ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ ಬಿಜೆಪಿಯಿಂದ ಡಾ.ಮುಖರ್ಜಿ, ಡಾ. ಆಚಾರ್ಯ ಜನ್ಮದಿನಾಚರಣೆ
Jul 07 2024, 01:18 AM IST
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆ ನಡೆಯಿತು.
ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ
Jul 06 2024, 12:54 AM IST
ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ಸೌಪರ್ಣಿಕಾ, ವಾರಾಹಿ, ಸೀತಾ ನದಿಗಳು ದಡ ಹರಿದಿದ್ದು, ತಗ್ಗು ಬಯಲು ಪ್ರದೇಶಗಳು ಜಲಾವೃತಗೊಂಡಿದ್ದವು. ಆದರೆ ಶುಕ್ರವಾರ ಪ್ರವಾಹ ಕಡಿಮೆಯಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರಿಂದ ಹಸಿರು ಕ್ರಾಂತಿ
Jul 06 2024, 12:52 AM IST
ಪೀಸ್ ಫೌಂಡೇಶನ್ ನ್ಯಾಶನಲ್ ಎನ್ಜಿಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಡುಪಿ: ಗಾಳಿ ಮಳೆಗೆ 50 ಲಕ್ಷ ರು.ಗೂ ಹೆಚ್ಚು ನಷ್ಟ
Jul 05 2024, 12:47 AM IST
ಉಡುಪಿ ಜಿಲ್ಲೆ ಗಾಳಿ ಮಳೆಗೆ ಸುಮಾರು 5 ಮನೆಗಳು ಸಂಪೂರ್ಣ ಹಾನಿಗೊಂಡಿವೆ. 20ಕ್ಕೂ ಹೆಚ್ಟು ಅಡಕೆ ತೋಟಗಳು ನಿರ್ಣಾಮವಾಗಿವೆ. ಸುಮಾರು 50 ಲಕ್ಷ ರು.ಗಳಿಗೂ ಮಿಕ್ಕಿ ನಷ್ಟ ಸಂಭವಿಸಿದೆ.
ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ
Jul 04 2024, 01:02 AM IST
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆ ನಡೆಯಿತು.ಸಭೆಯಲ್ಲಿ ಪ್ರಸಕ್ತ ವಾರ್ಷಿಕ ಕಾರ್ಯಚಟುವಟಿಕೆ ಬಗ್ಗೆ ಸಮಾಲೋಚಿಸಲಾಯಿತು.
ಉಡುಪಿ: ಮೈ ಮೆಲೋಡಿ ಡಾಟ್ ಇನ್ನಿಂದ ವೈದ್ಯರಿಗೆ ಸನ್ಮಾನ
Jul 03 2024, 12:21 AM IST
ಮೈ ಮೆಲೋಡಿ ಡಾಟ್ ಇನ್ ತಂಡದ ಐದನೇ ವರ್ಷಾಚರಣೆ, ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ‘ವಾಯ್ಸ್ ಆಫ್ ಹೀಲಗ್ಸ್’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.
ಉಡುಪಿ: ಪಾರ್ಕ್ನ ಮರ ಕಡಿದ ಗುತ್ತಿಗೆದಾರ, 25 ಸಾವಿರ ರು. ದಂಡ ವಿಧಿಸಿದ ನಗರಸಭೆ
Jul 03 2024, 12:18 AM IST
ಅಜ್ಜರಕಾಡು ಭುಜಂಗ ಪಾರ್ಕ್ನಲ್ಲಿ ಗುತ್ತಿಗೆದಾರನೇ ಮರಗಳನ್ನು ಕಡಿದ ಘಟನೆ ನಡೆದಿದ್ದು, ನಗರ ಸಭೆ 25 ಸಾವಿರ ರು. ದಂಡ ವಿಧಿಸಿದೆ.
ಉಡುಪಿ: ಸೌಖ್ಯವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
Jul 02 2024, 01:33 AM IST
ಪರೀಕದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ: ಮತ್ತೆ ಜಡಿಮಳೆ ಆರಂಭ
Jul 02 2024, 01:31 AM IST
ಭಾರತೀಯ ಹವಾಮಾನ ಇಲಾಖೆ ಇನ್ನೂ ಮೂರು ದಿನಗಳ ಕಾಲ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಜೊತೆಗೆ ಗಾಳಿಯೂ ಬೀಸಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಕೆ, ಆರೆಂಜ್ ಅಲರ್ಟ್
Jun 30 2024, 12:46 AM IST
ಹವಾಮಾನ ಇಲಾಖೆ ಇನ್ನೂ 2 - 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಟ್ ಅಲರ್ಟ್ನ್ನು ಮುಂದುವರಿಸಲಾಗಿದೆ.
< previous
1
...
61
62
63
64
65
66
67
68
69
...
86
next >
More Trending News
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್ ಯಮುನಾ ನಿರ್ಮಾಣ : ಆಪ್