• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ಕಂಪನಿಯಲ್ಲಿ ಕನ್ನಡಿಗರಿಗೆ ಉದ್ಯೋಗ: ಸರ್ಕಾರದ ದ್ವಿಮುಖ ನೀತಿಗೆ ಖಂಡನೆ

Jul 19 2024, 12:46 AM IST
Employemnt Kannadigas in private: condemned, government policy

ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 19 2024, 12:45 AM IST
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಿಗರಿಗೆ ಉದ್ಯೋಗ ಮೀಸಲು ನಾಸ್ಕಾಂ ವಿರೋಧ : ಕಾಂಗ್ರೆಸ್‌ ಸರ್ಕಾರದ ನಿರ್ಧಾರ ನಿರಾಶಾದಾಯಕ

Jul 18 2024, 09:49 AM IST

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.

ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕವಾಗಿ ತಡೆ

Jul 18 2024, 01:31 AM IST
ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಗುರುವಾರ ವಿಧೇಯಕ ಮಂಡನೆ ನಡೆಸಲು ಸಜ್ಜಾಗಿದ್ದ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

ಉದ್ಯೋಗ ನೀಡಲು ಕೈಗಾರಿಕೆ ಅತ್ಯಾವಶ್ಯಕ: ಸಚಿವ ಡಾ.ಎಂ.ಸಿ.ಸುಧಾಕರ್

Jul 14 2024, 01:36 AM IST
ಒಂದಡೆ ಕೃಷಿಭೂಮಿ ಬಿಡುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇನ್ನೊಂದಡೆ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡಬೇಕಾದರೆ ಕೈಗಾರಿಕೆಗಳನ್ನು ತರಲೇಬೇಕು. ಕೈಗಾರಿಕೆಗಳನ್ನು ಆಕಾಶದಲ್ಲಿ ಸ್ಥಾಪಿಸಲಾಗುತ್ತದೆಯೇ,

ದೇಶದಲ್ಲಿ 4 ವರ್ಷದಲ್ಲಿ 8 ಕೋಟಿ ಹೊಸ ಉದ್ಯೋಗ: ಮೋದಿ

Jul 14 2024, 01:32 AM IST
‘ಆರ್‌ಬಿಐ ವರದಿಯಂತೆ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉದ್ಯೋಗ ತರಬೇತಿ ಕೇಂದ್ರ ತೆರೆಯುವ ಚಿಂತನೆ; ಸಚಿವ ಪ್ರಿಯಾಂಕ್ ಖರ್ಗೆ

Jul 11 2024, 01:32 AM IST
ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.

ನಮಗೆ ಉದ್ಯೋಗ ಕೊಡಿಸಿ ಇಲ್ಲ, ದಯಾಮರಣ ಕಲ್ಪಿಸಿ

Jul 10 2024, 12:36 AM IST
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭನವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದ ಸದಸ್ಯರಾದ ನಾಗರತ್ನ, ಸವಿತಾ, ಸೌಮ್ಯ, ನಂದಿನಿ, ಬಿ. ಪುಷ್ಟ ತಮ್ಮ ಅಳಲನ್ನು ತೋಡಿಕೊಂಡರು.

ಉದ್ಯೋಗ ಮೇಳದಿಂದ ನಿರುದ್ಯೋಗ ನಿರ್ಮೂಲನೆ ಸಾಧ್ಯ

Jul 08 2024, 12:34 AM IST
ಉದ್ಯೋಗ ಮೇಳ ಆಯೋಜನೆ ಮಾಡುವುದರಿಂದ ತಾಲೂಕಿನ ವಿದ್ಯಾವಂತ ನಿರುದ್ಯೋಗಿ ಯುವಕರು, ನಾಡಿನ ವಿವಿಧ ಜಿಲ್ಲೆಗಳಿಂದ ಬಂದ ನಿರುದ್ಯೋಗಿ ಯುವಸಮೂಹಕ್ಕೆ ಉದ್ಯೋಗ ಹೊಂದಲು ಅವಕಾಶ ನೀಡಿದಂತಾಗುತ್ತಿದೆ. ಇದರಿಂದ ನಿರುದ್ಯೋಗ ನಿರ್ಮೂಲನೆಯಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಭದ್ರತೆಗೆ ಸರ್ಕಾರ ಬದ್ಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Jul 07 2024, 01:20 AM IST
ಯಶೋದೆಯು ಶ್ರೀಕೃಷ್ಣನನ್ನು ಬೆಳೆಸಿದಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved