• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಫಿ ಉದ್ಯಮ ರಕ್ಷಣೆಗೆ ಹಲವು ಯೋಜನೆ: ದಿನೇಶ್

Oct 31 2024, 12:58 AM IST
ಚಿಕ್ಕಮಗಳೂರು, ಮುಂದಿನ 10 ವರ್ಷದಲ್ಲಿ ಕಾಫಿ ಉದ್ಯಮ ಉಳಿಸಲು ಅಗತ್ಯವಾದ ಹ ಬದಲಾವಣೆಗಳನ್ನು ತರಲು ರಚಿಸಿರುವ 17 ವಿವಿಧ ಸಮಿತಿಗಳಲ್ಲಿನ 316 ಸದಸ್ಯರು ಕಾಫಿ ಗುಣಮಟ್ಟ ಹಾಗೂ ಸ್ಥಳೀಯವಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಿದ್ದಾರೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್‌ ದೇವವೃಂದ ಹೇಳಿದರು.

ಬೆಂಗಳೂರು ಸೇರಿ ಕರ್ನಾಟಕದ ವ್ಯಾಪಾರ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಪರಭಾಷಿಕರದ್ದೇ ದರ್ಬಾರು!

Oct 26 2024, 09:48 AM IST

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಉದ್ಯೋಗ ಮಾತ್ರವಲ್ಲ, ವ್ಯಾಪಾರ ಹಾಗೂ ಉದ್ಯಮ ಕ್ಷೇತ್ರದ ಅವಕಾಶಗಳಿಂದಲೂ ಕನ್ನಡಿಗರು ವಂಚಿತರಾಗುತ್ತಿದ್ದು, ಉದ್ದಿಮೆಗಳೂ ಪರಭಾಷಿಕರ ಪಾಲಾಗುವಂತಹ ವಾತಾವರಣ ನಿರ್ಮಾಣವಾಗಿದೆ.

ನಾಯಿ, ಮನೆಗೆಲಸದವರಿಗೂ ವಿಲ್‌ ಬರೆದಿಟ್ಟು ಹೋದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ!

Oct 26 2024, 12:50 AM IST

ಇತ್ತೀಚೆಗೆ ಇಹಲೋಕ ತ್ಯಜಿಸಿದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ ಅವರಿಗೆ ನಾಯಿಗಳ ಬಗ್ಗೆ ಇರುವ ಪ್ರೀತಿ ತಿಳಿದಿದೆ. ಆದರೆ, ಅವರು ಬಿಟ್ಟುಹೋದ 10,000 ಕೋಟಿ ರು. ಮೌಲ್ಯದ ಆಸ್ತಿಯಲ್ಲಿ ತಮ್ಮ ನೆಚ್ಚಿನ ಜರ್ಮನ್‌ ಶೆಫರ್ಡ್‌ ನಾಯಿ ‘ಟೀಟೂ’ವಿಗೂ ಪಾಲು ನೀಡಿರುವ ಕುತೂಹಲಕರ ಸಂಗತಿ ಬೆಳಕಿಗೆ 

ಶಿಕ್ಷಣ, ಉದ್ಯಮ, ಕೃಷಿ ಇತ್ಯಾದಿ ಕ್ಷೇತ್ರಗಳಲ್ಲಿ ಎಐ ಬಳಕೆ ಹೆಚ್ಚಳ : ಮೆಟಾ ಘೋಷಣೆ

Oct 25 2024, 12:50 AM IST
ಬೆಂಗಳೂರಿನಲ್ಲಿ ಮೆಟಾ ಸಂಸ್ಥೆ ಆಯೋಜಿಸಿದ್ದ ಬಿಲ್ಡ್ ವಿತ್ ಎಐ ಸಮಾವೇಶದಲ್ಲಿ ಎಐ ಜಗತ್ತಿನ ಆಗುಹೋಗುಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಎಐ ಜಗತ್ತಿನಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಕುರಿತು ಚರ್ಚಿಸಲಾಯಿತು.

ಉದ್ಯಮ ಹತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಸೆರೆ

Oct 18 2024, 01:15 AM IST
ಬೆಳಗಾವಿಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ ಪತ್ನಿ ಉಮಾ ಸೇರಿದಂತೆ ಮೂವರ ಬಂಧಿಸಿ ಹಿಂಡಲಗಾ ‌ಕೇಂದ್ರ ಕಾರಾಗೃಹಕ್ಕೆ ಹಾಕಲಾಗಿದೆ.

ಉಪ್ಪಿನಿಂದ ಉಕ್ಕಿನವರೆಗೂ ಉದ್ಯಮ ನಡೆಸಿ ಯಶಸ್ಸಿಯಾದ ರತನ್‌ ಟಾಟಾ: ಪಿ.ಕೆ.ಬಸವರಾಜ್

Oct 11 2024, 11:54 PM IST
ನರಸಿಂಹರಾಜಪುರ, ದೇಶದ ಅತಿ ದೊಡ್ಡ ಉದ್ಯಮಿ ರತನ್ ಟಾಟಾ ಅ‍ವರು ಉಪ್ಪಿನಿಂದ ಉಕ್ಕಿನವರೆಗೂ ಹಾಗೂ ಪಿನ್ ನಿಂದ ಏರೋಪ್ಲೇನ್‌ ವರೆಗೂ ಉದ್ಯಮ ನಡೆಸಿ ಯಶಸ್ಸುಕಂಡಿದ್ದರು ಎಂದು ತಾಲೂಕು ಹಿರಿಯ ನಾಗರಿಕ ಸಮಿತಿ ಉಪಾಧ್ಯಕ್ಷ ಪಿ.ಕೆ.ಬಸವರಾಜ್‌ ತಿಳಿಸಿದರು.

ಆಡು ಮುಟ್ಟದ ಸೊಪ್ಪಿಲ್ಲ, ಟಾಟಾ ಮಾಡದ ಉದ್ಯಮವಿಲ್ಲ! ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ಹತ್ತಾರು ಉದ್ಯಮ

Oct 11 2024, 08:00 AM IST

ಟಾಟಾ ಸಮೂಹ ಸಂಸ್ಥೆ ಭಾರತದ ಅತಿ ದೊಡ್ಡ ಉತ್ಪಾದನಾ ಸಂಸ್ಥೆಯಾಗಿದೆ. ಇದನ್ನು 1868ರಲ್ಲಿ ಭಾರತದ ಕೈಗಾರಿಕಾ ಪಿತಾಮಹಾ ಜೆಮ್‌ಶೆಡ್‌ಜಿ ಟಾಟಾ ಸ್ಥಾಪಿಸಿದರು. ಮಹಾರಾಷ್ಟ್ರದ ಮುಂಬೈ ಹಾಗೂ ನವಿಮುಂಬೈಗಳಲ್ಲಿ ಟಾಟಾಗ್ರೂಪ್‌ನ ಪ್ರಧಾನ ಕಚೇರಿ ಇದೆ.

ಭಾರತೀಯರು ಮೆಚ್ಚಿದ ಉದ್ಯಮ ರತ್ನ ಮೌನ ಸಾಧಕ । ಕಂಪನಿಯ ವಿಶ್ವಾಸಾರ್ಹತೆ ಹೆಚ್ಚಿಸುವಲ್ಲಿ ರತನ್‌ ಪ್ರಮುಖ ಪಾತ್ರ

Oct 10 2024, 05:13 AM IST

ದಶಕಗಳ ಕಾಲ ಟಾಟಾ ಸಮೂಹ ಮುನ್ನಡೆಸಿದ ರತನ್‌ ಟಾಟಾ ಜನ ಸಾಮಾನ್ಯರೊಂದಿಗೆ ನೇರವಾಗಿ ಬೆರೆತಿದ್ದು ಇಲ್ಲವೇ ಇಲ್ಲವೆನ್ನುವಷ್ಟು ತೀರಾ ಕಡಿಮೆ. ಕಂಪನಿಯ ಕೆಲಸಗಳಲ್ಲಿ ಎಲ್ಲರೊಂದಿಗೂ ಜೊತೆಗೂಡುವುದನ್ನು ಹೊರತುಪಡಿಸಿದರೆ ಉಳಿದಂತೆ ಬಹುತೇಕ ಮೌನಿ. ಅವರದ್ದು ಏನಿದ್ದರೂ ಕೆಲಸದ ಮೂಲಕವೇ ಮಾತು.

ಧೈರ್ಯದಿಂದ ಉದ್ಯಮ ಸ್ಥಾಪಿಸಿ: ಜಗದೀಶ

Oct 10 2024, 02:27 AM IST
ಇಂದಿನ ದಿನಮಾನದಲ್ಲಿ ಪುರುಷರಷ್ಟೇ ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಯಶಸ್ವಿಯಾಗಿದ್ದಾರೆ

ಉದ್ಯಮ ಉತ್ತೇಜಿಸಲು ಸಹಕಾರ ಅಗತ್ಯ

Oct 05 2024, 01:44 AM IST
ಅಗರಬತ್ತಿ, ಎಣಿಕೆ ಸಾಮಗ್ರಿಗಳು, ಪೇಪರ್ ಪ್ಲೆಟ್, ರೊಟ್ಟಿ, ಗಾಣದ ಎಣ್ಣೆ, ಶೇಂಗಾ, ಕುಸುಬಿ ಚಟ್ನಿ, ಮೂರ್ತಿಗಳು (ಗಿಫ್ಟ್‌) ಇತರ ವಸ್ತು ಮಾರಾಟ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved