• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಯಿಂದ ಮೂಲಸೌಕರ್ಯಗಳಿಗೆ 183 ಕೋಟಿ ರು. ನಷ್ಟ: ಉಡುಪಿ ಎಡಿಸಿ ಮಮತಾದೇವಿ

Aug 14 2024, 01:02 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಎಡಿಸಿ ಮಮತಾ ದೇವಿ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿದರು.

ಉಡುಪಿ: ಅವ್ಯವಸ್ಥೆಗಳ ಆಗರ ಎಪಿಎಂಸಿ, ವರ್ತಕರ ಪ್ರತಿಭಟನೆ

Aug 14 2024, 12:50 AM IST
ಎಪಿಎಂಸಿ ಆವರಣದ ದುರವಸ್ಥೆಯನ್ನು ಖಂಡಿಸಿ ವರ್ತಕರು ಮಂಗಳವಾರ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು.

ಉಡುಪಿ ಜಿಲ್ಲೆ ಆರೋಗ್ಯ ಕೇಂದ್ರಗಳಿಗೆ ಸೌರ ಬೆಳಕು!

Aug 12 2024, 01:07 AM IST
ವಿದ್ಯುತ್ ವ್ಯತ್ಯಯದಿಂದ ಗ್ರಾಮೀಣ ಭಾಗದ ರೋಗಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗಬಾರದು ಎನ್ನುವುದೇ ಈ ಸಂಸ್ಥೆಗಳ ಮೂಲೊದ್ದೇಶ. 2021ರಲ್ಲಿ ಆರಂಭಗೊಂಡ ಈ ಅಭಿಯಾನ 2024ರ ಸ್ವಾತಂತ್ರ್ಯೋತ್ಸವಕ್ಕೆ ಪೂರ್ಣಗೊಳಿಸುವ ಗುರಿಹೊಂದಿತ್ತು.

ಉಡುಪಿ: ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ

Aug 12 2024, 01:04 AM IST
ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಭಾನುವಾರ ನಡೆಯಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.

ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಜನಾ ಸಪ್ತಾಹಕ್ಕೆ ಚಾಲನೆ

Aug 11 2024, 01:39 AM IST
ಊರ ಪರವೂರಿನ ಅನೇಕ ಭಜನಾ ಮಂಡಳಿಗಳು ಭಾಗವಹಿಸುವ ಈ ಆಹೋರಾತ್ರಿ ಭಜನಾ ಸಪ್ತಾಹವು ಆ.10ರಂದು ಆರಂಭಗೊಂಡು ಆ.17ರ ತನಕ ನಡೆಯಲಿದೆ.

ಉಡುಪಿ: ಕೃಷ್ಣನೂರಿನಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಆರಂಭ

Aug 11 2024, 01:35 AM IST
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟನೆಗೊಂಡಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಶುಭಹಾರೈಸಿದರು.

ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ನಾಗರ ಪಂಚಮಿಕಾಪು ಮಜೂರುವಿನಲ್ಲಿ ಜೀವಂತ ನಾಗನಿಗೆ ತನು

Aug 10 2024, 01:40 AM IST
ಉಡುಪಿ ಸಮೀಪದ ಸಗ್ರಿ ವಾಸುಕಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಿ ನಾಗ ಪೂಜೆಯನ್ನು ನಡೆಸಲಾಯಿತು. ಉಡುಪಿಯ ಸಾವಿರಾರು ಮಂದಿ ಭಕ್ತರು ಇಲ್ಲಿ ನಾಗನಿಗೆ ತನು ಎರೆದರು.

ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ

Aug 08 2024, 01:37 AM IST
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ

Aug 08 2024, 01:31 AM IST
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.

ಉಡುಪಿ ಸೀರೆ ನೇಕಾರರಿಬ್ಬರಿಗೆ ಕದಿಕೆ ಟ್ರಸ್ಟ್‌ನಿಂದ ನೇಕಾರ ರತ್ನ ಪ್ರಶಸ್ತಿ

Aug 07 2024, 01:05 AM IST
ಆಗಸ್ಟ್ ತಿಂಗಳಲ್ಲಿ ಉಡುಪಿಯಲ್ಲಿ ಜಿಲ್ಲಾಧಿಕಾರಿ ಸಮ್ಮುಖ ಪ್ರಶಸ್ತಿ ನೀಡಲಾಗುವುದು ಎಂದು ಕದಿಕೆ ಟ್ರಸ್ಟ್ ತಿಳಿಸಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved