ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.