• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನರ ಕೈಗೆ ಕಾಯಂ ಉದ್ಯೋಗ ನೀಡಲಿ: ರಾಜ್ಯಸಭಾ ಸದಸ್ಯ ರಹೀಂ

Aug 25 2024, 01:50 AM IST
ಸರ್ಕಾರಗಳು ಯುವಜನರ ಕೈಗೆ ಕಾಯಂ ಉದ್ಯೋಗ ನೀಡುವ ಬದಲು ಖಾಸಗೀಕರಣಕ್ಕೆ ಮುಂದಾಗಿವೆ.

ಪಾವಗಡ : ಸೋಲಾರ್‌ ಪಾರ್ಕ್‌ಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ: ಮಂಗಳವಾಡ ಟಿ.ಹನುಮಂತರಾಯ

Aug 24 2024, 01:32 AM IST

ತಾಲೂಕಿನ ತಿರುಮಣಿ ವಳ್ಳೂರು ಹಾಗೂ ರಾಪ್ಟೆ ಗ್ರಾಪಂ ವ್ಯಾಪ್ತಿಯ ವಿದ್ಯುತ್‌ ಉತ್ಪಾದನೆಯ ಸೋಲಾರ್‌ ಪಾರ್ಕ್‌ಗಳಲ್ಲಿ ತಾಲೂಕಿನ 5 ಸಾವಿರ ಯುವಕರಿಗೆ ಕೆಲಸ ನೀಡುವಂತೆ ಬಹುಜನ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಳವಾಡ ಟಿ.ಹನುಮಂತರಾಯ ಒತ್ತಾಯಿಸಿದರು.  

ಆ.30ರಂದು ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ : ಡಾ। ಶರಣಪ್ರಕಾಶ್‌ ಪಾಟೀಲ್‌

Aug 24 2024, 01:31 AM IST
ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ. ಆಗಸ್ಟ್‌ 30ರಂದು ಮೇಳೆ ನಡೆಸುವುದಾಗಿ ಸಚಿವ ಡಾ। ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’

Aug 24 2024, 01:25 AM IST
ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಕೌಶಲ್ಯ ಅಭಿವೃದ್ದಿ ಯೋಜನೆಗಳ ಯಶಸ್ವಿ ಅನುಷ್ಥಾನಕ್ಕೆ ಅಂತರ್ ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಜಿಲ್ಲೆಯ ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲದ ಸರ್ವೇಕ್ಷಣೆ ಮಾಡುವ ಅಗತ್ಯವಿದೆ

ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ

Aug 24 2024, 01:17 AM IST
ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ

ಎಲ್ಲರೂ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ

Aug 22 2024, 12:59 AM IST
ಕನ್ನಡಪ್ರಭ ವಾರ್ತೆ ರಾಮನಗರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.

ನರೇಗಾ ಉದ್ಯೋಗ ಚೀಟಿ ಇದ್ದಲ್ಲಿ ಹೆಕ್ಟೇರ್‌ಗೆ ಲಕ್ಷ ರು. ಸಹಾಯಧನ

Aug 21 2024, 12:37 AM IST
ರೆಡ್‌ ಲೇಡಿ ಪಪ್ಪಾಯ ತಳಿಗೆ ಬೇಡಿಕೆ ಇದೆ. ಆದರೆ ರಿಂಗ್‌ ಸ್ಪಾಟ್‌ ವೈರಸ್‌ ಹಾವಳಿ ಇದೆ

ಬೃಹತ್‌ ಉದ್ಯೋಗ ಮೇಳದಲ್ಲಿ 4000 ಜನಕ್ಕೆ ನೇಮಕಾತಿ ಪತ್ರ

Aug 18 2024, 01:48 AM IST
ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ : ಐಎಂಎಫ್‌

Aug 18 2024, 01:45 AM IST
ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ. ಹೀಗಾಗಿ ಅರ್ಹರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 2030ರ ವೇಳೆಗೆ 14.8 ಕೋಟಿ ಹೊಸ ಉದ್ಯೋಗ ಸೃಷ್ಟಿಸುವ ಅಗತ್ಯವಿದೆ ಎಂದು ಐಎಂಎಫ್‌ ಉಪಾಧ್ಯಕ್ಷೆ ಗೀತಾ ಗೋಪಿನಾಥ್‌ ಹೇಳಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವ ಕೆಲಸವಾಗಲಿ

Aug 14 2024, 12:55 AM IST
ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೌಶಲ್ಯ ಮಿಷನ್‌ ಸಭೆಯ ಅಧ್ಯಕ್ಷತೆವಹಿಸಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ಮಾತನಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved