• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಗಳಿಂದ ಯುವಕರಿಗೆ ಉದ್ಯೋಗ: ಸಣ್ಣ ಕೈಗಾರಿಕೆ ಸಂಘದ ಎ.ಜಯಸಿಂಹ

Aug 05 2024, 12:37 AM IST
ಜಿಲ್ಲೆಯ ಅಭಿವೃದ್ಧಿಗೆ ಹಲವು ಮಹಾಶಯರ ಪಾತ್ರಗಳು ಬಹಳಷ್ಟಿದೆ. ಜಿಲ್ಲೆಗೆ ಹೆಸರಾಂತ ಕೈಗಾರಿಕೆಗಳು ಬರುತ್ತಿರುವುದರಿಂದ ಯುವಕರಿಗೆ ಉದ್ಯೋಗ ಭಾಗ್ಯ ದೊರಕುತ್ತಿದೆ ಎಂದು ಚಾಮರಾಜನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಜಯಸಿಂಹ ತಿಳಿಸಿದರು. ಚಾಮರಾಜನಗರ ಸಣ್ಣ ಕೈಗಾರಿಕೆಗಳ ಸಂಘದ (ಚಾಸಿಯ) ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.

ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳಗಳು ವರದಾನ: ಶಿವಯ್ಯ ಮುಪ್ಪಯ್ಯನಮಠ

Aug 04 2024, 01:21 AM IST
Employment Fairs for Unemployed Youth: Shivayya Muppayyana Math

ವಿದ್ಯೆಗೆ ತಕ್ಕ ನೌಕರಿ ಬೇಕೆಂಬ ಮನಸ್ಥಿತಿ ಬದಲಾಯಿಸಿಕೊಳ್ಳಿಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಿಕೊಳ್ಳಬೇಕು: ಡಿ.ಕೆ. ಸುರೇಶ್

Aug 01 2024, 12:37 AM IST
ದಿ.ಧ್ರುವನಾರಾಯಣ ಸ್ಥಳೀಯ ಯುವಕರಿಗೆ ಉದ್ಯೋಗ ದೊರಕಿಸಿ, ಭವಿಷ್ಯ ರೂಪಿಸುವ ಕನಸನ್ನು ಹೊಂದಿದ್ದರು, ಚಾಮರಾಜನಗರದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪಿಸುವ ಮೂಲಕ ಹಿಂದುಳಿದ ಜಿಲ್ಲೆಯ ಯುವಕರಿಗೆ ನೆರವಾಗಿದ್ದರು, ಅವರ ಆಶಯದಂತೆ ಯುವಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ನೂರಕ್ಕೂ ಹೆಚ್ಚು ಕಂಪನಿಗಳನ್ನು ಕರೆಸಿ, ಅಧಿಕಾರಿಗಳ ಸಮ್ಮಖದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ದಲಿತ ಯುವಕನಿಗೆ ಸರ್ಕಾರಿ ಉದ್ಯೋಗ ನೀಡಿ

Aug 01 2024, 12:16 AM IST
ಕನಕಪುರ: ನಗರದ ಮಳಗಾಳು ವಾರ್ಡ್‌ನಲ್ಲಿ ಕಳೆದ ಹತ್ತು ದಿನಗಳ ಹಿಂದೆ ದಲಿತ ಯುವಕನ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಜಿ ಶಾಸಕ ಕೆ.ಅನ್ನದಾನಿ, ಗಾಯಾಳು ಲಕ್ಷ್ಮಣ್ ಹಾಗೂ ಸಂತ್ರಸ್ತ ಅನೀಶ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ನಾಳೆ ಬೃಹತ್ ಉದ್ಯೋಗ ಮೇಳ, ಆರೋಗ್ಯ, ರಕ್ತದಾನ ಶಿಬಿರ

Jul 30 2024, 12:35 AM IST
ಆರ್. ಧ್ರುವನಾರಾಯನ್ ಅವರು ಈ ಭಾಗದಲ್ಲಿ 2 ಅವಧಿಗೆ ಸಂಸದರಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ.

ಹೋಟೆಲ್ ಉದ್ಯಮದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿ

Jul 29 2024, 12:47 AM IST
ಶಿವಮೊಗ್ಗ ನಗರದ ಮಥುರಾ ಪಾರಡೈಸ್ ರಜತೋತ್ಸವ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಪಾರಡೈಸ್ ಮಾಲೀಕ ಎನ್.ಗೋಪಿನಾಥ್ ಹಾಗೂ ಡಾ. ಲಕ್ಷ್ಮೀದೇವಿ ಗೋಪಿನಾಥ್‌ಗೆ ರಜತೋತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು.

ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಠಿಗೆ ನೆರವಾಗಲಿ: ಎಚ್.ಕೆ.ಪಾಟೀಲ್

Jul 28 2024, 02:07 AM IST
ತರೀಕೆರೆ, ನಿರುದ್ಯೋಗ ನಿವಾರಣೆಯಾದರೆ ಎಲ್ಲ ಕಡೆ ಶಾಂತಿ ಮೂಡುತ್ತದೆ. ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಠಿ ಮಾಡುವ ಕಾರ್ಯಕ್ಕೆ ನೆರವು ನೀಡಬೇಕು ಎಂದು ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ: ಕನ್ನಡ ಸಂಘಗಳಿಂದ ಒತ್ತಾಯ

Jul 27 2024, 12:55 AM IST
ಡಾ. ಸರೋಜಿನಿ ಮಹಿಷಿ ವರದಿಯನ್ನು ಯಾಥಾವತ್ತಾಗಿ ಜಾರಿಗೊಳಿಸಬೇಕು ಮತ್ತು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಶೇ 80 ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತ ವೇದಿಕೆ ಕಾರ್ಯಕರ್ತರು ಶುಕ್ರವಾರ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಖಾಸಗಿ ವಲಯದಲ್ಲಿ ಮೀಸಲಾತಿ, ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಪ್ರತಿಭಟನೆ

Jul 25 2024, 01:27 AM IST
ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ.

ಸ್ವಾವಲಂಬನೆಗಾಗಿ ಉದ್ಯೋಗ ಶೀಲ ತರಬೇತಿ

Jul 25 2024, 01:25 AM IST
ಮಹಿಳಾ ಸದಸ್ಯರುಗಳನ್ನು ಉದ್ದಿಮೆದಾರರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ನಿಟ್ಟಿನಲ್ಲಿ ಉದ್ಯೋಗ ಶೀಲ ತರಬೇತಿ
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved