• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ರಸ್ತೆಯಲ್ಲಿ ಗರುಡ ಗ್ಯಾಂಗ್ ವಾರ್, ಮೂವರು ಅಂದರ್

May 26 2024, 01:42 AM IST
ಮೇ 20ರಂದು ಯುವಕರ ತಂಡವೊಂದು ಟೆಸ್ಟ್ ಡ್ರೈವ್ ಕಾರಿನಲ್ಲಿ ಬಂದು ತಲವಾರು ತೋರಿಸಿ ದರೋಡೆಗೆ ಯತ್ನಿಸಿದರು ಎಂದು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಕಿಬ್ ಮತ್ತು ಆಶೀಕ್ ಎಂಬವರನ್ನು ಬಂಧಿಸಿತ್ತು.

ಉಡುಪಿ ಗ್ಯಾಂಗ್ ವಾರ್ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ

May 26 2024, 01:37 AM IST
ಗ್ಯಾಂಗ್ ವಾರ್

ಒಂದೇ ರಾತ್ರಿ ಉಡುಪಿ ಜಿಲ್ಲೆಯಲ್ಲಿ 69.60 ಮಿ.ಮೀ. ಮಳೆ

May 26 2024, 01:30 AM IST
ಮಳೆ ಗಾಳಿಯಿಂದ, ಅನೇಕ ಮನೆಗಳ ಮೇಲೆ ಮರಗಳು ಉರುಳಿ, 25 ಮನೆ, 4 ಜಾನುವಾರು ಕೊಟ್ಟಿಗೆಗಳಿಗೆ ಮತ್ತು ಅಡಕೆ- ಬಾಳೆ ತೋಟಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. ಒಂದೇ ರಾತ್ರಿಯಲ್ಲಿ ಜಿಲ್ಲೆಯಲ್ಲಿ 69 ಮಿ.ಮೀ. ಮಳೆಯಾಗಿದೆ.

ಉಡುಪಿ: ಸಿಡಿಲಿಗೆ ಯುವಕ ಬಲಿ, 20 ಮನೆಗಳಿಗೆ ಹಾನಿ

May 25 2024, 12:49 AM IST
ಶಿರ್ವ ಎಂ.ಎಸ್‌.ಆರ್.ಎಸ್. ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಗುರುವಾರ ಸಂಜೆ 5.45ಕ್ಕೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಹೊಡೆದು ತೀವ್ರ ಗಾಯಗೊಂಡರು. ತಕ್ಷಣ ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.35 ಕ್ಕೆ ಮೃತಪಟ್ಟಿದ್ದಾರೆ.

ಉಡುಪಿ: ಮರಾಠಿ ಭಾಷೆಯ ‘ಚಕ್ರವ್ಯೂಹ’ ಯಕ್ಷಗಾನ ಯಶಸ್ವಿ ಪ್ರದರ್ಶನ

May 25 2024, 12:47 AM IST
ಉಡುಪಿಯಲ್ಲಿ ಪ್ರದರ್ಶನ ಕಂಡ ಮರಾಠಿ ಯಕ್ಷಗಾನದಲ್ಲಿ ವಿವಿಧ ಔದ್ಯೋಗಿಕ ಮತ್ತು ಶೈಕ್ಷಣಿಕ ಹಿನ್ನೆಲೆಯ ಸುಮಾರು 20 ಜನ ಹವ್ಯಾಸಿ ಕಲಾವಿದರು ಗುಣಮಟ್ಟದ ಪ್ರದರ್ಶನದ ಮೂಲಕ ಗಮನ ಸೆಳೆದರು. ಈ ಮೊದಲು ಮಹಾರಾಷ್ಟ್ರದಲ್ಲಿ ಈ ಪ್ರಸಂಗ ಮೂರು ಪ್ರದರ್ಶನಗಳನ್ನು ಕಂಡು, ಜನಮೆಚ್ಚಿಗೆ ಗಳಿಸಿತ್ತು. ಡಾ. ಶಿವರಾಮ ಕಾರಂತರ ಒಡನಾಡಿಯಾಗಿದ್ದ, ಮರಾಠಿ ಲೇಖಕ ವಿಜಯಕುಮಾರ್ ಪಾತೆರ್ಪೆರ್ ಅವರು ಪ್ರಸಂಗ ರಚನೆ ಮಾಡಿದ್ದಾರೆ.

ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

May 24 2024, 12:53 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದರು.

ರಘುಪತಿ ಭಟ್ ವಿರುದ್ಧ ಕ್ರಮಕ್ಕೆ ಉಡುಪಿ ಬಿಜೆಪಿ ಶಿಫಾರಸು

May 24 2024, 12:51 AM IST
ರಘುಪತಿ ಭಟ್ ಜೊತೆ ಅನೇಕ ಬಿಜೆಪಿ ಕಾರ್ಯಕರ್ತರೂ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರನ್ನೆಲ್ಲ ಗಮನಿಸಲಾಗಿದೆ. ರಾಜ್ಯ ಬಿಜೆಪಿ, ಭಟ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿದೆ.

ಉಡುಪಿ ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರಕ್ಕೆ ದೀರ್ಘಕಾಲಿನ ಕ್ರಮಗಳಿಗೆ ಒತ್ತಾಯ

May 23 2024, 01:09 AM IST
ನೀರಿನ ಬಳಕೆಯ ಪದ್ಧತಿಯಲ್ಲಿ ಬದಲಾವಣೆ ತರುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸಲಹೆ ನೀಡಿದರು. ಪ್ರಕೃತಿ ಬಗ್ಗೆ ಆಸಕ್ತಿ ವಹಿಸಿದಾಗ ನಿಸರ್ಗ ನಮ್ಮನ್ನು ಕಾಪಾಡುತ್ತದೆ ಎಂದು ತಿಳಿಸಿದರು.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ

May 23 2024, 01:03 AM IST
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.

ಉಡುಪಿ: ಆದಿಶಂಕರಾಚಾರ್ಯರ ಜೀವನದ ಬಗ್ಗೆ ಪ್ರಬಂಧ ಸ್ಪರ್ಧೆ

May 22 2024, 12:55 AM IST
ಉಡುಪಿ, ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶ್ರೀ ಆದಿ ಶಂಕರಾಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಿತು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved