• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪುಷ್ಟಿ: ಉಡುಪಿ ಜಿಲ್ಲಾಧಿಕಾರಿ

Jul 18 2025, 12:52 AM IST
ನಿಗಮದ ಬಸ್‌ಗೆ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿ ತಿಂಡಿ ವಿತರಿಸಲಾಯಿತು.

ಉಡುಪಿ ಬಾಲಕಿಯರ ಪಿಯು ಕಾಲೇಜಿಗೆ ಪುತ್ತಿಗೆ ಮಠದಿಂದ ಅನ್ನಪ್ರಸಾದ: ಶಾಸಕ ಚಾಲನೆ

Jul 17 2025, 12:34 AM IST
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಪ್ರಸಾದ ಅನ್ನ ಸಂತರ್ಪಣೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅನ್ನ ಬಡಿಸುವ ಮೂಲಕ ಚಾಲನೆ ನೀಡಿದರು.

ಉಡುಪಿ ಯಕ್ಷಗಾನ ಕಲಾಕ್ಷೇತ್ರ: ಯಕ್ಷಗಾನ ತರಬೇತಿ ಶುಭಾರಂಭ

Jul 15 2025, 11:45 PM IST
ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 2025 - 26 ಸಾಲಿನ ಯಕ್ಷಗಾನ ತರಗತಿಯನ್ನು ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ ಇತ್ತೀಚೆಗೆ ಉದ್ಘಾಟಿಸಿದರು.

ಉಡುಪಿ ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ

Jul 15 2025, 11:45 PM IST
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಸೋಮವಾರ ನೆರವೇರಿತು.

ಉಡುಪಿ: ಜನತೆಯ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ದೃಷ್ಟಿ ಯೋಜನೆ ಜಾರಿ

Jul 15 2025, 01:05 AM IST
ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿ ಅಂದಾಜು 80 ಸಾವಿರದಿಂದ 1 ಲಕ್ಷದ ವರೆಗೆ ಜನಸಂಖ್ಯೆ ಇದೆ. ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ನಿರ್ವಹಿಸುತ್ತಿರುತ್ತಾರೆ. ಅಂದರೆ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರತೀ ಬೀಟ್‌ನಲ್ಲಿ ಸುಮಾರು 80-100 ಮನೆಗಳ ಒಂದು ವೆಲ್‌ಫೇರ್ ಕಮಿಟಿಗಳನ್ನು ರಚಿಸಿ, ಅವರ ವ್ಯಾಪ್ತಿಯ ಮನೆಗಳಿಗೆ ರಕ್ಷಣೆಯನ್ನು ಕೊಡುವಂತೆ ಮಾಡಲಾಗಿದೆ.

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Jul 13 2025, 01:18 AM IST
ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಶ್ವ ವೈದ್ಯರ ದಿನವನ್ನು ಆಚರಿಸಲಾಯಿತು.

ಉಡುಪಿ: 13ರಂದು ಶಿರೂರು ಮಠದಿಂದ ಕಟ್ಟಿಗೆ ಮುಹೂರ್ತ

Jul 11 2025, 11:48 PM IST
ಪರ್ಯಾಯೋತ್ಸವಕ್ಕೆ ಮೊದಲು ನಡೆಯುವ 4 ಮುಹೂರ್ತಗಳಲ್ಲಿ ಇದು 3ನೇಯದ್ದು. ಈಗಾಗಲೇ ಬಾಳೆ ಮುಹೂರ್ತ ಮತ್ತು ಅಕ್ಕಿ ಮುಹೂರ್ತಗಳನ್ನು ನಡೆಸಲಾಗಿದೆ. ಈಗ ಕಟ್ಟಿಗೆ ಮುಹೂರ್ತ ನಡೆಯಲಿದ್ದು, ಮುಂದೆ ಭತ್ತದ ಮುಹೂರ್ತ ನಡೆಯಲಿದೆ.

ಉಡುಪಿ: ಮನೆಮನೆಗೆ ಬರುತ್ತಿದ್ದಾರೆ ಪೊಲೀಸರು!

Jul 11 2025, 11:48 PM IST
ಉಡುಪಿ ನಗರ ಠಾಣೆ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳ ವತಿಯಿಂದಲೂ ‘ಮನೆಮನೆ ಪೊಲೀಸ್’ ಅಭಿಯಾನ ಕೈಗೊಳ್ಳಲಾಯಿತು. ಪೊಲೀಸರು ಮನೆಮನೆಗಳಿಗೆ ತೆರಳಿ ಸಾರ್ವಜನಿಕರಿಗೆ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.

ಉಡುಪಿ ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ನವಚೇತನ ಶಿಬಿರ

Jul 11 2025, 12:32 AM IST
ಜಿಲ್ಲೆಯ ಆಯ್ದ 71 ಪೊಲೀಸ್ ಅಧಿಕಾರಿ/ ಸಿಬ್ಬಂದಿಗೆ ಉತ್ತಮ ಆರೋಗ್ಯ ಹೊಂದುವುದಕ್ಕಾಗಿ ಮತ್ತು ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು 30 ದಿನಗಳ ಉಚಿತ ‘ನವಚೇತನ ಶಿಬಿರ’ನ್ನು ಆತ್ರಾಡಿಯ ಪರೀಕದಲ್ಲಿರುವ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಜು.1ರಿಂದ ನಡೆಸಲಾಗುತ್ತಿದೆ.

ಉಡುಪಿ ಬಿಜೆಪಿ ಗುರು ಪೂರ್ಣಿಮೆ ಆಚರಣೆ

Jul 11 2025, 12:32 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಗುರು ಪೂರ್ಣಿಮೆ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ‘ಜ್ಞಾನದ ದೀವಿಗೆಯನ್ನು ನೀಡಿ ಬದುಕಿಗೆ ದಾರಿ ತೋರಿದ’ ಗುರುಗಳನ್ನು ಜಿಲ್ಲೆಯಾದ್ಯಂತ ಗೌರವಿಸುವ ಅಭಿಯಾನ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved