• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೃಹತ್‌ ಉದ್ಯೋಗ ಮೇಳದಲ್ಲಿ 4000 ಜನಕ್ಕೆ ನೇಮಕಾತಿ ಪತ್ರ

Aug 18 2024, 01:48 AM IST
ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ : ಐಎಂಎಫ್‌

Aug 18 2024, 01:45 AM IST
ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ. ಹೀಗಾಗಿ ಅರ್ಹರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 2030ರ ವೇಳೆಗೆ 14.8 ಕೋಟಿ ಹೊಸ ಉದ್ಯೋಗ ಸೃಷ್ಟಿಸುವ ಅಗತ್ಯವಿದೆ ಎಂದು ಐಎಂಎಫ್‌ ಉಪಾಧ್ಯಕ್ಷೆ ಗೀತಾ ಗೋಪಿನಾಥ್‌ ಹೇಳಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವ ಕೆಲಸವಾಗಲಿ

Aug 14 2024, 12:55 AM IST
ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೌಶಲ್ಯ ಮಿಷನ್‌ ಸಭೆಯ ಅಧ್ಯಕ್ಷತೆವಹಿಸಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ಮಾತನಾಡಿದರು.

ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ವರದಾನ

Aug 13 2024, 01:00 AM IST
ದೇಶದಲ್ಲಿ ನಿರುದ್ಯೋಗಿ ಪದವಿದರರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಸ್ವಯಂ ಉದ್ಯೋಗ ಕೈ ಗೊಳ್ಳಲು ಬಂಡವಾಳವಾದ ಕೊರತೆ ಕಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಗಗನ ಕುಸುಮವಾಗಿವೆ. ಆದ್ದರಿಂದ ಇಂತಹ ಉದ್ಯೋಗ ಮೇಳಗಳು ಪದವೀಧರರಿಗೆ ಸಹಾಯಕವಾಗುತ್ತದೆ.

ಆ.14ಕ್ಕೆ ಉದ್ಯೋಗ ಮೇಳ: ವಿವಿಧ ಕಂಪನಿಗಳು ಭಾಗಿ

Aug 11 2024, 01:31 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬಾಗಲಕೋಟ-ವಿಜಯಪುರ ಅವಳಿ ಜಿಲ್ಲೆಯ ಬಡ ಉದ್ಯೋಗಾಕಾಂಕ್ಷಿಗಳು ತಮ್ಮ ಜೀವನ ರೂಪಿಸಿಕೊಳ್ಳಲು ಆಗಸ್ಟ್ 14 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳವನ್ನು ಸದುಪಯೋಗಪಡಿಸಿಕೊಳ್ಳುವಂತೆ ಲಾಜಿಕ್ ಕಂಪ್ಯೂಟರ್ ಸೆಂಟರ್ ನಿರ್ದೇಶಕ ಮಹೇಶ್ ಭಟ್ ಹೇಳಿದರು.

ಪುತ್ತೂರಿನ ೧೯ ಮಂದಿಗೆ ಬಿಎಂಟಿಸಿಯಲ್ಲಿ ಉದ್ಯೋಗ

Aug 09 2024, 12:45 AM IST
ಮೊದಲ ಹಂತವಾಗಿ ೧೯ ಮಂದಿ ಅಭ್ಯರ್ಥಿಗಳು ಆಗಸ್ಟ್ ೧೨ರಂದು ಉದ್ಯೋಗಕ್ಕೆ ಸೇರ್ಪಡೆಯಾಗಲಿದ್ದಾರೆ

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಉದ್ಯೋಗ ಸಮಸ್ಯೆಗೆ ಪರಿಹಾರ ನಿರೀಕ್ಷೆ

Aug 09 2024, 12:45 AM IST
ಎಂಎಸ್‌ಇಝಡ್‌ನಲ್ಲಿ ಜಾಗ ಕಳೆದುಕೊಂಡ ಕುಟುಂಬಗಳನ್ನು ಜಿಎಂ‌ಪಿಎಲ್‌ನಲ್ಲಿ ಭರ್ತಿ ಮಾಡುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಉದ್ಯೋಗ ಮಾತ್ರ ಖಾತ್ರಿ, ತಿಂಗಳಾದರೂ ಕೂಲಿ ಇಲ್ಲ!

Aug 08 2024, 01:34 AM IST
ಕಳೆದ ಒಂದು ತಿಂಗಳಿಂದ ಮಳಿ, ಹೊಳಿ ಬಂದು ಕೂಲಿನೂ ಸಿಗವಲ್ದು. ಖಾತ್ರಿ ಯೋಜನೆದಾಗ ಕೆಲಸ ಮಾಡಿ ಒಂದೂವರೆ ತಿಂಗ್ಳಾದ್ರು ಹಣ ಹಾಕವಲ್ರು. ಒಂದ್ ಹೊತ್ತು ರೊಟ್ಟಿಗೂ ಗತಿ ಇಲ್ಲದಂಗಾಗೈತ್ರಿ

ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ 65 ಲಕ್ಷ ಬಳಕೆ

Aug 07 2024, 01:13 AM IST
ಸಾಮಾಜಿಕ ಅರಣ್ಯ 25 ಕಾಮಗಾರಿಗಳನ್ನು ಕೆರೆಯ ಹೂಳು ತೆಗೆಸಲು ಆಯ್ಕೆ ಮಾಡಿಕೊಂಡಿದ್ದರೆ, ಇನ್ನುಳಿದವು ವೈಯಕ್ತಿಕ ಕಾಮಗಾರಿಗಳು

ಇಂಗ್ಲೀಷ್ ಕಲಿತರೆ ಮನೆಬಾಲಿಗೆ ಬಂದು ಉದ್ಯೋಗ ಕೊಡುವುದಿಲ್ಲ: ಪುರುಷೋತ್ತಮ ಬಿಳಿಮಲೆ

Aug 07 2024, 01:08 AM IST
''ಆಯ್ಕೆ ಮತ್ತು ಅವಕಾಶ ವಂಚಿತರಿಗೆ ಒತ್ತಾಸೆ'' ಹೆಸರಿನಲ್ಲಿ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತ ಪರಿಷತ್ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸುತ್ತಿರುವುದು ಅನುಕರಣೀಯ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved