• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಂ ದಾಳಿಕೋರರಿಗೆ ಭಾರತದ ದಿಟ್ಟ ಉತ್ತರ: ಜಗದೀಶ ಗುಡಗುಂಟಿ

May 11 2025, 01:19 AM IST
ದಕ್ಷಿಣ ಕಾಶ್ಮೀರದ ಪೆಹೆಲ್ಗಾಂನಲ್ಲಿ ಹಿಂದುಗಳನ್ನು ಹುಡುಕಿ ಕೊಂದ ಮತಾಂಧ ಉಗ್ರಗಾಮಿಗಳ ಸಂಹಾರಕ್ಕೆ ಅಣಿಯಾಗಿರುವ ಭಾರತಮಾತೆಯ ವೀರ ಪುತ್ರರಿಗೆ ಜಯವಾಗಲಿ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಭಾರತೀಯ ಯೋಧರಿಂದ ಪಾಕಿಸ್ತಾನಕ್ಕೆ ತಕ್ಕ ಉತ್ತರ

May 10 2025, 01:04 AM IST
ನಗರದ ಕಾವೇರಿ ಕ್ಲಿನಿಕ್‌ನಲ್ಲಿ ವಿವಿಧ ದೇಶಭಕ್ತ ಸಂಘಟನೆಗಳಿಂದ ಸಿಂದೂರ ಎಂಬ ವಿನೂತನ ಕಾರ್ಯಕ್ರಮ ನಡೆಯಿತು .

ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ: ಸಂಸದ ಕ್ಯಾ. ಚೌಟ

May 09 2025, 12:31 AM IST
ಆಪರೇಷನ್ ಸಿಂದೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬಣ್ಣಿಸಿದ್ದಾರೆ.

ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರಿದರೆ ತಕ್ಕ ಉತ್ತರ : ರಾಜನಾಥ್

May 05 2025, 12:46 AM IST
ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ಮತ್ತು ಸಶಸ್ತ್ರ ಪಡೆಗಳೊಂದಿಗೆ ಕೆಲಸ ಮಾಡುವುದು ತಮ್ಮ ಜವಾಬ್ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಭಾರತ ಸೇರಿ ದೇಶಾದ್ಯಂತ ಶಾಂತಿಯುತ ಹೋಳಿ ಆಚರಣೆ : ಸಮಾಧಾನದ ನಿಟ್ಟುಸಿರು

Mar 15 2025, 01:03 AM IST
ಉತ್ತರ ಪ್ರದೇಶ, ದಿಲ್ಲಿ, ಬಿಹಾರ, ಮಹಾರಾಷ್ಟ್ರ ಹಾಗೂ ಉತ್ತರ ಭಾರತದ ವಿವಿಧ ಕಡೆ ಶುಕ್ರವಾರ ಬಹುತೇಕ ಶಾಂತಿಯುತ ಹೋಳಿ ಆಚರಣೆ ನಡೆದಿದೆ. ಅಹಿತಕರ ಘಟನೆಗಳು ಸಂಭವಿಸಿದ ಕಾರಣ ದೇಶ ಸಮಾಧಾನದ ನಿಟ್ಟುಸಿರು ಬಿಟ್ಟಿದೆ.

ಭಾರತದ ಆದರ್ಶವೇ ಸಂವಿಧಾನದ ಆತ್ಮ! ಸಂವಿಧಾನದ ಬಗ್ಗೆ ಅಪನಂಬಿಕೆ ಸೃಷ್ಟಿಸಿರುವವರಿಗೆ ರಚನಾಕಾರರ ಚರ್ಚೆಯೇ ಉತ್ತರ

Jan 26 2025, 11:34 AM IST

ಭಾರತ ಎನ್ನುವುದು ವೇದ, ಪುರಾಣ, ಮಹಾಭಾರತ, ರಾಮಾಯಣ, ದರ್ಶನಗಳು ಎಲ್ಲವೂ ದಾಖಲೆಗಳ ಗುಚ್ಛ. ಈ ಎಲ್ಲಾ ದಾಖಲೆಗಳು ಕಾನೂನಿನ ಕಣ್ಣಿನಿಂದಲೂ ಅಂಗೀಕೃತ ಮಾನ್ಯತೆ ಪಡೆದಿವೆ.

 

ಉತ್ತರ ಪ್ರದೇಶದಲ್ಲಿ ಉದ್ಘಾಟನೆ ಆಗಿದ್ದ ನಮೋ ಭಾರತ್‌ ರೈಲು ಈಗ ದಿಲ್ಲಿಗೂ ಪ್ರವೇಶ : ಪ್ರಧಾನಿ ಚಾಲನೆ

Jan 06 2025, 01:02 AM IST
ಈ ಮುಂಚೆ ಉತ್ತರ ಪ್ರದೇಶದಲ್ಲಿ ಉದ್ಘಾಟನೆ ಆಗಿದ್ದ ನಮೋ ಭಾರತ್‌ ರೈಲು ಈಗ ದಿಲ್ಲಿಗೂ ಪ್ರವೇಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ- ಮೇರಠ್‌ ಮಾರ್ಗದ ಆರ್‌ಆರ್‌ಟಿಎಸ್‌ ಕಾರಿಡಾರ್‌ನಲ್ಲಿ ನಮೋ ಭಾರತ್‌ ರೈಲಿಗೆ ಭಾನುವಾರ ಚಾಲನೆ ನೀಡಿದ್ದಾರೆ.

ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ: ಹರ್ಯಾಣದಲ್ಲಿ ದಾಖಲೆ

Nov 17 2024, 01:18 AM IST

 ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ಉತ್ತರ ಭಾರತ ಮಹಿಳೆ ಧಿಮಾಕಿಗೆ ಕನ್ನಡಿಗರು ಗರಂ: ಕರ್ನಾಟಕ ಬಿಟ್ಟುಹೋಗಿ ಎಂದು ತಿರುಗೇಟು

Sep 23 2024, 01:23 AM IST
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಗೆ ಕನ್ನಡಿಗರು ಚಳಿ ಬಿಡಿಸಿದ್ದಾರೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved