• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಮಾಡುವುದಕ್ಕಲ್ಲ, ಉದ್ಯೋಗ ನೀಡುವತ್ತ ಗಮನ ಹರಿಸಿ: ಪ್ರತಿಕ್ಷಾ ನಾಯಕ್

Aug 30 2024, 01:13 AM IST
ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ, ಮುದರಂಗಡಿ ಸಮರ್ಪಣಾ ಚಾರಿಟೆಬಲ್ ಟ್ರಸ್ಟ್‌ ಸಹಯೋಗದೊಂದಿಗೆ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ವಿದ್ಯಾಪೋಷಕ್ ನಿಧಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ನಡೆಯಿತು.

ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ: ಕಾಂತ ನಾಯಕ್

Aug 27 2024, 01:32 AM IST
ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಭವಿಷ್ಯದಲ್ಲಿ ಉದ್ಯೋಗ ಪಡೆಯಲು ಪುಸ್ತಕಗಳನ್ನು ಓದಲೇಬೇಕು

Aug 25 2024, 01:57 AM IST
ಮನುಜ ಮತ ವೇದಿಕೆವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗ ಪಡೆಯಬೇಕೆಂದರೆ ಪುಸ್ತಕಗಳನ್ನು ಓದಲೇಬೇಕು. ಪುಸ್ತಕಗಳನ್ನು ಓದದಿದ್ದರೆ ಯಾವ ಉನ್ನತ ಸರ್ಕಾರ ಹುದ್ದೆಯನ್ನು ಪಡೆಯಲಾಗುವುದಿಲ್ಲ. ಯುವಕರು ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ತಮ್ಮ ಹಳ್ಳಿಗಳ ಬಗ್ಗೆ ಚಿಂತಿಸಬೇಕು. ಸಮಾಜದ ಒಳಗೆ ನಡೆಯುವ ಅನೀತಿಗಳ ಬಗ್ಗೆ ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟವಾಗುತ್ತಿದ್ದು, ಇದು ರೋಗವಾಗಿ ಭವಿಷ್ಯವನ್ನು ಕಸಿಯುತ್ತದೆ ಎಂದು ಡಿವೈಎಸ್ಪಿ ರವಿಪ್ರಸಾದ್ ಹೇಳಿದರು .

ಯುವಜನರ ಕೈಗೆ ಕಾಯಂ ಉದ್ಯೋಗ ನೀಡಲಿ: ರಾಜ್ಯಸಭಾ ಸದಸ್ಯ ರಹೀಂ

Aug 25 2024, 01:50 AM IST
ಸರ್ಕಾರಗಳು ಯುವಜನರ ಕೈಗೆ ಕಾಯಂ ಉದ್ಯೋಗ ನೀಡುವ ಬದಲು ಖಾಸಗೀಕರಣಕ್ಕೆ ಮುಂದಾಗಿವೆ.

ಪಾವಗಡ : ಸೋಲಾರ್‌ ಪಾರ್ಕ್‌ಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ: ಮಂಗಳವಾಡ ಟಿ.ಹನುಮಂತರಾಯ

Aug 24 2024, 01:32 AM IST

ತಾಲೂಕಿನ ತಿರುಮಣಿ ವಳ್ಳೂರು ಹಾಗೂ ರಾಪ್ಟೆ ಗ್ರಾಪಂ ವ್ಯಾಪ್ತಿಯ ವಿದ್ಯುತ್‌ ಉತ್ಪಾದನೆಯ ಸೋಲಾರ್‌ ಪಾರ್ಕ್‌ಗಳಲ್ಲಿ ತಾಲೂಕಿನ 5 ಸಾವಿರ ಯುವಕರಿಗೆ ಕೆಲಸ ನೀಡುವಂತೆ ಬಹುಜನ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಳವಾಡ ಟಿ.ಹನುಮಂತರಾಯ ಒತ್ತಾಯಿಸಿದರು.  

ಆ.30ರಂದು ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ : ಡಾ। ಶರಣಪ್ರಕಾಶ್‌ ಪಾಟೀಲ್‌

Aug 24 2024, 01:31 AM IST
ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ. ಆಗಸ್ಟ್‌ 30ರಂದು ಮೇಳೆ ನಡೆಸುವುದಾಗಿ ಸಚಿವ ಡಾ। ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’

Aug 24 2024, 01:25 AM IST
ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಕೌಶಲ್ಯ ಅಭಿವೃದ್ದಿ ಯೋಜನೆಗಳ ಯಶಸ್ವಿ ಅನುಷ್ಥಾನಕ್ಕೆ ಅಂತರ್ ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಜಿಲ್ಲೆಯ ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲದ ಸರ್ವೇಕ್ಷಣೆ ಮಾಡುವ ಅಗತ್ಯವಿದೆ

ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ

Aug 24 2024, 01:17 AM IST
ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ

ಎಲ್ಲರೂ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ

Aug 22 2024, 12:59 AM IST
ಕನ್ನಡಪ್ರಭ ವಾರ್ತೆ ರಾಮನಗರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.

ನರೇಗಾ ಉದ್ಯೋಗ ಚೀಟಿ ಇದ್ದಲ್ಲಿ ಹೆಕ್ಟೇರ್‌ಗೆ ಲಕ್ಷ ರು. ಸಹಾಯಧನ

Aug 21 2024, 12:37 AM IST
ರೆಡ್‌ ಲೇಡಿ ಪಪ್ಪಾಯ ತಳಿಗೆ ಬೇಡಿಕೆ ಇದೆ. ಆದರೆ ರಿಂಗ್‌ ಸ್ಪಾಟ್‌ ವೈರಸ್‌ ಹಾವಳಿ ಇದೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 44
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved