• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ತಪ್ತ ಮುದ್ರ ಧಾರಣೆ ಸಂಪನ್ನ

Jul 18 2024, 01:33 AM IST
ಬುಧವಾರ ಮಾಧ್ವಮಠಗಳಲ್ಲಿ ತಪ್ತಮುದ್ರಧಾರಣೆ ನಡೆಯಿತು. ಸಾವಿರಾರು ಭಕ್ತರು ಪರ್ಯಾಯ ಮಠಾಧೀಶರಿಂದ ಮುದ್ರೆಗಳನ್ನು ಹಾಕಿಸಿಕೊಂಡರು.

ಉಡುಪಿ: ಡೆಂಘೀ ಪ್ರಕರಣಗಳ ಸಂಖ್ಯೆ 250

Jul 18 2024, 01:31 AM IST
ಜಿಲ್ಲೆಯಲ್ಲಿ ಪ್ರಸ್ತುತ 250 ಮಂದಿಯಲ್ಲಿ ಡೆಂಘಿ ಪತ್ತೆಯಾಗಿದೆ. ಬಹುತೇಕ ಮಂದಿ ಗುಣಮುಖವು ಆಗಿದ್ದಾರೆ.

ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ

Jul 18 2024, 01:30 AM IST
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.

ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ

Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.

ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ

Jul 17 2024, 12:52 AM IST
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.

ಉಡುಪಿ: ಮುಂದುವರಿದ ಮಳ‍ೆ, ಹಾನಿ

Jul 16 2024, 12:34 AM IST
ಹವಾಮಾನ ಇಲಾಖೆ ಕೂಡ ಜು.18ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮನ್ಸೂಚನೆ ನೀಡಿದೆ. ಅದರಂತೆ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ.

ಉಡುಪಿ ಮಿಡ್‌ಟೌನ್ ಲಯನ್ಸ್‌ನಿಂದ ವಿದ್ಯಾಪೋಷಕ್‌ಗೆ ದೇಣಿಗೆ

Jul 14 2024, 01:34 AM IST
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಗೆ ಲಯನ್ಸ್ ಮಾಜಿ ಗವರ್ನರ್ ವಿ.ಜಿ. ಶೆಟ್ಟಿ ಅವರು ತಮ್ಮ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೩ ಲಕ್ಷ ರು. ಗಳ ದೇಣಿಗೆಯನ್ನು ನೀಡಿದರು.

ಉಡುಪಿ: ಜು. 14, 16ರಂದು ವಿದ್ಯುತ್‌ ವ್ಯತ್ಯಯ

Jul 13 2024, 01:47 AM IST
ಮಾರ್ಗನಿರ್ವಹಣಾ ಕಾಮಗಾರಿ, ಟ್ರೀಕಟ್ಟಿಂಗ್‌ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಡುಪಿ: ಪತ್ರಕರ್ತರಿಂದ ಡೆಂಘೀ ಬಗ್ಗೆ ಜನಜಾಗೃತಿ, ಲಾರ್ವಾ ಸಮೀಕ್ಷೆ

Jul 13 2024, 01:42 AM IST
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಚಾಲನೆ ನೀಡಿದರು.

ಉಡುಪಿ: ವಿಜಯೇಂದ್ರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jul 13 2024, 01:38 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved