• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯಮಿ ಗಣೇಶ್‌ ಶೇಟ್‌ ಮನೆ, ಕಚೇರಿ ಮೇಲೆ ಮುಂದುವರಿದ ಐಟಿ ದಾಳಿ

Jan 25 2024, 02:02 AM IST
ಗುಲಾಬಿ ಬಣ್ಣದ ವಾಟ್ಸಾಪ್‌ ಲಿಂಕ್‌ ಕಳುಹಿಸಿ ಮಾಹಿತಿ ಕದಿಯಲು ಸೈಬರ್‌ ವಂಚಕರು ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಉದ್ಯಮಿ ಮನೆ ಮೇಲೆ ಐಟಿ ದಾಳಿ

Jan 25 2024, 02:02 AM IST
ಇಲ್ಲಿನ ಅಶೋಕನಗರದ ಅವರ ನಿವಾಸ, ಗಣೇಶಪೇಟೆಯ ಕೆಜಿಪಿ ಆಭರಣ ಮಳಿಗೆ, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್‌ ಆ್ಯಂಡ್ ಸ್ಯಾರೀಸ್‌, ಅಮರಗೋಳದ ರಾಯಲ್‌ ರಿಟ್ಜ್ ರೆಸಾರ್ಟ್‌ ಮೇಲೆ ಏಕಕಾಲಕ್ಕೆ 115ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಜ.೧೯ ರಿಂದ ೨೧ರವರೆಗೆ ಉದ್ಯಮಿ ಒಕ್ಕಲಿಗ ಸಮಾವೇಶ

Jan 18 2024, 02:00 AM IST
ಬೆಂಗಳೂರಿನಲ್ಲಿ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಪೆವಿಲಿಯನ್‌ನಲ್ಲಿ ಮೂರು ದಿನಗಳ ಎಕ್ಸ್‌ಪೋ, ೧೨ ಉದ್ಯಮ ಕ್ಷೇತ್ರಗಳ ಬಗ್ಗೆ ಚಿಂತನ-ಮಂಥನ, ಕೃಷಿ, ಆರೋಗ್ಯ, ಶಿಕ್ಷಣ, ಎಂಎಸ್‌ಎಂಇ ಮನರಂಜನೆ, ಸ್ಟಾರ್ಟ್‌ಅಪ್, ಆಹಾರ-ಆತಿಥ್ಯ ಮತ್ತಿತರ ಎಲ್ಲಾ ಕ್ಷೇತ್ರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.

ಕನ್ನಡಪ್ರಭ ಯುವ ಆವೃತ್ತಿ ವಿದ್ಯಾರ್ಥಿಗಳಿಗೆ ಉಪಯುಕ್ತ- ಉದ್ಯಮಿ ಲಿಂಗರಾಜು ಮನ್ನೆರಾಳ

Jan 14 2024, 01:32 AM IST
ವಿದ್ಯಾರ್ಥಿಗಳು ಮೊಬೈಲ್ ಉಪಯೋಗ ಮಾಡುವುದನ್ನು ಬಿಟ್ಟು ಪುಸ್ತಕಗಳನ್ನು ಓದಿಕೊಳ್ಳಬೇಕು. ನಾವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಮುಖ್ಯವಾಗಿ ಶಿಕ್ಷಣ ಬೇಕು.

ಮೊದಲ ಮಹಿಳಾ ಉದ್ಯಮಿ ಕಾಫಿಪುಡಿ ಸಾಕಮ್ಮ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

Jan 09 2024, 02:00 AM IST
ಕಾಫಿಪುಡಿ ಸಾಕಮ್ಮ ಎಂದೇ ಖ್ಯಾತರಾಗಿರುವ ಸಾಕಮ್ಮ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆಯ ‘ಸಾಕಮ್ಮಾಸ್’ ಕಾಫಿ ಅಂಗಡಿಯ ಮಾಲೀಕರಾಗಿದ್ದಾರೆ. ಕೊಡಗಿನ ವಾಣಿಜ್ಯ ಬೆಳೆ ಕಾಫಿಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ಮೊದಲ ಮಹಿಳಾ ಉದ್ಯಮಿ ಕಾಫಿಪುಡಿ ಸಾಕಮ್ಮ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

Jan 09 2024, 02:00 AM IST
ಕಾಫಿಪುಡಿ ಸಾಕಮ್ಮ ಎಂದೇ ಖ್ಯಾತರಾಗಿರುವ ಸಾಕಮ್ಮ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆಯ ‘ಸಾಕಮ್ಮಾಸ್’ ಕಾಫಿ ಅಂಗಡಿಯ ಮಾಲೀಕರಾಗಿದ್ದಾರೆ. ಕೊಡಗಿನ ವಾಣಿಜ್ಯ ಬೆಳೆ ಕಾಫಿಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ಇನ್ಫೋಸಿಸ್‌ ನಾರಾಯಣಮೂರ್ತಿಗೆ ರಟ್ಟಿನ ಪೆಟ್ಟಿಗೆಗಳ ಮಧ್ಯೆ ಮಲಗಲು ಹೇಳಿದ್ದ ಅಮೆರಿಕ ಉದ್ಯಮಿ!

Jan 08 2024, 01:45 AM IST
ಅಮೆರಿಕದಲ್ಲಿ ಉದ್ಯಮಿಯೊಬ್ಬರ ಮನೆಗೆ ತೆರಳಿದ್ದ ವೇಳೆ ಪೆಟ್ಟಿಗೆ ಮೇಲೆ ಮಲಗಿದ್ದ ಇನ್ಫಿ ಸ್ಥಾಪಕ ಮೂರ್ತಿ ಕುರಿತು ಚಿತ್ರ ಬ್ಯಾನರ್ಜಿ ಅವರು ರಚಿಸಿದ ಪುಸ್ತಕದಲ್ಲಿ ಮಾಹಿತಿ ನೀಡಲಾಗಿದೆ.

ದೆಹಲಿ ಮಾಲಿನ್ಯ: ಕುಶಾಲನಗರದ ಕಾಫಿ ಉದ್ಯಮಿ ಬಲಿ

Nov 11 2023, 01:18 AM IST
ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.

ಉದ್ಯಮಿ ಕೊರಳಲ್ಲಿ ಹುಲಿ ಉಗುರಿನ ರೀತಿಯ ಲಾಕೆಟ್‌

Oct 27 2023, 12:30 AM IST
ಉದ್ಯಮಿ ಬಿ. ಸತ್ಯಬಾಬು ಎಂಬವರ ಕೊರಳಿನಲ್ಲಿ ಹುಲಿ ಉಗುರಿನ ರೀತಿಯ ಲಾಕೆಟ್‌ ಹಾಕಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದ್ದು, ವೈರಲ್‌ ಆಗಿದೆ.

ರೈತರ ಜಮೀನಿಗೆ ಜಪಾನ್ ಉದ್ಯಮಿ ಭೇಟಿ

Oct 21 2023, 12:30 AM IST
ರೈತರ ಜಮೀನಿಗೆ ಜಪಾನ್ ಉದ್ಯಮಿ ಭೇಟಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved