• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಜೆಡಿಎಸ್ ಕಾರ್ಯಕರ್ತರಿಂದ ಎಚ್‌ಡಿಕೆ ಜನ್ಮದಿನಾಚರಣೆ

Dec 17 2023, 01:45 AM IST
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಲ್ಲಿ ವಿಶೇಷ ಮಕ್ಕಳ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು.

ಉಡುಪಿ: ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ

Dec 16 2023, 02:00 AM IST
ಕಾಲೇಜು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ಸುಗಮವಾಗಿ ನಡೆಸಲು ಅನುವು ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹ

ಉಡುಪಿ ಯಕ್ಷಗಾನ ಕೇಂದ್ರಕ್ಕೆ ಟರ್ಕಿ ತಜ್ಞರ ಭೇಟಿ

Dec 15 2023, 01:30 AM IST
ಟರ್ಕಿ ದೇಶದ ಏಜ್ ವಿಶ್ವವಿದ್ಯಾಲಯದ ರಂಗಕಲೆಗಳ ತಜ್ಞ ಡಾ. ಗುರ್ಬಜ್ ಅಕ್ತಾಸ್ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಯಕ್ಷಗಾನ ಕೇಂದ್ರಕ್ಕೆ ಭೇಟಿ ನೀಡಿದರು.

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಸ್ಟಿಕ್ಕರ್

Dec 13 2023, 01:00 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸದಸ್ಯರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಮೀಡಿಯಾ ಸ್ಟಿಕ್ಕರ್ ಹಸ್ತಾಂತರ

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ

Dec 12 2023, 12:45 AM IST
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ

Dec 12 2023, 12:45 AM IST
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ

Nov 22 2023, 01:00 AM IST
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಂಚನೆ ಆರೋಪ, ಐಷಾರಾಮಿ ಕಾರು ವಶಕ್ಕೆ ಪಡೆದ ಉಡುಪಿ ಪೊಲೀಸರು

Nov 20 2023, 12:45 AM IST
ಶಿರಸಿಯ ಸಾಮಾಜಿಕ ಕಾರ್ಯಕರ್ತ ಪಯ್ಯು ಚೌಟಿ ಅವರ ಫಾರ್ಚುನರ್ ಕಾರನ್ನು ಉಡುಪಿ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ. ಉಡುಪಿಯ ರಶೀದ್ ಎಂಬುವವರಿಗೆ ಮೋಸ ಮಾಡಿ ಫಾರ್ಚುನರ್ ಕಾರನ್ನು ಪಯ್ಯು ಚೌಟಿ ತನ್ನ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಆರೋಪಿ ಬಂಧನ

Nov 16 2023, 01:18 AM IST
ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ಣ್‌ ಚೌಗಲೆಯನ್ನು ಬಂಧಿಸಿದ ಪೊಲೀಸರು.

ಉಡುಪಿ: ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ

Nov 13 2023, 01:15 AM IST
ಉಡುಪಿಯಲ್ಲಿ ಒಂದೇ ಕುಟುಂಬ ನಾಲ್ವರ ಭೀಕರ ಹತ್ಯೆ
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved