ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ: ಬಸವರಾಜಪ್ಪ.
Dec 19 2024, 12:30 AM IST
ತರೀಕೆರೆ, ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ ಎಂದು ತರೀಕೆರೆ ತಾಲೂಕು ಪಶುವೈದ್ಯಾಧಿಕಾರಿ ಬಸವರಾಜಪ್ಪಹೇಳಿದರು.
ಅಂಗನವಾಡಿ ಸಿಬ್ಬಂದಿಗೆ ಉದ್ಯೋಗ ಭದ್ರತೆ ನೀಡಲು ಆಗ್ರಹ
Dec 18 2024, 12:46 AM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಒದಗಿಸಿ
Dec 18 2024, 12:45 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ವೀರೇಂದ್ರ ಹೆಗ್ಗಡೆ ಸ್ಫೂರ್ತಿಯಿಂದ ಮಹಿಳಾ ಉದ್ಯೋಗ ಮೇಳ
Dec 17 2024, 01:02 AM IST
ಮನೆಯ ಕೆಲಸದ ಜತೆಜತೆಗೆ ಉದ್ಯೋಗ ಮಾಡುವ ಸವಾಲಿನ ಕೆಲಸ ಮಹಿಳೆಯರದ್ದಾಗಿದೆ. ಹಲವಾರು ಸಂಶೋಧನೆಗಳ ಪ್ರಕಾರ ಮಹಿಳೆಯರು ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡಬಲ್ಲರು ಎಂಬುದನ್ನು ಸಾಬೀತುಪಡಿಸಿವೆ.
ಡಿಸೆಂಬರ್ 15ರಂದು ರ್ಯಾಪಿಡ್ ಆಶ್ರಯದಲ್ಲಿ ಮಹಿಳಾ ಉದ್ಯೋಗ ಮೇಳ
Dec 12 2024, 12:33 AM IST
ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ.
ಯಲಹಂಕ : ಅಂಗವಿಕಲರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು : ಜಿಲ್ಲಾ ಪಂಚಾಯಿತಿ ಸಿಇಒ ಲತಾ
Dec 10 2024, 01:17 AM IST
ವಿಶೇಷಚೇತನರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್.ಲತಾಕುಮಾರಿ ಅಭಿಪ್ರಾಯಪಟ್ಟರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಭೆ
Dec 10 2024, 12:31 AM IST
ಕಿಲ್ಪಾಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಸಂಪನ್ನಗೊಂಡಿತು.
ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಆಕ್ರೋಶ
Dec 09 2024, 12:46 AM IST
ಚಿತ್ರದುರ್ಗ: ಅದಿರು ಸಾಗಾಣಿಕೆ ಹಾಗೂ ಉದ್ಯೋಗದ ವಿಚಾರದಲ್ಲಿ ಸ್ಥಳೀಯರಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ ಎಂದು ಆರೋಪಿಸಿ ವೇದಾಂತ ಮೈನ್ಸ್ ಕಂಪನಿ ವಿರುದ್ಧ ವಿವಿಧ ಸಂಘಟನೆಗಳಿಂದ ಭಾನುವಾರ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ದಿಂಡದಹಳ್ಳಿ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಮೀಸಲಿಡಲು ಅಗ್ರಹ
Dec 09 2024, 12:46 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು
Dec 09 2024, 12:45 AM IST
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.
< previous
1
...
6
7
8
9
10
11
12
13
14
...
37
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ