• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿವಂಗತ ಉದ್ಯಮಿ ವಿ.ಜಿ. ಸಿದ್ಧಾರ್ಥ ಅವರ ಕೆಫೆ‌ ಕಾಫಿ‌ ಡೇ ದಿವಾಳಿ ಪ್ರಕ್ರಿಯೆ ಆರಂಭಕ್ಕೆ ಅನುಮತಿ

Aug 11 2024, 01:36 AM IST
ಕೆಲ ವರ್ಷಗಳಿಂದ ನಷ್ಟದಲ್ಲಿರುವ ದಿವಂಗತ ಉದ್ಯಮಿ ವಿ.ಜಿ. ಸಿದ್ಧಾರ್ಥ ಅವರ ಕೆಫೆ‌ ಕಾಫಿ‌ ಡೇ ಕಂಪನಿಯ ಐಡಿಬಿಐಗೆ ಸಂಬಂಧಿಸಿದ ದಿವಾಳಿ ಪ್ರಕ್ರಿಯೆಗೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಅನುಮತಿ ನೀಡಿದೆ.

ಉದ್ಯಮಿ ದಂಪತಿ ದರೋಡೆ: ಏಳು ಮಂದಿಯ ಸೆರೆ

Aug 09 2024, 12:45 AM IST
ಸೋಮವಾರಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರು. 3,02,000 ನಗದು, ಕೃತ್ಯಕ್ಕೆ ಬಳಿಸಿದ ಎರಡು ಕಾರುಗಳು, 9 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉದ್ಯಮಿ ದಂಪತಿಗೆ ಹಲ್ಲೆ ಮಾಡಿ 6.18 ಲಕ್ಷ ರು. ನಗದು ದರೋಡೆ

Jul 31 2024, 01:02 AM IST
ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಅಡ್ಡಕಟ್ಟಿ ಹಲ್ಲೆ ಮಾಡಿ ೬.೧೮ ಲಕ್ಷ ರು., ಹಣ ದರೋಡೆ ಮಾಡಿರುವ ಘಟನೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಖಾಸಗಿ ಬಸ್ ನಿಲ್ದಾಣ ಸಮೀಪದ ಮಳಿಗೆಯ ಹೋಲ್ ಸೇಲ್ ಅಂಗಡಿಯ ಮಾಲಿಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡವರು.

ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’ಯಿಂದ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯಗೆ ನಿರ್ಬಂಧ

Jul 27 2024, 12:55 AM IST
ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’, ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರು ದೇಶದ ಷೇರು ಮಾರುಕಟ್ಟೆಯಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ವಹಿವಾಟು ನಡೆಸದಂತೆ ಮತ್ತು 3 ವರ್ಷಗಳವರೆಗೆ ಯಾವುದೇ ಲಿಸ್ಟೆಡ್ ಕಂಪನಿಗಳ ಜತೆ ವ್ಯವಹಾರ ನಡೆಸದಂತೆ ನಿರ್ಬಂಧಿಸಿದೆ.

ವೈಯಕ್ತಿಕ ಮನಸ್ತಾಪ ಹಿನ್ನೆಲೆ ನ್ಯಾಯಾಲಯದಲ್ಲೇ ಗೆಳತಿಗೆ ಚಾಕು ಇರಿದ ರಿಯಲ್ ಎಸ್ಟೇಟ್ ಉದ್ಯಮಿ!

Jul 24 2024, 01:16 AM IST
ವೈಯಕ್ತಿಕ ಮನಸ್ತಾಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪದ ವೇಳೆಯೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ತನ್ನ ಗೆಳತಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ಮಂಗಳವಾರ ನಡೆದಿದೆ.

ಬಂಗಲೆಯಲ್ಲಿ ಅಗ್ನಿಆಕಸ್ಮಿಕ: ಹೊಟೇಲ್ ಉದ್ಯಮಿ ಸಾವು

Jul 16 2024, 12:36 AM IST
ಈ ಬಂಗಲೆ ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಮನೆಯ ಒಳಗೋಡೆ ಸಹಿತವಾಗಿ ಸಂಪೂರ್ಣ ಮರವನ್ನು ಬಳಸಿ ನಿರ್ಮಿಸಲಾಗಿತ್ತು. ಏರ್ ಕಂಡಿಷನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ವಾಮಾಚಾರ ಆರೋಪ: ಉದ್ಯಮಿ ಸಂಕೇಶ್ವರ ಪುತ್ರಿ ದೂರು

Jul 03 2024, 12:20 AM IST
ಆಸ್ತಿ ವಿಚಾರವಾಗಿ ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಮಾಜಿ ಸಂಸದ ದಿ.ಎಸ್‌.ಬಿ.ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಕುಟುಂಬದ ವಿರುದ್ಧ ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಉತ್ತಮ ಸೇವೆಯೇ ಬ್ಯಾಂಕ್ ಅಭಿವೃದ್ಧಿಗೆ ಸಹಕಾರಿ: ಜವಳಿ ಉದ್ಯಮಿ ಸತೀಶ ಹಜಾರೆ

Jun 10 2024, 12:45 AM IST
ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಬ್ಯಾಂಕ್‌ಗಳು ಹಾಗೂ ಗ್ರಾಹಕರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ರಬಕವಿ ಜವಳಿ ಉದ್ಯಮಿ ಸತೀಶ ಹಜಾರೆ ಹೇಳಿದರು.

ಯುವಪೀಳಿಗೆಯು ದೇಶದ ಶಕ್ತಿಯಾಗಬೇಕು: ಉದ್ಯಮಿ ಪ್ರಕಾಶ ಶೆಟ್ಟಿ

Jun 08 2024, 12:36 AM IST
ಮೂಡುಬಿದಿರೆ ಆಳ್ವಾಸ್‌ ಕ್ಯಾಂಪಸ್‌ನಲ್ಲಿ ಶುಕ್ರವಾರ ನಡೆದ ಎರಡು ದಿನಗಳ ‘ಆಳ್ವಾಸ್ ಪ್ರಗತಿ’ ೧೪ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.

ಗಂಗಾವತಿ ಉದ್ಯಮಿ ದರೋಡೆ ಕೇಸು ಮೂವರ ಬಂಧನ

Jun 01 2024, 12:45 AM IST
ಕಾರನ್ನು ದುಷ್ಕರ್ಮಿಗಳು ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved