• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶನಿವಾರಸಂತೆಯಲ್ಲಿ ಉದ್ಯಮಿ ರತನ್ ಟಾಟಾ ಶ್ರದ್ಧಾಂಜಲಿ ಸಭೆ

Oct 11 2024, 11:49 PM IST
ಶನಿವಾರ ಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರು ಉದ್ಯಮಿ ರತನ್ 'ಟಾಟಾ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಿದ್ದರು. ಪುಷ್ಪನಮನ ಸಲ್ಲಿಸಲಾಯಿತು.

ದೇಶದ ಗೌರವಾನ್ವಿತ ಉದ್ಯಮಿ ರತನ್‌ಗೆ ವಿದಾಯ ಹೋಗಿ ಬನ್ನಿ, ಟಾಟಾ - ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Oct 11 2024, 04:50 AM IST

ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು

ದೂರದೃಷ್ಟಿಯ ಉದ್ಯಮಿ ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್‌ಜೀ ಮರಿ ಮೊಮ್ಮಗ ರತನ್‌ ಜೀವಗಾಥೆ

Oct 10 2024, 05:08 AM IST

ರತನ್‌ ಟಾಟಾ ಅವರು ಟಾಟಾ ಸಮೂಹದ ಸಂಸ್ಥಾಪಕ ಜೆಮ್ಶೆಡ್‌ಜೀ ಟಾಟಾ ಅವರ ಮರಿ ಮೊಮ್ಮಗ. 1937ರಲ್ಲಿ ಮುಂಬೈನಲ್ಲಿ ಅವರು ಜನಿಸಿದರು.

ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ - ಅನಾರೋಗ್ಯದಿಂದ ನಿಧನ

Oct 10 2024, 04:51 AM IST

ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ಹಾಗೂ ದೇಶ-ವಿದೇಶಗಳಲ್ಲಿ ಮನೆಮಾತಾಗಿದ್ದ ರತನ್ ಟಾಟಾ (86) ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿದಾನ ಮಾಡಿದ ಉದ್ಯಮಿ ಪಿ.ಬಿ.ಓಸ್ವಾಲ್ ಜೈನ್

Oct 09 2024, 01:43 AM IST
ನನಗೆ ಸೇರಿರುವ ಚರ ಮತ್ತು ಸ್ಥಿರ ಆಸ್ತಿ, ಹಣ, ವ್ಯಾಪಾರ ವಹಿವಾಟು ಸಮಸ್ತ ಸಂಪತ್ತು ಇಂದಿನಿಂದ ಡಾ.ಸಿದ್ದರಾಜು ಸ್ವಾಮಿ ಅವರಿಗೆ ಸೇರಿದೆ. ಇದು ಸಮಾಜೋಪಯೋಗಿ ಸೇವೆಗೆ ಬಳಕೆಯಾಗಲಿ.

ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ : ಅನಾರೋಗ್ಯ ಬಗ್ಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸ್ಪಷ್ಟನೆ

Oct 08 2024, 01:07 AM IST
ತಮ್ಮ ಆರೋಗ್ಯ ಕುರಿತ ವದಂತಿಗಳಿಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸೋಮವಾರ ತೆರೆ ಎಳೆದಿದ್ದು, ತಮ್ಮ ಆರೋಗ್ಯ ಸ್ಥಿರವಾಗಿದೆ, ಕಳವಳದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ : ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಕಾರಿನಲ್ಲಿ ಸುಟ್ಟು ಭಸ್ಮವಾದ ಉದ್ಯಮಿ

Oct 03 2024, 11:16 AM IST

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.

ಹಾಸನ ಟೌನ್ ಕ್ಲಬ್ ಅಧ್ಯಕ್ಷರಾಗಿ ಉದ್ಯಮಿ ಜಯಣ್ಣ ಅವಿರೋಧ ಆಯ್ಕೆ

Oct 01 2024, 01:15 AM IST
ನಿರ್ದೇಶಕ ಎಂ.ಪಿ.ಧನಂಜಯಮೂರ್ತಿ ಅವರಿಂದ ಪ್ರಾರಂಭವಾದ ಸಭೆಯಲ್ಲಿ ಕಾರ್ಯದರ್ಶಿ ಉಮೇಶ್ ವರದಿಯನ್ನು ಮಂಡಿಸಿದರೆ, ಖಜಾಂಚಿ ಜ್ಞಾನೇಶ್ 23-24 ನೇ ಸಾಲಿನ ಲೆಕ್ಕಪತ್ರವನ್ನುಮಂಡಿಸಿದರು.

ಹಣಕೋಣದಲ್ಲಿ ಅಪರಿಚಿತರಿಂದ ಉದ್ಯಮಿ ಕೊಲೆ

Sep 23 2024, 01:18 AM IST
ಭಾನುವಾರ ನಸುಕಿನ 5.30 ಗಂಟೆಗೆ ಕಾರಿನಲ್ಲಿ ಆಗಮಿಸಿದ ಹಂತಕರು ಮನೆಗೆ ನುಗ್ಗಿ ಅಡುಗೆ ಮನೆಯಲ್ಲಿದ್ದ ವಿನಾಯಕ ನಾಯ್ಕ ಅವರನ್ನು ತಲ್ವಾರ್, ಚಾಕು, ರಾಡ್‌ನಿಂದ ಹತ್ಯೆ ಮಾಡಿದ್ದಾರೆ. ಪತ್ನಿ ವೃಷಾಲಿ ಅವರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಅವರ ತಲೆ ಹಾಗೂ ಕೈಗೆ ಏಟು ಬಿದ್ದಿದೆ.

ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ನಿರ್ಮಲಾ ಬಳಿ ಕ್ಷಮೆ ಕೇಳಿದ ವಿಡಿಯೋ ವಿವಾದ

Sep 14 2024, 01:58 AM IST
ತಮಿಳುನಾಡಿನ ಖ್ಯಾತ ಉದ್ಯಮಿ, ಅನ್ನಪೂರ್ಣ ಹೋಟೆಲ್‌ ಸಮೂಹದ ಮುಖ್ಯಸ್ಥ ಶ್ರೀನಿವಾಸ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಕ್ಷಮೆಯಾಚಿಸಿದ ಖಾಸಗಿ ಸಂಭಾಷಣೆಯ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ವಿವಾದ ಸೃಷ್ಟಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved