 2024, 01:08 AM IST
ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಹನೆಹಳ್ಳಿ ಶೂಟೌಟ್ ಬಗ್ಗೆ ಉಡುಪಿ ಪೊಲೀಸರ ನಿರ್ಲಕ್ಷ್ಯ: ಆರೋಪ

May 27 2024, 01:06 AM IST
ದಲಿತ ಯುವಕ ಕೃಷ್ಣನ ಶೂಟೌಟ್ ಪ್ರಕರಣವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ. ಹೀಗಾಗಿ ಗೃಹಸಚಿವ ಪರಮೇಶ್ವರ್, ಡಿಜಿಪಿಯವರನ್ನು ಭೇಟಿ ಮಾಡಿ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವಂತೆ ದೂರು ನೀಡುತ್ತೇವೆ ಎಂದು ಮಾವಳ್ಳಿ ಶಂಕರ್ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved