• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಉಡುಪಿ ಜೆಡಿಎಸ್‌ ಮನವಿ

Jul 02 2025, 12:25 AM IST
ಹಲವು ಸಮಸ್ಯೆಗಳಿಂದ ತುಂಬಿರುವ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ ಎಸ್‌ಡಿಎಂಎ ಕಾಲೇಜು: ‘ಛಾಯಾ ನಿದರ್ಶನ’ ರಾಷ್ಟ್ರೀಯ ವಿಚಾರಗೋಷ್ಠಿ ಸಂಪನ್ನ

Jul 01 2025, 12:47 AM IST
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ಮಾರ್ಗದರ್ಶನ ಹಾಗೂ ಐಕ್ಯುಎಸಿಯ ಸಹಯೋಗದೊಂದಿಗೆ ಛಾಯಾ ನಿದರ್ಶನ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿಯನ್ನು ಆಯೋಜಿಸಲಾಯಿತು.

ಉಡುಪಿ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಚಾಲನೆ

Jun 30 2025, 12:34 AM IST
ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (೫೦ ವರ್ಷ) ಅಂಗವಾಗಿ, ಅವರು ಶ್ರೀಕೃಷ್ಣನಿಗೆ ಸಮರ್ಪಿಸಲು ಉದ್ದೇಶಿಸಿರುವ ಪಾರ್ಥಸಾರಥಿ ಚಿನ್ನದ ರಥ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಉಡುಪಿ: ವಿಶ್ವಕರ್ಮ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಮಾವೇಶ

Jun 28 2025, 12:26 AM IST
ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩೫ ವಿಶ್ವಕರ್ಮ ಸಂಘಸಂಸ್ಥೆಗಳ ಪದಾಧಿಕಾರಿಗಳ ಸಮಾವೇಶವು ನಗರದ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜರಗಿತು.

ಯುಪಿಎಸ್‌ಸಿ ಸಾಧಕ ಶ್ರೇಯಾಂಶ್‌ ಗೋಮ್ಸ್‌ಗೆ ಉಡುಪಿ ಧರ್ಮಪ್ರಾಂತ್ಯ ಸನ್ಮಾನ

Jun 28 2025, 12:18 AM IST
ಯುಪಿಎಸ್ಸಿ ಪರೀಕ್ಷೆಯಲ್ಲಿ 372 ನೇ ರ್‍ಯಾಂಕ್‌ ಪಡೆದು ಸಾಧನೆ ತೋರಿದ ಉಡುಪಿ ಚರ್ಚಿನ ಶ್ರೇಯಾಂಸ್ ಗೋಮ್ಸ್ ಅವರನ್ನು ಧರ್ಮಪ್ರಾಂತ್ಯದ ಪರವಾಗಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತಮ್ಮ ನಿವಾಸದಲ್ಲಿ ಶುಕ್ರವಾರ ಗೌರವಿಸಿದರು.

ಉಡುಪಿ ಜಿಲ್ಲಾ ಪೊಲೀಸ್‌ ‘ಮಾದಕ ದ್ರವ್ಯ ಜಾಗೃತಿ’ ದಿನಾಚರಣೆ

Jun 28 2025, 12:18 AM IST
ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಉಡುಪಿ ಜಿಲ್ಲೆಯ 2.25 ಲಕ್ಷ ಗೃಹಲಕ್ಷ್ಮೀಯರಿಗೆ 870.83 ಕೋಟಿ ರು. ಪಾವತಿ

Jun 28 2025, 12:18 AM IST
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿವರೆಗೆ 2.57 ಕೋಟಿಗೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಸಂಚರಿಸಿದ್ದು, 90.10 ಕೋಟಿ ರು.ಗಳಷ್ಟು ಲಾಭ ಪಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದ್ದಾರೆ.

ಉಡುಪಿ ಶ್ರೀ ಕೃಷ್ಣ ಯೋಗ ಕೇಂದ್ರ: ಯೋಗ ನೃತ್ಯ ಕಾರ್ಯಕ್ರಮ ಸಂಪನ್ನ

Jun 27 2025, 12:50 AM IST
ಶ್ರೀ ಕೃಷ್ಣ ಯೋಗ ಕೇಂದ್ರ ವತಿಯಿಂದ 11ನೇ ವಿಶ್ವ ಯೋಗ ದಿನಾಚರಣೆ ಕುಂಜಿಬೆಟ್ಟಿನ ಯಕ್ಷಗಾನ ಕಲಾಕೇಂದ್ರದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ಉಡುಪಿ: ಜಿಲ್ಲೆಯ 92 ಪ್ರೌಢಶಾಲೆಗಳಲ್ಲಿ ಯಕ್ಷಶಿಕ್ಷಣಕ್ಕೆ ಸಿದ್ಧತೆ

Jun 27 2025, 12:48 AM IST
ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆ ಬುಧವಾರ ಗೀತಾ ಮಂದಿರದಲ್ಲಿ ಪರ್ಯಾಯ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು. ಶಾಸಕ, ಟ್ರಸ್ಟ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ ಮತ್ತು ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತಿಯಲ್ಲಿ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ, ಅನುಮೋದಿಸಲಾಯಿತು.

ಉಡುಪಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಯುವತಿ ಚೆನ್ನೈಯಲ್ಲಿ ಬಂಧನ

Jun 25 2025, 11:47 PM IST
ಉಡುಪಿ ನಗರದ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಇಡಲಾಗಿದೆ ಎಂಬ ಸುಳ್ಳು ಇಮೇಲ್ ಕಳಹಿಸಿದ್ದ ಆರೋಪಿ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಈಕೆ ಉಡುಪಿಯೂ ಸೇರಿ 21 ಕಡೆಗಳಿಗೆ ಇಂತಹ ಹುಸಿ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದಳ‍ು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 80
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved