• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಕೆ ಸಂಸ್ಥೆಗಳ ಹೂಡಿಕೆಗೆ ನೆಚ್ಚಿನ ತಾಣ ಕರ್ನಾಟಕ: 89 ಯುಕೆ ಕಂಪನಿಗಳಿಂದ 29000 ಉದ್ಯೋಗ ಸೃಷ್ಟಿ

Feb 13 2025, 11:42 AM IST

ಕರ್ನಾಟಕದಲ್ಲಿ ಯುನೈಟೆಡ್‌ ಕಿಂಗ್‌ಡಂ (ಯುಕೆ) ಮೂಲದ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಿಂದ ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ.

ಸೀಬಡ್‌, ಕೈಗಾ ಯೋಜನೆಯಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡಿ: ಶಾಸಕ ಸತೀಶ ಸೈಲ್‌ ಸೂಚನೆ

Feb 12 2025, 12:35 AM IST
ಸೀಬರ್ಡ್ ಹಾಗೂ ಕೈಗಾ ನಿರ್ಬಂಧಿತ ಜಾಗವಾದ ಕಾರಣ ಸ್ಥಳೀಯರ ಬಗ್ಗೆ ಪೊಲೀಸ್ ಪರಿಶೀಲನೆ ನಂತರ ಉದ್ಯೋಗಕ್ಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯೂ ಆಗುವುದಿಲ್ಲ.

ಉದ್ಯೋಗ ಮೇಳದಲ್ಲಿ 511 ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರ

Feb 12 2025, 12:33 AM IST
ಭಾನುವಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಟಿ.ಆರ್. ತೇಜಸ್ವಿ ಕಟ್ಟಿಮನಿ ಹರಿಹರದಲ್ಲಿ ಹೇಳಿದ್ದಾರೆ.

ಸ್ವ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಿ

Feb 11 2025, 12:49 AM IST
ಮಹಿಳೆಯರು ಸ್ವ-ಉದ್ಯೋಗ ರೂಪಿಸಿಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು

ಯತಿಕಾರ್ಪ್‌ನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತರಬೇತಿ: ಉದ್ಯೋಗ

Feb 11 2025, 12:46 AM IST
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರು ಮಾಡಿರುವ ಬೆಂಗಳೂರಿನ ಯತಿಕಾರ್ಪ್‌ ಇಂಡಿಯಾ ಲಿಮಿಟೆಡ್‌ ಸಂಸ್ಥೆಯು ರಾಜ್ಯಾದ್ಯಂತ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಬಗ್ಗೆ ಜಾಗೃತಿ ಮೂಡಿಸುವ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಯೋಜನೆ ಹಾಕಿಕೊಂಡಿದೆ ಎಂದು ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಯತಿರಾಜ್‌ ಕೆ.ಎಸ್. ತಿಳಿಸಿದ್ದಾರೆ.

ಉದ್ಯೋಗ ಅರಸಿ ದೇಶ ತೊರೆಯಬೇಡಿ: ಸಾಹಿತಿ ಕುಂ.ವೀ.

Feb 10 2025, 01:47 AM IST
ಹೊರ ದೇಶದಲ್ಲಿ ಉತ್ತಮ ಉದ್ಯೋಗ ದೊರಕಿಸಿಕೊಳ್ಳಬೇಕೆಂಬ ಕಾರಣಕ್ಕಾಗಿ ರಾಷ್ಟ್ರದ ಹಲವರು ಉನ್ನತ ವಿದ್ಯಾಭ್ಯಾಸ ಕಲಿಯತೊಡಗಿರುವುದು ಸರಿಯಲ್ಲ.

ಮಂಡ್ಯ : ಡಿಸೆಂಬರ್ ವೇಳೆಗೆ ಬೃಹತ್‌ ಉದ್ಯೋಗ ಮೇಳ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 08 2025, 12:35 AM IST

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಉದ್ಯೋಗ ಮೇಳ ನಡೆಸುವ ಮೂಲಕ ಜಿಲ್ಲೆಯ ಏಳೂ ತಾಲೂಕಿನ ನಿರುದ್ಯೋಗಿ ಯುವಕ- ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಉನ್ನತ ಉದ್ಯೋಗ ಕನಸು ಇರುವವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲಿ

Feb 08 2025, 12:33 AM IST
ಉನ್ನತ ಸ್ಥಾನಮಾನದ ಉದ್ಯೋಗದ ಕನಸು ಹೊಂದಿರುವವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಬಹುಮುಖ್ಯ

ಗ್ಯಾರಂಟಿಯಿಂದ 12ರಷ್ಟು ಸ್ವಯಂ ಉದ್ಯೋಗ ಹೆಚ್ಚಳ: ಮೆಹರೋಜ್ ಖಾನ್

Feb 06 2025, 12:15 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಸುಮಾರು ಶೇ. 12ರಷ್ಟು ಸ್ವಯಂ ಉದ್ಯೋಗ ಸೃಷ್ಟಿಯಾಗಿದೆ.

ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿ : ಕೋಟಾ ಶ್ರೀನಿವಾಸ್‌ ಪೂಜಾರಿ

Jan 30 2025, 12:30 AM IST
ಚಿಕ್ಕಮಗಳೂರುಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved