• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಣ್ಣ, ಮಧ್ಯಮ ಕೈಗಾರಿಕೆಗಳಿಂದ ೧ ಕೋಟಿ ಉದ್ಯೋಗ ಸೃಷ್ಟಿ: ಎಂಎಸ್‌ಎಂಇ ವ್ಯವಸ್ಥಾಪಕ ಎಚ್.ಎಂ.ಶ್ರೀನಿವಾಸ್

Nov 01 2024, 12:06 AM IST
ಕರ್ನಾಟಕದಲ್ಲಿ ೧೫ ಲಕ್ಷಕ್ಕೂ ಹೆಚ್ಚು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿವೆ, ಇದರಲ್ಲಿ ಉತ್ಪಾದನೆ ಕ್ಷೇತ್ರ, ಸೇವಾ ಕ್ಷೇತ್ರ, ವ್ಯಾಪಾರ ಕ್ಷೇತ್ರಗಳಿವೆ. ಇವುಗಳಲ್ಲಿ ಭಾರತ ಸರ್ಕಾರ ಮೊದಲು ವ್ಯಾಪಾರ ಕ್ಷೇತ್ರವನ್ನು ಸಣ್ಣ ಕೈಗಾರಿಕೆ ಕ್ಷೇತ್ರ ಎಂದು ಪರಿಗಣಿಸುತ್ತಿರಲಿಲ್ಲ.

ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ನೀಡಿಕೆ, ಶಿಕ್ಷಣದಲ್ಲೂ ಕನ್ನಡಿಗರೆಂದರೆ ತಾತ್ಸಾರ

Oct 28 2024, 01:24 AM IST
ರಾಜ್ಯದಲ್ಲಿ ಉದ್ಯಮ ಸ್ಥಾಪಿಸುವ ಬಹುರಾಷ್ಟ್ರೀಯ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ, ಸೂಕ್ತ ಮೀಸಲು ಕೊಡುತ್ತಿಲ್ಲ.

ಸ್ವ ಉದ್ಯೋಗ ಪರಿಕಲ್ಪನೆಗೆ ಹೊಲಿಗೆ ತರಬೇತಿ ಪೂರಕ

Oct 28 2024, 12:50 AM IST
ರಾಮನಗರ: ಮಹಿಳೆಯರ ಸ್ವ ಉದ್ಯೋಗ ಪರಿಕಲ್ಪನೆಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಿ. ಜಯಕರಶೆಟ್ಟಿ ತಿಳಿಸಿದರು.

ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕಾರಣ

Oct 27 2024, 11:28 AM IST

ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕೂಡಾ ಕಾರಣವಾಗಿದೆ ಎಂಬುದು ಅಚ್ಚರಿಯಾದರೂ ಸತ್ಯ ಸಂಗತಿ.

ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ಯಶಸ್ವಿಗೊಳಿಸಿ

Oct 26 2024, 01:12 AM IST
ಆಧುನಿಕತೆಯ ತಂತ್ರಜ್ಞಾನವನ್ನು ತಾಲೂಕಿನ ಎಲ್ಲ ಕೂಲಿಕಾರರು ಪಡೆದುಕೊಂಡು ತಮ್ಮಿಷ್ಟದ ಬೇಡಿಕೆ ಸಲ್ಲಿಸಬಹುದು

ಅಂಗೈಯಲ್ಲಿ ಉದ್ಯೋಗ ಖಾತ್ರಿ ಮಾಹಿತಿ:ಕೃಷ್ಣಪ್ಪ

Oct 25 2024, 01:04 AM IST
ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಊರಿನಲ್ಲಿಯೇ ವರ್ಷದಲ್ಲಿ 100 ದಿನ ಕೆಲಸ ನೀಡಿ ಕುಟುಂಬ ನಿರ್ವಹಣೆಗೆ ಅನುಕೂಲ

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ: ಸಿಇಒ ಕೀರ್ತನಾ

Oct 24 2024, 12:49 AM IST
Campaign towards employment guarantee walkability: CEO Keertana

ಪತ್ರಿಕೋದ್ಯಮ ಉದ್ಯೋಗ ಅವಕಾಶಗಳ ಸದ್ಬಳಕೆ ಮುಖ್ಯ

Oct 23 2024, 12:51 AM IST
ಆಧುನಿಕ ಜಗತ್ತಿನಲ್ಲಿ ಪತ್ರಿಕೋದ್ಯಮ ಬಹಳ ವಿಶಾಲವಾಗಿ ಬೆಳೆಯುತ್ತಿದ್ದು, ಇದು ಸೃಷ್ಟಿಸುತ್ತಿರುವ ಸಾಕಷ್ಟು ಅವಕಾಶಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸದ್ಬಳಕೆ ಮಾಡಿಕೊಂಡು, ಜೀವನ ರೂಪಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಶಿವಕುಮಾರ ಕಣಸೋಗಿ ಹೇಳಿದರು.

ಉದ್ಯೋಗ ವಾಹಿನಿಗೆ ಅಭಿಯಾನಕ್ಕೆ ಚಾಲನೆ

Oct 22 2024, 12:09 AM IST
ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಾಪಂ ಇಒ ಎಫ್.ಜಿ. ಚಿನ್ನನವರ ಹೇಳಿದರು.

ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಮಹಿಳೆಗೆ ₹47 ಲಕ್ಷ ವಂಚಿಸಿದ ಶಸಸ್ತ್ರ ಮೀಸಲು ಪಡೆ ಕಾನ್‌ಸ್ಟೇಬಲ್

Oct 21 2024, 01:34 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ₹47 ಲಕ್ಷ ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ಆರೋಪದಡಿ ನಗರ ಶಸಸ್ತ್ರ ಮೀಸಲು ಪಡೆ(ಸಿಎಆರ್‌) ಹೆಡ್‌ ಕಾನ್‌ಸ್ಟೇಬಲ್‌ ಸೇರಿ ಮೂವರ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved