• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ಲಾಟ್-ಫ್ಲೋರ್ ಫ್ಯಾಕ್ಟರಿ ಸ್ಥಾಪನೆಯಿಂದ ಉದ್ಯೋಗ ಸೃಷ್ಟಿ: ಸಿಎಂ

Sep 18 2024, 01:45 AM IST
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದನೆ. ಕಲಬುರಗಿಯಲ್ಲಿ ಅತ್ಯಾಧುನಿಕ ಇನ್ಕ್ಯುಬೇಶನ್ ಮತ್ತು ಕೌಶಲ್ಯ ಕೇಂದ್ರ ಪ್ರಾರಂಭಿಸಲು ಕ್ರಮ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ 371 (ಜೆ) ವಿಧಿ ಜಾರಿ ದಶಮಾನೋತ್ಸವ ಸಂಭ್ರಮ.

ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿದ್ದು ಶ್ಲಾಘನೀಯ

Sep 15 2024, 01:57 AM IST
ಗ್ರಾಮೀಣ ಭಾಗದಲ್ಲಿ ಉದ್ಯಮವನ್ನು ಕಟ್ಟಿಬೆಳೆಸಿ, ಅದರ ಮೂಲಕ ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿರುವುದು ಶ್ಲಾಘನೀಯ ಎಂದು ಶಾಸಕ ಹೆಚ್.ವೈ.ಮೇಟಿ ಹೇಳಿದರು.

ಜಗನ್ನಾಥ ನಾಯ್ಕ ಪುತ್ರಿಗೆ ಕೈಗಾ ಕಂಪನಿಯಲ್ಲಿ ಉದ್ಯೋಗ

Sep 11 2024, 01:05 AM IST
ಜಗನ್ನಾಥ ನಾಯ್ಕ ಅವರ ಪುತ್ರಿ ಕೃತ್ತಿಕಾಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ಒದಗಿಸಲಾಗಿದೆ.

ಸ್ವಾವಲಂಬನೆ ಬದುಕಿಗೆ ಸ್ವ ಉದ್ಯೋಗ ಪೂರಕ

Sep 09 2024, 01:38 AM IST
ಸ್ವಾವಲಂಬನೆ ಬದುಕಿಗೆ ಸ್ವ ಉದ್ಯೋಗ ಪೂರಕ

ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Sep 09 2024, 01:31 AM IST
ಸುಮಾರು ೨೦೦ ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾದರು. ವಿವಿಧ ಹಂತಗಳಲ್ಲಿ ಸಂದರ್ಶನ ನಡೆದು ಮುಂದಿನ ಹಂತಕ್ಕೆ ಆಯ್ಕೆಯಾದವರನ್ನು ಕಂಪನಿಯ ಮಂಗಳೂರು ಘಟಕಕ್ಕೆ ನೇಮಿಸಿಕೊಳ್ಳಲಾಗುವುದು.

5 ವರ್ಷದಲ್ಲಿ 30000 ಉದ್ಯೋಗ: ಹೊಸ ಜೈವಿಕ ತಂತ್ರಜ್ಞಾನ ನೀತಿ- 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ

Sep 07 2024, 01:42 AM IST

ಕರ್ನಾಟಕವನ್ನು ಜಾಗತಿಕ ಜೈವಿಕ ತಂತ್ರಜ್ಞಾನ (ಬಿಟಿ)ದ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯ ಜತೆಗೆ 2029ರ ವೇಳೆ ಬಿಟಿ ಕ್ಷೇತ್ರದಲ್ಲಿ 30 ಸಾವಿರ ಉದ್ಯೋಗ ಸೃಷ್ಟಿ ಮತ್ತು 20 ಸಾವಿರ ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ 

ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ: 28,000+ ಉದ್ಯೋಗಗಳು ಕಾದಿವೆ!

Sep 07 2024, 01:41 AM IST
ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 116 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 28,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳೊಂದಿಗೆ ಆಗಮಿಸುತ್ತಿವೆ.

ಪತ್ರಿಕೆ ಹಂಚುವ ಕಾರ್ಯ ಗೌರವಯುತ ಉದ್ಯೋಗ: ಸುರೇಶ ಸುಣಗಾರ

Sep 05 2024, 12:41 AM IST
ಧಾರವಾಡ ಶಹರದ ಪತ್ರಿಕಾ ವಿತರಕರ ಸಂಘದಿಂದ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ

Sep 05 2024, 12:33 AM IST
ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದಿರುವ ನೇಮಕಾತಿ ಅಕ್ರಮ : ಉದ್ಯೋಗ ಪಡೆಯಲು ಯತ್ನಿಸಿದ 48 ಜನ ಬಂಧನ

Aug 31 2024, 01:34 AM IST
ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದಿರುವ ನೇಮಕಾತಿ ಅಕ್ರಮದಲ್ಲಿ ನಕಲಿ ದಾಖಲೆಗಳನ್ನು ಬಳಸಿ ಉದ್ಯೋಗ ಪಡೆಯಲು ಯತ್ನಿಸಿದ ಆರೋಪದ ಮೇಲೆ 48 ಜನರನ್ನು ಬಂಧಿಸಲಾಗಿದೆ. ಈ ಹಗರಣದಲ್ಲಿ ಸರ್ಕಾರಿ ನೌಕರರು ಮತ್ತು ಮಧ್ಯವರ್ತಿಗಳು ಸೇರಿದಂತೆ ಹಲವರು ಶಾಮೀಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 44
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved