• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್ ರದ್ದು, ಸುಪ್ರೀಂ ತೀರ್ಪು ಸ್ವಾಗತಾರ್ಹ: ಉಡುಪಿ ಕಾಂಗ್ರೆಸ್

Feb 19 2024, 01:33 AM IST
ಕೇಂದ್ರ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡುಗಳು ಲಂಚದ ಮತ್ತೊಂದು ರೂಪವಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಆರೋಪಿಸಿದರು.

ಉಡುಪಿ-ಚಿಕ್ಕಮಗಳೂರು ಬಿಡುವ ಪ್ರಶ್ನೆಯೇ ಇಲ್ಲ: ಶೋಭಾ

Feb 16 2024, 01:51 AM IST
ಪಕ್ಷ ಹೇಳಿದರೆ, ಬೇರೆ ಕ್ಷೇತ್ರಕ್ಕೆ ಹೋಗುವಂತೆ ಸೂಚನೆ ನೀಡಿದರೆ ಅದಕ್ಕೂ ನಾನು ಬದ್ಧಳಿದ್ದೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಉಡುಪಿ ಜಿಲ್ಲೆಗೆ ಪ್ರಭಾರಿ, ಸಂಚಾಲಕರ ನೇಮಕ

Feb 15 2024, 01:33 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ಇಂದು ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ಬಳಿ, ಮಾಂಡವಿ ಟ್ರೇಡ್‌ ಸೆಂಟರ್‌ನ ತಳ ಅಂತಸ್ತಿನಲ್ಲಿ ನಡೆಯಲಿದೆ.

ಪಿಎಂ ಸ್ವನಿಧಿ ಯೋಜನೆ: ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

Feb 10 2024, 01:47 AM IST
ಪಿ.ಎಂ. ಸ್ವನಿಧಿ ಯೋಜನೆಯ 2ನೇ ಹಂತದಲ್ಲಿ 2101 ಜನರಿಗೆ ಸಾಲ ವಿತರಿಸುವ ಗುರಿ ಇದ್ದು, ಈಗಾಗಲೇ 2504 ಜನರಿಗೆ ಸಾಲ ವಿತರಿಸಲಾಗಿದೆ. ಇನ್ನೂ 390 ಅರ್ಜಿಗಳಿವೆ.

ಉಡುಪಿ ನಗರ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ಮನವಿ

Feb 09 2024, 01:46 AM IST
ಕನ್ನಡದ ಉಳಿವಿಗಾಗಿ ಸದಾ ಮುಂದಿರುವ ಕರ್ನಾಟಕ ರಕ್ಷಣಾ ವೇದಿಕೆಯು ಉಡುಪಿ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಎಚ್ಚರಿಕೆಯ ಸಂದೇಶ ನೀಡಲು ಒಂದು ವಾಹನಕ್ಕೆ ಧ್ವನಿವರ್ಧಕ ಅಳವಡಿಸಿಕೊಂಡು ಜಾಗರೂಕತೆ ಮೂಡಿಸುವ ಕಾರ್ಯವನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಿದೆ.

ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ

Feb 09 2024, 01:45 AM IST
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ಇದರ ಸಭಾಂಗಣದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪರೀಕ್ಷಾ ಪೂರ್ವ ತಯಾರಿ ಸಭೆ ನಡೆಯಿತು.

ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಮಾಹೆ 5 ಲಕ್ಷ ರು. ದೇಣಿಗೆ

Feb 08 2024, 01:32 AM IST
ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್ (ಮಾಹೆ) 5 ಲಕ್ಷ ರು. ನೀಡಿದೆ.ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪಕುಲಪತಿ ಲೆ. ಜ. ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘಕ್ಕೆ 5 ಲಕ್ಷ ರು.ಗಳ ಚೆಕ್ಕನ್ನು ಹಸ್ತಾಂತರಿಸಿದರು.

ಉಡುಪಿ ವಾರಾಹಿ ನದಿಯಿಂದ ಪಂಪಿಂಗ್ ಸ್ಟೋರೆಜ್ ಯೋಜನೆ: ಜಾರ್ಜ್‌

Feb 07 2024, 01:45 AM IST
ವಾರಾಹಿ ನದಿಯಿಂದ ಕೇವಲ 0.3 ಟಿಎಂಸಿ ನೀರನ್ನು ಒಂದು ಬಾರಿಗೆ ಬಳಸಿ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ. ನದಿಯಿಂದ ನೀರನ್ನು ಗುಡ್ಡೆಯ ಮೇಲ್ಭಾಗಕ್ಕೆ ಪಂಪ್ ಮಾಡಿ ಅದರಿಂದ ವಿದ್ಯುತ್ ಉತ್ಪಾದಿಸಲಾಗುತ್ತದೆ. ಮೇಲಿನಿಂದ ಕೆಳಗೆ ಬಂದ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ಮತ್ತೇ ಅದೇ ನೀರನ್ನು ಮೇಲಕ್ಕೆ ಪಂಪ್ ಮಾಡಿ ನಿರಂತರ ವಿದ್ಯುತ್ ಉತ್ಪಾದಿಸಲಾಗುತ್ತದೆ.

ಉಡುಪಿ ಕೃಷ್ಣನ ಭಕ್ತ, ಪೇಜಾವರ ಶ್ರೀವಿಶ್ವೇಶ ತೀರ್ಥರ ಪರಮಾಪ್ತಗೆ ಭಾರತರತ್ನ ಕಿರೀಟ!

Feb 04 2024, 01:31 AM IST
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರತಿಷ್ಠೆಯು ಭಾರತೀಯರಿಗೆ ಎಷ್ಟು ಸಂಭ್ರಮವನ್ನು ಉಂಟುಮಾಡಿದೆಯೋ ಅಷ್ಟೇ ಸಂಭ್ರಮ ಅಡ್ವಾಣಿಯವರಿಗೆ ‘ಭಾರತ ರತ್ನ’ ಘೋಷಣೆಯಾಗಿರುವ ಬಗ್ಗೆಯೂ ಸಂಭ್ರಮವಾಗಿದೆ ಎಂದು ಕಲ್ಕೂರ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಹಿರಿಯ ಔಷಧಿ ತಜ್ಞರಿಗೆ ಸನ್ಮಾನ

Feb 04 2024, 01:30 AM IST
52 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ವೆಂಕಟರಮಣ ಪರವಾಗಿ ನಿತಿನ್ ಬಿ. ಶೆಟ್ಟಿ, ಕೆನರಾ ಮೆಡಿಕಲ್ಸ್ ಉಡುಪಿಯ ಕೆ.ವಾಸುದೇವ್ ಅವಧಾನಿ, 40 ವರ್ಷಕ್ಕೂ ಮೇಲ್ಪಟ್ಟು ಸೇವೆ ನೀಡಿದ ಮೈಸೂರು ಮೆಡಿಕಲ್‌ನ ರಿಚರ್ಡ್ ಅರುಣ ಡೇಸ್, ಮಣಿಪಾಲ್ ಡ್ರಗ್ ಹೌಸ್‌ನ ಪ್ರೇಮ್ ಚಂದ್ರ ಪೈ, ಅಲ್ಲದೆ ಜಿಲ್ಲೆಯ ವಿವಿಧ ಭಾಗದ 27ಮಿಕ್ಕಿ ಹಿರಿಯ ಔಷಧಿ ತಜ್ಞರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved