• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಅರಣ್ಯ ಇಲಾಖೆ ಸಿಬ್ಬಂದಿ 155 ಯೂನಿಟ್‌ ರಕ್ತದಾನ

Sep 12 2025, 12:06 AM IST
ಗುರುವಾರ ಉಪವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘಗಳ ವತಿಯಿಂದ ರಕ್ತದಾನ ಶಿಬಿರ ಉಡುಪಿಯಲ್ಲಿ ನಡೆಯಿತು. ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿದರು.

ಉಡುಪಿ: ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್‌ನಲ್ಲಿ ವಿಶ್ವ ವಜ್ರ ಪ್ರದರ್ಶನಕ್ಕೆ ಚಾಲನೆ

Sep 11 2025, 12:04 AM IST
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರಾವಳಿ ಕಾವಲು ಪೊಲೀಸ್ ಕಚೇರಿಯ ವಿಭಾಗೀಯ ಅಧೀಕ್ಷಕಿ ಸುಮಾ ಬಿ.ಎಸ್. , ರಂಗಭೂಮಿ, ಸಿನೆಮಾ ನಟಿ ಜಯಶ್ರೀ ಕೋಟ್ಯಾನ್ ಕಟಪಾಡಿ, ಸಹಾಯಕ ಆಡಳಿತ ಅಧಿಕಾರಿ ಮಂಜುಳಾ ಎಸ್. ಗೌಡ, ಉದ್ಯಮಿ ಕವಿತಾ ಲಕ್ಷ್ಮೀಶ ಅವರು ಬೆಲ್ಜಿಯಂ ಕಲೆಕ್ಷನ್, ಫ್ರೆಂಚ್ ಕಲೆಕ್ಷನ್, ಯುಎಸ್ ಕಲೆಕ್ಷನ್, ಟರ್ಕಿಸ್ ಕಲೆಕ್ಷನ್, ಟ್ರೆಡಿಷನ್ ಕಲೆಕ್ಷನ್ ಹಾಗೂ ಮಿಡ್ಲ್ ಈಸ್ಟ್ ಕಲೆಕ್ಷನ್‌ಗಳನ್ನು ಅನಾವರಣಗೊಳಿಸಿದರು.

ದ.ಕ.- ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ 6.41 ಕೋಟಿ ರು. ಲಾಭ

Sep 10 2025, 01:04 AM IST
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಉಡುಪಿ: 12ರಂದು ‘ಸಂಜೀವ ಯಕ್ಷ ಜೀವ - ಭಾವ’

Sep 10 2025, 01:04 AM IST
ಅಂದು ಮಧ್ಯಾಹ್ನ 3 ಗಂಟೆಗೆ ಯಕ್ಷ ಸಂಘಟಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಮಣಿಪಾಲದ ಖ್ಯಾತ ಪ್ರಸೂತಿ ತಜ್ಞೆ ಡಾ.ಗಿರಿಜಾ ಅಧ್ಯಕ್ಷತೆ ವಹಿಸುವರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು

ಉಡುಪಿ ಎಸ್‌ಡಿಎಂ ಕಾಲೇಜು: ‘ಆಯುರ್ ದಿಗ್ದರ್ಶಿ’ ಆಯುರ್ವೇದ ಸಮ್ಮೇಳನ

Sep 10 2025, 01:04 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಹಿತಾ ಸಿದ್ಧಾಂತ ಹಾಗೂ ಸಂಸ್ಕೃತ ವಿಭಾಗ ‘ಆಯುರ್ ದಿಗ್ದರ್ಶಿ- 2025’ ಎಂಬ ರಾಜ್ಯಮಟ್ಟದ ಮಾರ್ಗದರ್ಶಿ ಆಯುರ್ವೇದ ಸಮ್ಮೇಳನವನ್ನು ಬಿಎಎಂಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿತ್ತು.

ಉಡುಪಿ ಉಸ್ತುವಾರಿ ಸಚಿವೆ ಧ್ವಜಾರೋಹಣಕ್ಕೆ ಸೀಮಿತ: ನವೀನ್ ಶೆಟ್ಟಿ ಕುತ್ಯಾರು

Sep 09 2025, 01:01 AM IST
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಬೆಂಗಳೂರಿನಲ್ಲಿ ಕುಳಿತೇ ಉಡುಪಿಯ ಅಧಿಕಾರಿಗಳಿಗೆ ಸೂಚನೆ, ಹೇಳಿಕೆ ನೀಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಆರೋಪಿಸಿದ್ದಾರೆ.

ಉಡುಪಿ ಬಿಜೆಪಿ: 17ರಿಂದ ಸೇವಾ ಪಾಕ್ಷಿಕ ಅಭಿಯಾನ

Sep 09 2025, 01:01 AM IST
ಬಿಜೆಪಿ ವತಿಯಿಂದ ಸೆ.17ರಿಂದ ಅ.2ರ ಗಾಂಧಿ - ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲೆಯಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ.

ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ

Sep 09 2025, 01:01 AM IST
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.

ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ೯.೧೦ ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ

Sep 08 2025, 01:01 AM IST
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.

ಚಂದ್ರಗ್ರಹಣ: ಇಂದು ಉಡುಪಿ ಕೃಷ್ಣಮಠದಲ್ಲಿ 1008 ಕೃಷ್ಣಮಂತ್ರ ಜಪ

Sep 07 2025, 01:01 AM IST

ಇಂದು ಖಗ್ರಾಸ ಚಂದ್ರಗ್ರಹಣದ ಪ್ರಯುಕ್ತ ಉಡುಪಿ ಮಠದಲ್ಲಿ ಮಧ್ಯಾಹ್ನದ ಅನ್ನಪ್ರಸಾದ ಸಮಯವನ್ನು ಬದಲಾಯಿಸಲಾಗಿದೆ. ಬೆಳಗ್ಗೆ 10.30 ರಿಂದ 12 ಗಂಟೆಯ ನಡುವೆ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 86
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved