• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೃಷ್ಣನಿಗೆ ಸುವರ್ಣ ಕವಚ ಅಲಂಕಾರ

Jan 23 2024, 01:49 AM IST
ರಾಮನಿಗೆ ಪ್ರಾಣಪ್ರತಿಷ್ಠೆಯ ಸಂಭ್ರಮದ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣನಿಗೆ ಪುತ್ತಿಗೆ ಶ್ರೀಗಳು ಸುವರ್ಣಕವಚ ತೋಡಿಸಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಕೃಷ್ಣಮಠದಲ್ಲಿರುವ ಅಯೋಧ್ಯೆಯಿಂದ ತರಲಾದ ಆಂಜನೇಯ ವಿಗ್ರಹಕ್ಕೆ ಎದೆಯಲ್ಲಿ ರಾಮಸೇತೆಯ ದರ್ಶನ ಮಾಡುವ ಅಲಂಕಾರ ಮಾಡಲಾಗಿತ್ತು.

ಉಡುಪಿ ಜಿಲ್ಲಾದ್ಯಂತ ಇಂದು ರಾಮೋತ್ಸವ

Jan 22 2024, 02:16 AM IST
ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಸೋಮವಾರ ಉಡುಪಿ ಶ್ರೀಕೃಷ್ಣಮಠದಲ್ಲಿ ಬೆಳಗ್ಗೆ ಭಜನೆ ಸಂಕೀರ್ತನೆ, ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಹತ್ತಾರು ಸಾವಿರ ಮಂದಿ ಹಾಲು ಪಾಯಸ ವಿತರಣೆಗೆ ಏರ್ಪಾಡು ಮಾಡಲಾಗಿದೆ. ಸಂಜೆ 5 ರಥಗಳ ವಿಶೇಷ ರಥೋತ್ಸವವನ್ನು ನಡೆಸಲಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

21ರಂದು ನಂದಿನಿ ಉಡುಪಿ ಡೈರಿ ಕಚೇರಿಗೆ ಶಂಕುಸ್ಥಾಪನೆ;24ರಂದು ಮಂಗಳೂರು ಡೈರಿ ವಸತಿ ಸಮುಚ್ಛಯ ಉದ್ಘಾಟನೆ

Jan 19 2024, 01:51 AM IST
ಉಡುಪಿ ಡೈರಿಯ ಆಡಳಿತ ಕಚೇರಿ 4.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಉಪಾಹಾರ ಗೃಹ 1.50 ಕೋಟಿ ರು.ಗಳಲ್ಲಿ ನಿರ್ಮಾಣಗೊಂಡಿದೆ ಎಂದು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಡುಪಿ: ಕೃಷ್ಣಮಠದಲ್ಲಿ 252ನೇ ಪರ್ಯಾಯ ಆರಂಭ

Jan 19 2024, 01:45 AM IST
ಮುಂಜಾನೆ ಸುಮಾರು 6 ಗಂಟೆಗೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಬಂದು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ ಪೀಠಾರೋಹಣ ಮಾಡಿಸಿ, ಅಕ್ಷಯಪಾತ್ರಗಳನ್ನು ಹಸ್ತಾಂತರಿಸಿದರು. ಇದು ಕೂಡ ಮಠದ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.

ಉಡುಪಿ: ವಿಶ್ವ ಗೀತಾ ಪರ್ಯಾಯಕ್ಕೆ ಕ್ಷಣಗಣನೆ...

Jan 17 2024, 01:48 AM IST
ಗುರುವಾರ ಮುಂಜಾನೆ 5 ಗಂಟೆ 55 ನಿಮಿಷಕ್ಕೆ ಶ್ರಿ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಡಗೂಡಿ ಸರ್ವಜ್ಞ ಪೀಠಾರೋಹಣ ಮಾಡಿ, ಅಕ್ಷಯಪಾತ್ರೆಯನ್ನು ಸ್ವೀಕರಿಸಲಿದ್ದಾರೆ. ಇದರೊಂದಿಗೆ ಶ್ರೀಪಾದರು ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ, ಕೃಷ್ಣಮಠದ ಆಡಳಿತದ ಜವಾಬ್ದಾರಿ ಮತ್ತು ನಿತ್ಯ ಸಾವಿರಾರು ಮಂದಿಗೆ ಅನ್ನದಾನದ ಕರ್ತವ್ಯವನ್ನು ಹೊಂದಲಿದ್ದಾರೆ.

ಉಡುಪಿ ಜಿಲ್ಲೆಗೆ ಶೀಘ್ರ ಪ್ರತ್ಯೇಕ ಆಕಾಶವಾಣಿ ರಿಲೇ ಕೇಂದ್ರ!

Jan 17 2024, 01:45 AM IST
ಉಡುಪಿ ಆಕಾಶವಾಣಿ ರಿಲೇ ಕೇಂದ್ರ ಮಾತ್ರವಲ್ಲ ಶಿವಮೊಗ್ಗ ಆಕಾಶವಾಣಿ ಕೇಂದ್ರಕ್ಕೂ ಜತೆಯಾಗಿಯೇ ಸ್ವತಃ ಪ್ರಧಾನ ಮಂತ್ರಿಗಳು ಜ.19ರಂದು ವರ್ಚುವಲ್‌ ಮೂಲಕ ಶಿಲಾನ್ಯಾಸ ನೆರವೇರಿಸುವ ಸಾಧ್ಯತೆ ಇದೆ. ಬಳಿಕ ಕೆಲವೇ ದಿನಗಳಲ್ಲಿ ಈ ರಿಲೇ ಕೇಂದ್ರ ಕಾರ್ಯಾರಂಭಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ: ವೈಭವದ ಮಕರ ಸಂಕ್ರಾಂತಿ, ಮೂರು ತೇರು ಉತ್ಸವ

Jan 15 2024, 01:52 AM IST
ಉಡುಪಿ ಕೃಷ್ಣಮಠದಲ್ಲಿ ಮಕರ ಸಂಕ್ರಾತಿಯ ಪ್ರಯುಕ್ತ ಭಾನುವಾರ ಮೂರು ತೇರು ಉತ್ಸವ ನಡೆಯಿತು. ಸೋಮವಾರ ರಥಬೀದಿಯಲ್ಲಿ ಚೂರ್ಣೋತ್ಸವ ನಡೆಯಲಿದೆ.

ಉಡುಪಿ: ಅಂಗಡಿ ಬಾಡಿಗೆದಾರರೊಂದಿಗೆ ಯಶ್ಪಾಲ್‌ ಸಭೆ

Jan 14 2024, 01:32 AM IST
ಉಡುಪಿ ಸರ್ವೀಸ್‌ ಮತ್ತು ಸಿಟಿ ಬಸ್‌ ನಿಲ್ದಾಣವನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆ<bha>;</bha> ಕಟೀಲಿನಲ್ಲಿ ಪೂರ್ವಭಾವಿ ಸಭೆ

Jan 13 2024, 01:36 AM IST
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಸಲ್ಲಿಸುವ ಸಂಬಂಧ ಕಟೀಲಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಉಡುಪಿ ಜಿಲ್ಲೆ: ಶೇ.22 ಮಳೆ ಕೊರತೆ, ನೀರು ಸಮಸ್ಯೆ ಸಾಧ್ಯತೆ

Jan 12 2024, 01:47 AM IST
ಉಡುಪಿ ಜಿಲ್ಲೆಯಲ್ಲಿ ವಾಡಿಕೆ ಮಳೆ 4,535 ಮಿ.ಮೀ. ಇದ್ದು, ಪ್ರಸಕ್ತ ಸಾಲಿನಲ್ಲಿ 3525 ಮಿ.ಮೀ. ನಷ್ಟು ಮಳೆಯಾಗಿದ್ದು, ಒಟ್ಟಾರೇ ಶೇ.22 ರಷ್ಟು ಕಡಿಮೆ ಕೊರತೆಯಾಗಿದೆ. ಆದ್ದರಿಂದ ಈಗಿನಿಂದಲೇ ನೀರಿನ ಸಮಸ್ಯೆ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved