• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಮತ್ತೆ ಗಾಳಿ ಮಳೆ ಆರಂಭ, ಹವಾಮಾನ ಇಲಾಖೆಯ ಎಚ್ಚರಿಕೆ

Jul 31 2024, 01:15 AM IST
ದಿನವಿಡೀ ಬಿಟ್ಟುಬಿಟ್ಟು ಮಳೆಯಾಗಿದ್ದು, ಜೊತೆಗೆ ಗಾಳಿಯೂ ಜೋರಾಗಿತ್ತು. ಇನ್ನೂ 4-5 ದಿನ ಇದೇ ರೀತಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ

Jul 31 2024, 01:11 AM IST
ಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಉಡುಪಿ: ಕೊರಗ ಸಮುದಾಯದ ಪ್ರತಿಭಟನೆ

Jul 29 2024, 12:46 AM IST
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟವು ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸುತ್ತಿದೆ.

ಉಡುಪಿ ಜಿಲ್ಲೆ: ಮಳೆ ಕ್ಷೀಣ, ಗಾಳಿಗೆ 67 ಮನೆ, 12 ಕೊಟ್ಟಿಗೆಗೆ ಹಾನಿ

Jul 28 2024, 02:02 AM IST
ಶುಕ್ರವಾರ ಹಗಲು ಮತ್ತು ರಾತ್ರಿ ಗಾಳಿ ಮಳ‍ೆಗೆ ಜಿಲ್ಲೆಯಲ್ಲಿ ಮತ್ತೆ 67 ಮನೆ ಮತ್ತು 12 ಜಾನುವಾರು ಕೊಟ್ಟಿಗೆಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. 9 ಕೃಷಿಕರ ತೋಟಗಳಿಗೂ ಹಾನಿಯಾಗಿದೆ. ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಯ ಆರ್ಭಟ ಜೋರಾಗಿದ್ದು, ಇಲ್ಲಿನ 29 ಮನೆಗಳಿಗೆ ಹಾನಿಯಾಗಿ ಒಟ್ಟು 6.37 ಲಕ್ಷ ರು.ಗಳಷ್ಟು ನಷ್ಟವಾಗಿದೆ.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಉಡುಪಿ ಕಾಂಗ್ರೆಸ್ ಪ್ರತಿಭಟನೆ

Jul 27 2024, 12:54 AM IST
ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ವಿಪರೀತ ಗಾಳಿಗೆ ಮನೆ, ಕೊಟ್ಟಿಗೆ, ತೋಟಗಳಿಗೆ ಭಾರಿ ಹಾನಿ

Jul 27 2024, 12:50 AM IST
ಗಾಳಿ ಮಳೆಗೆ ಜಿಲ್ಲೆಯಲ್ಲಿ ಒಟ್ಟು 75 ಮನೆಗಳಿಗೆ ಸುಮಾರು 32.43 ಲಕ್ಷ ರು., 16 ಜಾನುವಾರು ಕೊಟ್ಟಿಗೆಗಳಿಗೆ 2.46 ಲಕ್ಷ ರು. ಮತ್ತು 7 ಕುಟುಂಬಗಳ ತೋಟಗಳಿಗೆ 2.77 ಲಕ್ಷ ರು. ಸೇರಿ ಒಟ್ಟು 37.66 ಲಕ್ಷ ರು.ಗಳ ಹಾನಿ ಸಂಭವಿಸಿದೆ.

ಡೆಂಘೀ ತಡೆಗೆ ಉಡುಪಿ ನಗರಸಭೆ ವತಿಯಿಂದ ಡ್ರೈಡೇ

Jul 27 2024, 12:49 AM IST
ಅಂಗಡಿಗಳ ಸರ್ವೆ ನಡೆಸಿ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಸ್ವಚ್ಛತೆಯನ್ನು ಕಾಪಾಡದ ೧೭೧ ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್ ನೀಡಿ ೭೨೦೦ ರು. ದಂಡ ವಸೂಲಿ ಮಾಡಲಾಗಿದೆ.

ಉಡುಪಿ: ಲೋಕೊ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

Jul 25 2024, 01:25 AM IST
ಈ ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಪೆರಂಪಳ್ಳಿ ಎಂಬಲ್ಲಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿತ್ತು. ಇದನ್ನು ಈ ಮಾರ್ಗವಾಗಿ ಬರುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋಪೈಲಟ್‌ಗಳು ಗಮನಿಸಿದ್ದರು.

ಉಡುಪಿ: ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

Jul 25 2024, 01:22 AM IST
ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಉಡುಪಿ: ಮಳೆಯ ತೀವ್ರತೆ ಕಡಿಮೆ, ಗಾಳಿಯ ಅಬ್ಬರ ಹೆಚ್ಚು

Jul 25 2024, 01:17 AM IST
ಮಳೆಗೆ ಕಾರ್ಕಳದಲ್ಲಿ ಬೀಸಿದ ಗಾಳಿಗೆ ಸುಮಾರು 19 ಮನೆಗಳಿಗೆ ಹಾನಿಯಾಗಿದ್ದು, 5.27 ಲಕ್ಷ ರು. ನಷ್ಟ ಅಂದಾಜಿಸಲಾಗಿದೆ. ಅದೇ ರೀತಿ ಬ್ರಹ್ಮಾವರದಲ್ಲಿ 12 ಮನೆಗಳಿಗೆ 3.70 ಲಕ್ಷ ರು.ಗಳಷ್ಟು ಹಾನಿಯಾಗಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved