• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯರಿಗೆ ಮೆಸ್ಕಾಂನಲ್ಲಿ ಉದ್ಯೋಗ ನೀಡಲು ಒಕ್ಕೂಟ ಆಗ್ರಹ

Oct 09 2024, 01:32 AM IST
ಚಿಕ್ಕಮಗಳೂರು, ಹೊರಗುತ್ತಿಗೆ ನೌಕರರಿಂದ ಹೊರ ಉಳಿದಿರುವ ಸ್ಥಳೀಯ ಅನುಭವಿಗಳಿಗೆ ನೇಮಕಾತಿಯಲ್ಲಿ ಮೊದಲ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯ ಕೆಪಿಟಿಸಿಎಲ್‌ ಹೊರಗುತ್ತಿಗೆ ನೌಕರರ ಒಕ್ಕೂಟ ಆಗ್ರಹಿಸಿದೆ.

ಸರ್ಕಾರಿ ಕಾಲೇಜುಗಳಲ್ಲಿ ಕೌಶಲ್ಯವನ್ನೂ ಕಲಿಸಿ - ಉದ್ಯೋಗ ಕೊಡಲು ಉದ್ಯಮಗಳು ಕೌಶಲ್ಯ ಕೇಳುತ್ತವೆ

Oct 08 2024, 01:22 PM IST

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಪರಿಚಯಿಸಬೇಕಿದೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ

Oct 07 2024, 01:41 AM IST
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ಹಾಗೂ ಕ್ರಿಯಾಯೋಜನೆ ತಯಾರಿಸಲು ಅ. 2ರಿಂದ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭಿಸಲಾಗಿದೆ.

ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ

Oct 07 2024, 01:39 AM IST
ತಾಲೂಕಿನ ಗುಂಡೂರು ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ ಹಾಗೂ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ಕನ್ನಡಿಗರಿಗೆ ಉದ್ಯೋಗ-16ರಿಂದ ಹೋರಾಟ: ಬೇಕ್ರಿ ರಮೇಶ

Oct 06 2024, 01:18 AM IST
ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಅ. ೧೬ ಮತ್ತು ೧೭ರಂದು ಕನ್ನಡಿಗರಿಗೆ ಉದ್ಯೋಗ, ನಾಡು, ನುಡಿ, ನೆಲ, ಜಲ ಸರ್ಕಾರದ ಭಿಕ್ಷೆಯಲ್ಲ, ಕನ್ನಡಿಗರ ಜನ್ಮಸಿದ್ಧ ಹಕ್ಕು ಎಂಬ ಚಳವಳಿ ಆರಂಭಿಸಿ, ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಂಡು ಅ. ೨೧ ಮತ್ತು ೨೨ರಂದು ಸಿದ್ದಾಪುರದ ಭುವನಗಿರಿಯಲ್ಲಿ ಮುಕ್ತಾಯಗೊಳಿಸುತ್ತೇವೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ತಿಳಿಸಿದರು.

ಮುಂಡಗೋಡದಲ್ಲಿ ಉದ್ಯೋಗ ಮೇಳ: 244 ಆಕಾಂಕ್ಷಿಗಳಿಗೆ ಉದ್ಯೋಗಪತ್ರ

Oct 06 2024, 01:16 AM IST
ಮುಂಡಗೋಡ ಪಟ್ಟಣದ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಶನಿವಾರ ನಡೆದ ಉದ್ಯೋಗ ಮೇಳ ಯಶಸ್ವಿಯಾಯಿತು. ವಿವಿಧ ಸಂಸ್ಥೆ ವತಿಯಿಂದ ೨೪೪ ಯುವಕ-ಯುವತಿಯರು ಉದ್ಯೋಗ ಪತ್ರ ನೀಡಲಾಯಿತು.

ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭ

Oct 05 2024, 01:34 AM IST
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಆರಂಭಿಸಲಾಗಿದೆ

ಗಾಂಧೀಜಿ ಗ್ರಾಮೀಣಾಭಿವೃದ್ಧಿ ಕಲ್ಪಯಿಂದ ಉದ್ಯೋಗ ಸೃಷ್ಟಿ: ಸುಧೀಂದ್ರ

Oct 03 2024, 01:16 AM IST
ಗಾಂಧೀಜಿ ಅವರ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಗುಡಿ ಕೈಗಾರಿಕೆ, ಗ್ರಾಮ ನೈರ್ಮಲ್ಯ ವ್ಯವಸ್ಥೆ, ಗ್ರಾಮ ಸ್ವರಾಜ್ಯದಂತಹ ಕನಸಿನ ಯೋಜನೆಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮ೦ಡಳಿ ಅಧ್ಯಕ್ಷ ಎಸ್.ಸುಧೀಂದ್ರ ಹೇಳಿದರು.

ಸ್ವಚ್ಛತೆಯೇ ಸೇವೆ ಆಂದೋಲನ: ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವಾದಿರಾಜ್‌

Oct 02 2024, 01:15 AM IST
ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು. ತುಮಕೂರಿನಲ್ಲಿ ಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ವಿಶೇಷ ಅಭಿಯಾನ

Oct 02 2024, 01:14 AM IST
ಇಂದಿನಿಂದ ಜಿಲ್ಲೆಯ ಎಲ್ಲಾ ಗ್ರಾಪಂ ಗಳಲ್ಲಿ ಆಯೋಜನೆ : ಜಿಪಂ ಸಿಇಒ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved