• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ, ಉದ್ಯಮ, ಮಾಧ್ಯಮ ಮತ್ತು ಎನ್‌ಜಿಒಗಳ ಮೇಲಿನ ಜನರ ವಿಶ್ವಾಸ ಪಟ್ಟಿ : ಭಾರತ ನಂ.3

Jan 21 2025, 01:30 AM IST

ಸರ್ಕಾರ, ಉದ್ಯಮ, ಮಾಧ್ಯಮ ಮತ್ತು ಎನ್‌ಜಿಒಗಳ ಮೇಲಿನ ಜನರ ವಿಶ್ವಾಸದ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಭಾರತವು ಈ ಬಾರಿ ಮೂರಕ್ಕೆ ಕುಸಿದಿದೆ. ಶ್ರೀಮಂತರಿಗೆ ಹೋಲಿಸಿದರೆ ಕಡಿಮೆ ಆದಾಯ ಹೊಂದಿರುವ ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಕಡಿಮೆ ಇದೆ ಎಂದು ವರದಿಯೊಂದು ಹೇಳಿದೆ.

ಉದ್ಯಮ ಕ್ಷೇತ್ರದಲ್ಲಿ ಬೇಕಿದೆ ಸಾಹಸ ಪ್ರವೃತ್ತಿ: ಶರಣಬಸವ ಶ್ರೀ

Jan 20 2025, 01:30 AM IST
ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ವಸ್ತು ನೀಡಲು ದಲಾಲ್ ಸಹೋದರರು ರಬಕವಿ ಮದನಮಟ್ಟಿ ರಸ್ತೆಯ ಮಳಿಗೆಯಲ್ಲಿ ಚಾಲನೆ

ಸ್ಥಳೀಯ ಬೇಡಿಕೆ ಅನುಗುಣವಾಗಿ ಉದ್ಯಮ ಸ್ಥಾಪಿಸಲಿ: ಕೆ.ವಿ. ಕಾವ್ಯಾರಾಣಿ

Jan 19 2025, 02:18 AM IST
ಜಿಲ್ಲೆಯ ಕರಾವಳಿ ಭಾಗದ ಮೀನಿನ ಉತ್ಪನ್ನಗಳು ಹೊರ ದೇಶಗಳಿಗೆ ರಫ್ತಾಗುತ್ತಿದ್ದು, ಇನ್ನೂ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿಯಾಗಿ ರಫ್ತು ಹೆಚ್ಚಳವಾಗಬೇಕು ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಹೇಳಿದರು.

ವರ್ಷ ಕಳೆದರೂ ಚೇತರಿಕೆಯಾಗದ ರಿಯಲ್ ಎಸ್ಟೇಟ್ ಉದ್ಯಮ

Jan 12 2025, 01:20 AM IST
ದಿಢೀರನೇ ದುಡ್ಡು ಮಾಡಬಹುದು ಎಂದು ಆಸೆ ಹೊತ್ತು ಬಂದ ಯುವಕರು ಉದ್ಯಮದಲ್ಲಾಗಿರುವ ಪಲ್ಲಟದಿಂದ ಕೈ ಸುಟ್ಟುಕೊಂಡಿದ್ದಾರೆ.

ಐಎನ್ಎಫ್‌ ಟ್ರೇಡ್ ಎಕ್ಸಪೋದಿಂದ ಉದ್ಯಮ ಸ್ಥಾಪನೆ, ಅಭಿವೃದ್ಧಿಗೆ ಅನುಕೂಲ: ರಹೀಮ್ ಖಾನ್

Jan 12 2025, 01:20 AM IST
ಭಟ್ಕಳ ತಾಲೂಕಿನ ವೆಂಕಟಾಪುರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಐದು ದಿನಗಳ ಐಎನ್‌ಎಫ್ (ಇಂಡಿಯನ್ ನವಾಯತ್ ಫೋರಂ) ಟ್ರೇಡ್ ಎಕ್ಸ್‌ಪೋ ೨೦೨೫ಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಚಾಲನೆ ನೀಡಿದರು.

ಮಹಿಳೆಯರು ಸ್ವಂತ ಉದ್ಯಮ ಸ್ಥಾಪಿಸುವ ಛಲ ಹೊಂದಬೇಕು: ರೇಷ್ಮಾ

Jan 07 2025, 12:33 AM IST
ಭಾರತೀಯ ವಿಕಾಸ ಟ್ರಸ್ಟ್ ಮತ್ತು ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್‌ಗಳ ಜಂಟಿ ಸಹಯೋಗದಲ್ಲಿ ಆಯೋಜಿಸಲಾದ ೨೧ದಿನಗಳ ಫ್ಯಾಷನ್ ಬ್ಲೌಸ್ ತರಬೇತಿ, ಆರಿ ಎಂಬ್ರಾಯ್ಡರಿ ಮತ್ತು ಸಾರಿ ಕುಚ್ಚು ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಉದ್ಯಮ ಅಭಿವೃದ್ಧಿಯೂ ಸಮಾಜ ಸೇವೆಯೇ

Dec 13 2024, 12:46 AM IST
ನಾವು ಸ್ಥಾಪಿಸಿದ ಉದ್ಯಮ ನೂರಾರು ಕುಟುಂಬಗಳಿಗೆ ಬೆಳಕಾದರೆ, ನಮ್ಮ ಒಂದು ಗುರಿ ಯಶಸ್ಸಿನ ದಾರಿಯಾದರೆ ಅದಕ್ಕಿಂತ ದೊಡ್ಡ ಸಾಧನೆ ಇನ್ನೊಂದಿಲ್ಲ

ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ

Dec 08 2024, 01:18 AM IST
ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಉದ್ಯಮ ಸ್ಥಾಪಿಸಿ-ಶಾಸಕ ಶ್ರೀನಿವಾಸ ಮಾನೆ

Dec 02 2024, 01:20 AM IST
ಉದ್ಯಮ ಸ್ಥಾಪನೆಗೆ ಸರ್ಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಸಹಾಯಧನ ಸೌಲಭ್ಯ ಕಲ್ಪಿಸುತ್ತಿದ್ದು, ವಿಶೇಷವಾಗಿ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಉದ್ಯಮ ಸ್ಥಾಪಿಸಿ, ಉದ್ಯೋಗ ನೀಡುವಂತೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.

ಪಂಚವಾರ್ಷಿಕ ಯೋಜನೆ ಮೂಲಕ ಎಲ್ಲ ರಾಷ್ಟ್ರಗಳಿಗೆ ಉದ್ಯಮ, ಶಿಕ್ಷಣ ವಿಸ್ತರಣೆ

Nov 02 2024, 01:21 AM IST
ಡಾ.ತುಂಬೆ ಮೊಯ್ದಿನ್ ಅವರದ್ದು ಗಲ್ಫ್ ದೇಶಗಳ ಉದ್ಯಮ ವಲಯದಲ್ಲಿ ಈಗ ದೊಡ್ಡ ಹೆಸರು. ಮಂಗಳೂರಿನ ತುಂಬೆ ಮೂಲದ ಮೊಯ್ದಿನ್ ಅವರು ತನ್ನ ತಂದೆ ದಿವಂಗತ ಡಾ. ಬಿ. ಅಹಮದ್ ಹಾಜಿ ಮೊಹಿಯುದ್ದೀನ್ ಅವರು ಸ್ಥಾಪಿಸಿದ ದೊಡ್ಡ ಉದ್ಯಮದ ವ್ಯಾಪ್ತಿಯನ್ನು ವಿದೇಶಗಳಲ್ಲೂ ವಿಸ್ತರಿಸಿ ಯಶಸ್ವಿಯಾಗಿ ಮುನ್ನಡೆಸಿದವರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved