• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌರಿಬಿದನೂರಿನಲ್ಲಿ 4ರಿಂದ ಉದ್ಯಮಿ ಒಕ್ಕಲಿಗ ಸಮುದಾಯದ ಸಮಾವೇಶ

Jan 02 2025, 12:31 AM IST
ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಹೆಚ್ಚಿನ ಉತ್ಸಾಹಿ ಯುವಕರು ಪಾಲ್ಗೊಂಡು, ತಮ್ಮ ಉದ್ಯಮವನ್ನು ವಿಸ್ತರಣೆ ಮಾಡಿಕೊಳ್ಳಬಹುದು. ಬೇರೆ ಸಮುದಾಯಗಳು ಒಗ್ಗಟ್ಟಾಗಿ ತಮ್ಮ ಉದ್ಯಮಗಳನ್ನು ದೇಶದಾದ್ಯಂತ ವಿಸ್ತರಣೆ ಮಾಡಿದ್ದಾರೆ.

ಭಾನುವಾರ ಉದ್ಯಮಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಭಾರತದ ತಾರಾ ಶಟ್ಲರ್‌ ಪಿ. ವಿ. ಸಿಂಧು

Dec 24 2024, 04:41 AM IST

ಭಾರತದ ತಾರಾ ಶಟ್ಲರ್‌ ಪಿ.ವಿ.ಸಿಂಧು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ

ಜನವರಿಯಲ್ಲಿ ಉದ್ಯಮಿ ಒಕ್ಕಲಿಗ ಎಕ್ಸ್ಪೋ

Dec 23 2024, 01:04 AM IST
ಉದ್ಯಮಿ ಒಕ್ಕಲಿಗರಿಗೆ, ಉದ್ಯಮ ಆರಂಭಿಸಲು ಮುಂದೆ ಬರುವ ಒಕ್ಕಲಿಗರಿಗೆ ಶಕ್ತಿ ತುಂಬುವ ಆಶಯದಿಂದ ಜನವರಿ 3, 4 ಮತ್ತು 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ಒಕ್ಕಲಿಗ ಆಶಯದ ಫಸ್ಟ್ ಸರ್ಕಲ್‌ನ ಮಾರ್ಗದರ್ಶಿ, ರಾಜ್ಯ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಮ್ ರಾಯಪುರ ಹೇಳಿದರು.

‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು ಹಣ ವಸೂಲು : ಉದ್ಯಮಿ ವಿಜಯ ಮಲ್ಯ ಕಿಡಿ

Dec 20 2024, 12:45 AM IST
‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು (8 ಸಾವಿರ ಕೋಟಿ ರು.) ಹಣವನ್ನು ಜಪ್ತಿ ಮಾಡಿದೆ. ಇದರ ವಿರುದ್ಧ ಹೋರಾಟ ಮಾಡುವೆ’ ಎಂದು ದೇಶಭ್ರಷ್ಟ ಉದ್ಯಮಿ ವಿಜಯ ಮಲ್ಯ ಹೇಳಿದ್ದಾರೆ.

ಭಾರತ ವಿರೋಧಿ ಅಮೆರಿಕ ಉದ್ಯಮಿ ಜಾರ್ಜ್‌ ಸೊರೋಸ್ ವಿವಾದ : ಮತ್ತೆ ಸಂಸತ್‌ ಕಲಾಪ ಭಂಗ

Dec 10 2024, 12:31 AM IST

ಆಡಳಿತ ಪಕ್ಷ -  ಪ್ರತಿಪಕ್ಷಗಳ ಸದಸ್ಯರ ಆರೋಪ-ಪ್ರತ್ಯಾರೋಪ ಸೋಮವಾರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಆಪೋಶನ ಪಡೆಯಿತು.

ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ ದಾಳಿ

Nov 28 2024, 01:00 AM IST
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಮತ ಎಣಿಕೆ ಕುರಿತು ಭಾರತವನ್ನು ನೋಡಿ ಅಮೆರಿಕ ಕಲಿಯಲಿ : ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌

Nov 25 2024, 01:03 AM IST

ಭಾರತೀಯ ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌, ಅದೇ ವೇಳೆ ಅಮೆರಿಕದಲ್ಲಿನ ವ್ಯವಸ್ಥೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.  

ಉದ್ಯಮಿ ಗೆಳೆಯನ ಅಪಹರಿಸಿ ಚಿನ್ನ ಸುಲಿಗೆ ಮಾಡಿದ್ದ ಗೆಳತಿ ಹಾಗೂ ಆಕೆಗೆ ಸಾಥ್‌ ನೀಡಿದ್ದವರ ಬಂಧನ

Nov 24 2024, 01:47 AM IST
ಗೆಳೆಯ ಉದ್ಯಮಿಯನ್ನು ಅಪಹರಿಸಿ ಚಿನ್ನ ಸುಲಿಗೆ ಮಾಡಿದ್ದ ಗೆಳತಿ ಹಾಗೂ ಆಕೆಗೆ ಸಾಥ್‌ ನೀಡಿದ್ದವರನ್ನು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved