• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಗ್ಯಾಂಗ್ ವಾರ್: ಹಣದ ಸಹಾಯ ಮಾಡಿದ್ದ ಮಹಿಳೆ ಬಂಧನ

Jul 13 2024, 01:37 AM IST
ದ.ಕ. ಜಿಲ್ಲೆಯ ಬಂಟ್ವಾಳದ ಸಫರಾ, ಈ ಗ್ಯಾಂಗ್ ವಾರ್‌ನ ಆರೋಪಿಗಳಲ್ಲೊಬ್ಬನಾದ ಇಸಾಕ್ ಎಂಬಾತನಿಗೆ ಆಶ್ರಯ ನೀಡಿದ್ದಳು ಮತ್ತು ಹಣದ ಸಹಾಯ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಹಿಮ್ಮುಖವಾದ ಮಳೆ

Jul 12 2024, 01:39 AM IST
ಕಳೆದೊಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಗುರುವಾರ ಬಿಸಿಲಿನ ವಾತಾವರಣ ಕಂಡುಬಂದಿತ್ತು.

ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು

Jul 12 2024, 01:37 AM IST
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.

ಉಡುಪಿ ಜಿಲ್ಲೆ ಕಡೆಗಣನೆ ಖಂಡನೀಯ: ಸಂಧ್ಯಾ ರಮೇಶ್

Jul 12 2024, 01:33 AM IST
ಉಡುಪಿ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂಬ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ತಾವು ಯಾವಾಗಲೂ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದ್ದೀರಾ ಎಂಬುದನ್ನು ಅವರು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಂದರು.

ಉಡುಪಿ: ಜಿಲ್ಲೆಯಲ್ಲಿ ಮಳೆ ಇಳಿಮುಖ

Jul 10 2024, 12:35 AM IST
ಭಾರಿ ಮಳೆಯಿಂದ ಜಿಲ್ಲೆಯ ತಗ್ಗುಪ್ರದೇಶಗಳಲ್ಲಿ ತುಂಬಿಕೊಂಡಿದ್ದ ಪ್ರವಾಹ ಇಳಿದಿದ್ದು, ಪರಿಸ್ಥಿತಿ ಸುಸ್ಥಿತಿಗೆ ಬಂದಿದೆ. ಆದರೂ ಹವಾಮಾನ ಇಲಾಖೆ ಜು.11ರ ವರೆಗೆ ಉತ್ತಮ ಮಳೆಯಾಗುವ ಬಗ್ಗೆ ಹಳದಿ ಅಲರ್ಟ್ ಘೋಷಿಸಿದೆ.

ಉಡುಪಿ ನಗರದಲ್ಲಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಅಭಿಯಾನ

Jul 10 2024, 12:32 AM IST
ಮಳೆಗಾಲದಲ್ಲಿ ಸಾಂಕ್ರಮಿಕ ರೋಗಗಳ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಎಂಬ ಅಭಿಯಾನವನ್ನು ಉಡುಪಿಯಲ್ಲಿ ಆಯೋಜಿಸಲಾಯಿತು. ಪೌರಾಯುಕ್ತ ರಾಯಪ್ಪ, ತ್ಯಾಜ್ಯ ನಿರ್ವಹಣೆ, ಪ್ಲಾಷ್ಟಿಕ್ ಬಳಕೆ ನಿಷೇಧ, ಸಾಂಕ್ರಮಿಕ ರೋಗಗಳ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.

ಮುಸಲಧಾರ ಮಳೆಗೆ ಜಲಾವೃತಗೊಂಡ ಉಡುಪಿ

Jul 09 2024, 12:56 AM IST
ಜು.9ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವಾರದ ಹಿಂದೆಯೇ ಮುನ್ಸೂಚನೆ ನೀಡಿತ್ತು. ಮೊದಲ ನಾಲ್ಕೈದು ದಿನ ಭಾರೀ ಮಳೆಗೆ ಕುಂದಾಪುರ, ಬೈಂದೂರು ತಾಲೂಕುಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತಾದರೂ, ಉಡುಪಿ ನಗರಕ್ಕೆ ಮಳೆ ಬಾಧಿಸಿರಲಿಲ್ಲ. ಆದರೆ ಈ ಮಳೆಗೆ ಉಡುಪಿ ಜಲಾವೃತಗೊಂಡಿದೆ.

ಉಡುಪಿ: ಇಂದೂ ರೆಡ್ ಅಲರ್ಟ್, ಶಾಲೆಗಳಿಗೆ ರಜೆ

Jul 09 2024, 12:50 AM IST
ಹವಾಮಾನ ಇಲಾಖೆ ಜು.9ರಂದು (ಮಂಗಳವಾರ) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗರೂಕ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆ ಮತ್ತು ಪಪೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಬಿಜೆಪಿಯಿಂದ ಡಾ.ಮುಖರ್ಜಿ, ಡಾ. ಆಚಾರ್ಯ ಜನ್ಮದಿನಾಚರಣೆ

Jul 07 2024, 01:18 AM IST
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆ ನಡೆಯಿತು.

ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ

Jul 06 2024, 12:54 AM IST
ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ಸೌಪರ್ಣಿಕಾ, ವಾರಾಹಿ, ಸೀತಾ ನದಿಗಳು ದಡ ಹರಿದಿದ್ದು, ತಗ್ಗು ಬಯಲು ಪ್ರದೇಶಗಳು ಜಲಾವೃತಗೊಂಡಿದ್ದವು. ಆದರೆ ಶುಕ್ರವಾರ ಪ್ರವಾಹ ಕಡಿಮೆಯಾಗಿತ್ತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 80
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved