ಬೌದ್ಧ ಧರ್ಮಗುರು ದಲೈಲಾಮಾರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಅಧಿಕಾರ ಸ್ವತಃ ದಲೈಲಾಮಾ ಅವರಿಗೆ ಹಾಗೂ ಅವರು ಸ್ಥಾಪಿಸಿದ ಸಂಸ್ಥೆಗೆ ಇದೆಯೇ ಹೊರತು ಬೇರಾರಿಗೂ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಭಾರತ ಎನ್ನುವುದು ವೇದ, ಪುರಾಣ, ಮಹಾಭಾರತ, ರಾಮಾಯಣ, ದರ್ಶನಗಳು ಎಲ್ಲವೂ ದಾಖಲೆಗಳ ಗುಚ್ಛ. ಈ ಎಲ್ಲಾ ದಾಖಲೆಗಳು ಕಾನೂನಿನ ಕಣ್ಣಿನಿಂದಲೂ ಅಂಗೀಕೃತ ಮಾನ್ಯತೆ ಪಡೆದಿವೆ.
ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.