ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉದ್ಯೋಗ ಆಧಾರಿತ ತರಬೇತಿ: ಸಂಸದೆ ಡಾ.ಪ್ರಭಾ ದಿಟ್ಟಹೆಜ್ಜೆ
Dec 23 2024, 01:04 AM IST
ಜಿಲ್ಲೆಯ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ಕೊಡಿಸುವ ಅವಶ್ಯಕತೆ ಮನಗಂಡಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಕ್ಯೂ -ಸ್ಪೈಡರ್ಸ್ (Q-spiders) ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ನ ಕೇಂದ್ರ ಕಚೇರಿ ಹಾಗೂ ಟೆಸ್ಟ್ ಯಂತ್ರ ಸಾಫ್ಟ್ವೇರ್ ಕಂಪನಿಗೆ ಭೇಟಿ ನೀಡಿ, ಕ್ಯೂ-ಸ್ಪೈಡರ್ಸ್ (Q-spiders) ಸಂಸ್ಥಾಪಕ ಹಾಗೂ ಸಿಇಒ ಗಿರೀಶ್ ರಾಮಣ್ಣ ಜತೆ ಚರ್ಚಿಸಿದ್ದಾರೆ.
ಉದ್ಯೋಗ ಖಾತ್ರಿಯಲ್ಲಿ 8 ಸಾವಿರ ಎರೆಹುಳು ತೊಟ್ಟಿ ನಿರ್ಮಾಣ: ಅಕ್ಷಯ್ ಶ್ರೀಧರ
Dec 22 2024, 01:32 AM IST
ಹಾವೇರಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಎರೆಹುಳು ತೊಟ್ಟಿ ನಿರ್ಮಾಣ ಅಭಿಯಾನಕ್ಕೆ ಜಿಪಂ ಸಿಇಒ ಅಕ್ಷಯ್ ಶ್ರೀಧರ ಚಾಲನೆ ನೀಡಿದರು. ಪ್ರತಿ ತಾಲೂಕಿಗೆ ಮೊದಲನೇ ಹಂತದಲ್ಲಿ 3 ತಿಂಗಳೊಳಗಾಗಿ ಕನಿಷ್ಠ 1000 ಎರೆಹುಳು ತೊಟ್ಟಿ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯೋಗ ದಾರಿದೀಪ: ನಾಗೇಶ
Dec 22 2024, 01:32 AM IST
ಸರ್ಕಾರಿ ಉದ್ಯೋಗಕ್ಕಾಗಿ ಜಾತಕ ಪಕ್ಷಿಯಂತೆ ಕಾಯುವವರ ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯೋಗ ದಾರಿದೀಪವಾಗಿದೆ.
ಮಹಿಷಿ ವರದಿಯಂತೆ ಸ್ಥಳೀಯರಿಗೆ ಶೇ.92ರಷ್ಟು ಉದ್ಯೋಗ: ಉಡುಪಿ ಡಿಸಿ
Dec 20 2024, 12:48 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.
ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ: ಬಸವರಾಜಪ್ಪ.
Dec 19 2024, 12:30 AM IST
ತರೀಕೆರೆ, ಆರ್ಥಿಕ ಸಂಕಷ್ಟ ನಿವಾರಣೆಗೆ ಹೈನುಗಾರಿಕೆ ಉತ್ತಮ ಸ್ವ ಉದ್ಯೋಗ ಎಂದು ತರೀಕೆರೆ ತಾಲೂಕು ಪಶುವೈದ್ಯಾಧಿಕಾರಿ ಬಸವರಾಜಪ್ಪಹೇಳಿದರು.
ಅಂಗನವಾಡಿ ಸಿಬ್ಬಂದಿಗೆ ಉದ್ಯೋಗ ಭದ್ರತೆ ನೀಡಲು ಆಗ್ರಹ
Dec 18 2024, 12:46 AM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಒದಗಿಸಿ
Dec 18 2024, 12:45 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ವೀರೇಂದ್ರ ಹೆಗ್ಗಡೆ ಸ್ಫೂರ್ತಿಯಿಂದ ಮಹಿಳಾ ಉದ್ಯೋಗ ಮೇಳ
Dec 17 2024, 01:02 AM IST
ಮನೆಯ ಕೆಲಸದ ಜತೆಜತೆಗೆ ಉದ್ಯೋಗ ಮಾಡುವ ಸವಾಲಿನ ಕೆಲಸ ಮಹಿಳೆಯರದ್ದಾಗಿದೆ. ಹಲವಾರು ಸಂಶೋಧನೆಗಳ ಪ್ರಕಾರ ಮಹಿಳೆಯರು ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡಬಲ್ಲರು ಎಂಬುದನ್ನು ಸಾಬೀತುಪಡಿಸಿವೆ.
ಡಿಸೆಂಬರ್ 15ರಂದು ರ್ಯಾಪಿಡ್ ಆಶ್ರಯದಲ್ಲಿ ಮಹಿಳಾ ಉದ್ಯೋಗ ಮೇಳ
Dec 12 2024, 12:33 AM IST
ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ.
ಯಲಹಂಕ : ಅಂಗವಿಕಲರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು : ಜಿಲ್ಲಾ ಪಂಚಾಯಿತಿ ಸಿಇಒ ಲತಾ
Dec 10 2024, 01:17 AM IST
ವಿಶೇಷಚೇತನರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್.ಲತಾಕುಮಾರಿ ಅಭಿಪ್ರಾಯಪಟ್ಟರು.
< previous
1
...
8
9
10
11
12
13
14
15
16
...
39
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು