• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಧೀಜಿ ಗ್ರಾಮೀಣಾಭಿವೃದ್ಧಿ ಕಲ್ಪಯಿಂದ ಉದ್ಯೋಗ ಸೃಷ್ಟಿ: ಸುಧೀಂದ್ರ

Oct 03 2024, 01:16 AM IST
ಗಾಂಧೀಜಿ ಅವರ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಗುಡಿ ಕೈಗಾರಿಕೆ, ಗ್ರಾಮ ನೈರ್ಮಲ್ಯ ವ್ಯವಸ್ಥೆ, ಗ್ರಾಮ ಸ್ವರಾಜ್ಯದಂತಹ ಕನಸಿನ ಯೋಜನೆಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮ೦ಡಳಿ ಅಧ್ಯಕ್ಷ ಎಸ್.ಸುಧೀಂದ್ರ ಹೇಳಿದರು.

ಸ್ವಚ್ಛತೆಯೇ ಸೇವೆ ಆಂದೋಲನ: ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವಾದಿರಾಜ್‌

Oct 02 2024, 01:15 AM IST
ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು. ತುಮಕೂರಿನಲ್ಲಿ ಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ವಿಶೇಷ ಅಭಿಯಾನ

Oct 02 2024, 01:14 AM IST
ಇಂದಿನಿಂದ ಜಿಲ್ಲೆಯ ಎಲ್ಲಾ ಗ್ರಾಪಂ ಗಳಲ್ಲಿ ಆಯೋಜನೆ : ಜಿಪಂ ಸಿಇಒ

ಕನ್ನಡಿಗರಿಗೆ ಉದ್ಯೋಗ ಮೀಸಲು; ಕಜಾವೇ ಹಕ್ಕೊತ್ತಾಯ

Oct 02 2024, 01:02 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಅ.19 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಕೆ. ಮಂಜುನಾಥ್ ದೇವಣ್ಣ ಹೇಳಿದರು.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಸೆ ತೋರಿಸಿ ₹28.40 ಲಕ್ಷ ವಂಚಿಸಿದ ಆರೋಪ : ಎಫ್‌ಐಆರ್‌

Sep 30 2024, 01:25 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹28.40 ಲಕ್ಷ ಪಡೆದು ವಂಚಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ಉದ್ಯೋಗ ಖಾತ್ರಿ: ವೈಯಕ್ತಿಕ ಕಾಮಗಾರಿ ಆದೇಶ ಪತ್ರ ವಿತರಣಾ ಮೇಳ

Sep 30 2024, 01:22 AM IST
ಬೋರ್‌ವೆಲ್ ರಿಚಾರ್ಜ್, ಬದು ಅರಣ್ಯೀಕರಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

30ರಂದು ಬೃಹತ್ ಉದ್ಯೋಗ ಮೇಳ: ಸಂಕನೂರ

Sep 27 2024, 01:17 AM IST
ಉದ್ಯೋಗ ಮೇಳದಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಎಂಎ, ಎಂಕಾಂ, ಎಂಬಿಎ, ಬಿಬಿಎ, ಬಿಸಿಎ, ಬಿ.ಎಸ್.ಡಬ್ಲ್ಯು, ನರ್ಸಿಂಗ್, ಪ್ಯಾರಾ ಮೆಡಿಕಲ್, ಡಿಪ್ಲೋಮಾ, ಎಂಜನಿಯರಿಂಗ್, ಐಟಿಐ, ಪಿಯು, ಯಾವುದೇ ಪದವಿ ಅಥವಾ ಪಿಜಿ ಅಭ್ಯರ್ಥಿಗಳು ಭಾಗವಹಿಸಬಹುದು

ಕೈಗಾರಿಕಾ ವೆಬ್‌ನಿಂದ 5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ

Sep 22 2024, 01:56 AM IST
ತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿಯಲ್ಲಿ ಚೆನ್ನೈ, ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ವೆಬ್ ತಲೆ ಎತ್ತಲಿದೆ. ಇದರಿಂದ 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ಗುರಿಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಎಂಎಸ್ಇಝೆಡ್‌ಗೆ ಭೂಮಿ ಕೊಟ್ಟ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್‌ ಉದ್ಯೋಗ

Sep 22 2024, 01:54 AM IST
ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯದಲ್ಲಿ ಸ್ಥಾನ ಶಾಶ್ವತವಲ್ಲ, ಮೂಲ ಉದ್ಯೋಗ ಕೈ ಬಿಡಬೇಡಿ: ಹೊರಟ್ಟಿ

Sep 18 2024, 01:47 AM IST
ಜಾತಿ-ಧರ್ಮಗಳ ಮಧ್ಯೆ ಹೊಂದಾಣಿಕೆ ಇರಬೇಕು. ಅಂದಾಗ ಸಮಾಜ ಸಮ ಸ್ಥಿತಿಯಲ್ಲಿ ನಡೆಯುತ್ತದೆ. ಎಲ್ಲ ಜಾತಿ-ಧರ್ಮಗಳು ಒಂದಾಗುವ ವರೆಗೂ ಇಂತಹ ಗಲಾಟೆಗಳು ನಡೆಯುತ್ತಿರುತ್ತವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂಬ ಅರಿವು ಇರಬೇಕು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 44
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved