• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈನುಗಾರಿಕೆ ಉದ್ಯೋಗ ಲಾಭದಾಯಕ: ಡಾ. ಸಿದ್ದಲಿಂಗಯ್ಯ

Nov 19 2024, 12:50 AM IST
ಜಾನುವಾರುಗಳ ಉತ್ತಮ ತಳಿ ಅನುಸರಿಸಿದಾಗ ಹೈನುಗಾರಿಕೆ ಲಾಭದಾಯಕವಾಗಲಿದೆ.

ಕನ್ನಡಿಗರಿಗೆ ಉದ್ಯೋಗ ಸಂಕಲ್ಪ: 5 ಕಿಮೀ ಮ್ಯಾರಾಥಾನ್

Nov 18 2024, 12:01 AM IST
ದೊಡ್ಡಬಳ್ಳಾಪುರ: ಕನ್ನಡ ಉಳಿವಿಗಾಗಿ, ಸ್ಥಳೀಯ ಕನ್ನಡಿಗರ ಉದ್ಯೋಗಕ್ಕಾಗಿ ಹಾಗೂ ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಹಕ್ಕೊತ್ತಾಯ ಮುಂದಿಟ್ಟು ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘ, ಡಿಟಿಎಎ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ನಾಗರಿಕರು, ವಿದ್ಯಾರ್ಥಿಗಳು ಭಾಗಿಯಾದರು.

ಟ್ಯಾಕ್ಸಿ ವಿತರಣೆ, ಸ್ವಯಂ ಉದ್ಯೋಗ ಸೃಷ್ಟಿಗೆ ಐತಿಹಾಸಿಕ ದಾಖಲೆ

Nov 17 2024, 01:15 AM IST
ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು ಉತ್ತಮ ಜೀವನ ನಡೆಸಿ ರಾಷ್ಟ್ರ ಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು

ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ವಂಚನೆ: ಖಂಡನೆ

Nov 15 2024, 12:38 AM IST
ತಾಪಂ ಇಒ, ನರೇಗಾ ಯೋಜನಾಧಿಕಾರಿ ಹಾಗೂ ದೊಡ್ಡ ಅರಸಿನಕೆರೆ ಗ್ರಾಪಂ ಪಿಡಿಒ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡದೆ ಕಚೇರಿಗೆ ಅಲೆದಾಡಿಸುತ್ತಿರುವ ಅಧಿಕಾರಿಗಳ ಕ್ರಮದ ವಿರುದ್ಧ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಹಕ್ಕಲ್ಲ : ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Nov 14 2024, 12:54 AM IST
ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಹಕ್ಕಲ್ಲ. ಏಕೆಂದರೆ ಮೃತ ನೌಕರನ ಸೇವಾ ಷರತ್ತುಗಳಲ್ಲಿ ಇದರ ಉಲ್ಲೇಖವಿಲ್ಲ. ನಿಗದಿತ ಕಾಲಮಿತಿ ಬಳಿಕ ಇಂಥ ಉದ್ಯೋಗಕ್ಕೆ ಮಾಡಿದ ಮನವಿ ಪರಿಗಣಿಸಲಾಗದು ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’

Nov 11 2024, 01:03 AM IST
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್‌ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.

ನಿಖಿಲ್ ಶಾಸಕರಾದರೆ ಯುವಜನತೆಗೆ ಉದ್ಯೋಗ

Nov 11 2024, 12:54 AM IST
ಚನ್ನಪಟ್ಟಣ: ಕೇಂದ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದಾರೆ. ಇಲ್ಲಿ ನಿಖಿಲ್ ಕುಮಾರಸ್ವಾಮಿ ಶಾಸಕರಾಗಿ ಆಯ್ಕೆಯಾದರೆ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಡುತ್ತಾರೆ ಎಂದು ಸಂಸದ ತೇಜಸ್ವಿಸೂರ್ಯ ಹೇಳಿದರು.

ಉದ್ಯೋಗ ಅರಸಿ ಗುಳೆ ಹೊರಟ ಸಾವಿರಾರು ಕಾರ್ಮಿಕರು!

Nov 11 2024, 12:51 AM IST
ಸಾಲದ ಸುಳಿಯಲ್ಲಿ ಸಿಲುಕಿ ಸಾವಿರಾರು ಕಾರ್ಮಿಕರು ಪ್ರತಿ ವರ್ಷ ಜೀತದಾಳುಗಳಂತೆ ಒಲ್ಲದ ಮನಸ್ಸಿಂದ ಕಬ್ಬು ಕಟಾವಿಗೆ ಗುಳೆ ಹೋಗುವಂಥ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಕನ್ನಡ ಉದ್ಯೋಗ ಕಲ್ಪಿಸುವ ಭಾಷೆಯಾಗಲಿ: ಕೆ.ಎಸ್.ಕಲ್ಮಠ್

Nov 11 2024, 12:45 AM IST
ಹೊಸದುರ್ಗ: ಪಟ್ಟಣದ ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮದ ಜಾಥಾ ಕಾರ್ಯಕ್ರಮವು ಪಟ್ಟಣದಲ್ಲಿ ಎಲ್ಲರ ಗಮನ ಸೆಳೆಯಿತು.

ಉದ್ಯೋಗ ಸೃಷ್ಟಿಸಲು ಮೊದಲ ಆದ್ಯತೆ

Nov 02 2024, 01:18 AM IST
ರೈತರ ಆದಾಯ ಇಮ್ಮಡಿಗೊಳಿಸಿ ರೈತರನ್ನು ಶೋಷಣೆಯಿಂದ ಮುಕ್ತರನ್ನಾಗಿಸಿ ವೈಜ್ಞಾನಿಕ ಬದಲಾವಣೆಗೆ ಹೆಜ್ಜೆಯನ್ನಿರಿಸಿಬೇಕಾಗಿದೆ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved