• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದುವೆಗಾಗಿ ಟೀವಿ ಆ್ಯಂಕರ್‌ ಅಪಹರಿಸಿದ ಮಹಿಳಾ ಉದ್ಯಮಿ

Feb 25 2024, 01:45 AM IST
ಮದುವೆಗಾಗಿ ಟಿವಿ ನಿರೂಪಕರೊಬ್ಬರನ್ನು ಅಪಹರಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ನಂತರ ಮಹಿಳಾ ಉದ್ಯಮಿಯನ್ನು ಸೆರೆ ಹಿಡಿಯಲಾಗಿದೆ.

ಅನಾಮಿಕ ವ್ಯಕ್ತಿಯಿಂದ ಅಮೆರಿಕದಲ್ಲಿ ಭಾರತೀಯ ಉದ್ಯಮಿ ವಿವೇಕ್‌ ಹತ್ಯೆ

Feb 11 2024, 01:46 AM IST
ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿ ಡೈನಮೊ ಟೆಕ್ನಾಲಜೀಸ್‌ನಲ್ಲಿ ಕೆಲಸ ಮಾಡುತ್ತಿದ್ದ ವಿವೇಕ್‌ ತನೇಜಾರನ್ನು ಅನಾಮಿಕ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಥಳಿಸಿದ್ದು, ಚಿಕಿತಸೆ ಫಲಕಾರಿಯಾಗದೆ ತನೇಜಾ ಸಾವನ್ನಪ್ಪಿದ್ದಾನೆ.

ನಟಿ ಹೇಮಾಮಾಲಿನಿ ಪುತ್ರಿ ನಟಿ ಇಶಾ ಡಿಯೋಲ್‌, ಉದ್ಯಮಿ ಭರತ್‌ ವಿಚ್ಛೇದನ?

Feb 07 2024, 01:46 AM IST
ನಟಿ ಹೇಮಾಮಾಲಿನಿಯ ಪುತ್ರಿ ಇಶಾ ಡಿಯೋಲ್‌ ದಂತಿಗಳು ಬೇರೆಯಾಗಿದ್ದು, ವಿಚ್ಛೇದನದ ವಿಷಯವಾಗಿ ಗೌಪ್ಯತೆಯನ್ನು ಗೌರವಿಸಿ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ: ಉದ್ಯಮಿ ಮಂಜುನಾಥ ಎಲ್. ನಾಯ್ಕ

Jan 31 2024, 02:18 AM IST
ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನದ ಅರಿವು ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ. ಇಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ವ್ಯಾಪಕವಾಗಿ ಪ್ರಚಾರಪಡಿಸಿ ತಮ್ಮ ಹಕ್ಕು ಹಾಗೂ ಕರ್ತವ್ಯ ಪಾಲಿಸಬೇಕಾಗಿದೆ.

ಮಸ್ಕ್‌ ಹಿಂದಿಕ್ಕಿ ಫ್ರಾನ್ಸ್‌ ಉದ್ಯಮಿ ಅರ್ನಾಲ್ಟ್‌ ವಿಶ್ವದ ನಂ.1 ಶ್ರೀಮಂತ

Jan 29 2024, 01:39 AM IST
ಲೂಯಿಸ್‌ ವಿಟ್ಟನ್‌ ಐಷಾರಾಮಿ ಬ್ರ್ಯಾಂಡ್‌ ಒಡೆಯ ಅರ್ನಾಲ್ಟ್‌ ಆಸ್ತಿ 17.2 ಲಕ್ಷ ಕೋಟಿ ರು.ಗೆ ಏರಿಕೆಯಾಗಿ ವಿಶ್ವದ ನಂ.1 ಶ್ರೀಮಂತ ಆಗಿದ್ದಾರೆ. ಎಲಾನ್‌ ಮಸ್ಕ್‌ ಆಸ್ತಿ 17 ಲಕ್ಷ ಕೋಟಿ ರು.ಗೆ ಕುಸಿತ ಕಂಡಿದ್ದು, 2ನೇ ಸ್ಥಾನಕ್ಕೆ ಜಾರಿದ್ದಾರೆ.

ಉದ್ಯಮಿ ಗಣೇಶ್‌ ಶೇಟ್‌ ಮನೆ, ಕಚೇರಿ ಮೇಲೆ ಮುಂದುವರಿದ ಐಟಿ ದಾಳಿ

Jan 25 2024, 02:02 AM IST
ಗುಲಾಬಿ ಬಣ್ಣದ ವಾಟ್ಸಾಪ್‌ ಲಿಂಕ್‌ ಕಳುಹಿಸಿ ಮಾಹಿತಿ ಕದಿಯಲು ಸೈಬರ್‌ ವಂಚಕರು ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಉದ್ಯಮಿ ಮನೆ ಮೇಲೆ ಐಟಿ ದಾಳಿ

Jan 25 2024, 02:02 AM IST
ಇಲ್ಲಿನ ಅಶೋಕನಗರದ ಅವರ ನಿವಾಸ, ಗಣೇಶಪೇಟೆಯ ಕೆಜಿಪಿ ಆಭರಣ ಮಳಿಗೆ, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್‌ ಆ್ಯಂಡ್ ಸ್ಯಾರೀಸ್‌, ಅಮರಗೋಳದ ರಾಯಲ್‌ ರಿಟ್ಜ್ ರೆಸಾರ್ಟ್‌ ಮೇಲೆ ಏಕಕಾಲಕ್ಕೆ 115ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಜ.೧೯ ರಿಂದ ೨೧ರವರೆಗೆ ಉದ್ಯಮಿ ಒಕ್ಕಲಿಗ ಸಮಾವೇಶ

Jan 18 2024, 02:00 AM IST
ಬೆಂಗಳೂರಿನಲ್ಲಿ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಪೆವಿಲಿಯನ್‌ನಲ್ಲಿ ಮೂರು ದಿನಗಳ ಎಕ್ಸ್‌ಪೋ, ೧೨ ಉದ್ಯಮ ಕ್ಷೇತ್ರಗಳ ಬಗ್ಗೆ ಚಿಂತನ-ಮಂಥನ, ಕೃಷಿ, ಆರೋಗ್ಯ, ಶಿಕ್ಷಣ, ಎಂಎಸ್‌ಎಂಇ ಮನರಂಜನೆ, ಸ್ಟಾರ್ಟ್‌ಅಪ್, ಆಹಾರ-ಆತಿಥ್ಯ ಮತ್ತಿತರ ಎಲ್ಲಾ ಕ್ಷೇತ್ರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.

ಕನ್ನಡಪ್ರಭ ಯುವ ಆವೃತ್ತಿ ವಿದ್ಯಾರ್ಥಿಗಳಿಗೆ ಉಪಯುಕ್ತ- ಉದ್ಯಮಿ ಲಿಂಗರಾಜು ಮನ್ನೆರಾಳ

Jan 14 2024, 01:32 AM IST
ವಿದ್ಯಾರ್ಥಿಗಳು ಮೊಬೈಲ್ ಉಪಯೋಗ ಮಾಡುವುದನ್ನು ಬಿಟ್ಟು ಪುಸ್ತಕಗಳನ್ನು ಓದಿಕೊಳ್ಳಬೇಕು. ನಾವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಮುಖ್ಯವಾಗಿ ಶಿಕ್ಷಣ ಬೇಕು.

ಮೊದಲ ಮಹಿಳಾ ಉದ್ಯಮಿ ಕಾಫಿಪುಡಿ ಸಾಕಮ್ಮ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

Jan 09 2024, 02:00 AM IST
ಕಾಫಿಪುಡಿ ಸಾಕಮ್ಮ ಎಂದೇ ಖ್ಯಾತರಾಗಿರುವ ಸಾಕಮ್ಮ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆಯ ‘ಸಾಕಮ್ಮಾಸ್’ ಕಾಫಿ ಅಂಗಡಿಯ ಮಾಲೀಕರಾಗಿದ್ದಾರೆ. ಕೊಡಗಿನ ವಾಣಿಜ್ಯ ಬೆಳೆ ಕಾಫಿಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved