• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗನವಾಡಿ ಸಿಬ್ಬಂದಿಗೆ ಉದ್ಯೋಗ ಭದ್ರತೆ ನೀಡಲು ಆಗ್ರಹ

Dec 18 2024, 12:46 AM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.

ವೇತನ ಹೆಚ್ಚಳ, ಉದ್ಯೋಗ ಭದ್ರತೆ ಒದಗಿಸಿ

Dec 18 2024, 12:45 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ವೀರೇಂದ್ರ ಹೆಗ್ಗಡೆ ಸ್ಫೂರ್ತಿಯಿಂದ ಮಹಿಳಾ ಉದ್ಯೋಗ ಮೇಳ

Dec 17 2024, 01:02 AM IST
ಮನೆಯ ಕೆಲಸದ ಜತೆಜತೆಗೆ ಉದ್ಯೋಗ ಮಾಡುವ ಸವಾಲಿನ ಕೆಲಸ ಮಹಿಳೆಯರದ್ದಾಗಿದೆ. ಹಲವಾರು ಸಂಶೋಧನೆಗಳ ಪ್ರಕಾರ ಮಹಿಳೆಯರು ಪುರುಷರಿಗಿಂತ ಚೆನ್ನಾಗಿ ಕೆಲಸ ಮಾಡಬಲ್ಲರು ಎಂಬುದನ್ನು ಸಾಬೀತುಪಡಿಸಿವೆ.

ಡಿಸೆಂಬರ್‌ 15ರಂದು ರ್‍ಯಾಪಿಡ್‌ ಆಶ್ರಯದಲ್ಲಿ ಮಹಿಳಾ ಉದ್ಯೋಗ ಮೇಳ

Dec 12 2024, 12:33 AM IST
ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ.

ಯಲಹಂಕ : ಅಂಗವಿಕಲರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು : ಜಿಲ್ಲಾ ಪಂಚಾಯಿತಿ ಸಿಇಒ ಲತಾ

Dec 10 2024, 01:17 AM IST
ವಿಶೇಷಚೇತನರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಮೀಸಲಾತಿ, ಉದ್ಯೋಗ ಸಿಗಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್.ಲತಾಕುಮಾರಿ ಅಭಿಪ್ರಾಯಪಟ್ಟರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಭೆ

Dec 10 2024, 12:31 AM IST
ಕಿಲ್ಪಾಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಸಂಪನ್ನಗೊಂಡಿತು.

ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಆಕ್ರೋಶ

Dec 09 2024, 12:46 AM IST
ಚಿತ್ರದುರ್ಗ: ಅದಿರು ಸಾಗಾಣಿಕೆ ಹಾಗೂ ಉದ್ಯೋಗದ ವಿಚಾರದಲ್ಲಿ ಸ್ಥಳೀಯರಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ ಎಂದು ಆರೋಪಿಸಿ ವೇದಾಂತ ಮೈನ್ಸ್‌ ಕಂಪನಿ ವಿರುದ್ಧ ವಿವಿಧ ಸಂಘಟನೆಗಳಿಂದ ಭಾನುವಾರ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ದಿಂಡದಹಳ್ಳಿ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಮೀಸಲಿಡಲು ಅಗ್ರಹ

Dec 09 2024, 12:46 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು

Dec 09 2024, 12:45 AM IST
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.

ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ

Dec 08 2024, 01:18 AM IST
ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 44
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved