• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಮುಖಂಡರಿಂದ ಮನವಿ

Jul 04 2024, 01:06 AM IST
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು, ಇದಕ್ಕೆ ಸಮಸ್ತ ಕನ್ನಡಿಗರು ನಾಮಫಲಕ ಹೋರಾಟಕ್ಕೆ ಕೊಟ್ಟಷ್ಟೇ ಬೆಂಬಲವನ್ನು ನೀಡಿದ್ದಾರೆ.

‘ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಕಾಯ್ದೆ ರೂಪಿಸಿ’

Jul 02 2024, 01:50 AM IST
ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡದ ಯುವ ಸಮುದಾಯದ ಮೇಲೆ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗ ಸಿಗುತ್ತಿಲ್ಲ. ಹೊರ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಇಲ್ಲಿ ಕೆಲಸ ಕೊಡುತ್ತಿದ್ದಾರೆ.

ಕರುನಾಡಲ್ಲಿ ಕನ್ನಡಿಗರಿಗೇ ಉದ್ಯೋಗ ಕಾಯ್ದೆ ರೂಪಿಸಿ

Jul 02 2024, 01:39 AM IST
ರಾಮನಗರ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರವೇ ಆಗ್ರಹ

Jul 02 2024, 01:36 AM IST
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನವನಗರದ ಜಿಲ್ಲಾಡಳಿತ ಭವನದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವಂತೆ ಒತ್ತಾಯ

Jul 02 2024, 01:35 AM IST
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕರವೇ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ: ಕರವೇ

Jul 02 2024, 01:31 AM IST
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿಕೆ ಸೇರಿದಂತೆ ಎರಡೂವರೆ ದಶಕಗಳಿಂದ ನನೆಗುದಿಗೆ ಬಿದ್ದಿರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಿತು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಉದ್ಯೋಗ ಮೇಳ

Jul 01 2024, 01:53 AM IST
ಗದಗ ಪರಿಸರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆಗಳಿಂದ ಮುಕ್ತರಾಗಲು ಕಾಲ ಕಾಲಕ್ಕೆ ಇಂತಹ ಬೃಹತ್ ಉದ್ಯೋಗ ಮೇಳಗಳು ಜರುಗುತ್ತಿರಬೇಕು.

ಜಿಲ್ಲಾಮಟ್ಟದ ಉದ್ಯೋಗ ಮೇಳದ ಉದ್ಘಾಟನೆ ಇಂದು

Jun 30 2024, 12:48 AM IST
ಧಾರವಾಡ ಜಿಲ್ಲೆ ಮಾತ್ರವಲ್ಲದೇ ರಾಜ್ಯ ಹಾಗೂ ಹೊರ ರಾಜ್ಯಗಳ 58 ಕಂಪನಿಗಳು ಮೇಳಕ್ಕೆ ಬರಲಿದ್ದು ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಪತ್ರ ನೀಡಲಿದ್ದಾರೆ.

ಸಿಮೆಂಟ್ ಕಾರ್ಖಾನೆಗಳಲ್ಲಿ ಸ್ಥಳಿಯರಿಗೆ ಉದ್ಯೋಗ ಮೀಸಲಿಗೆ ಮನವಿ

Jun 28 2024, 12:52 AM IST
ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ ಕಾರ್ಖಾನೆ ಗಳದ್ದು ಅದರಲ್ಲಿ ಶೇ 50% ಹುದ್ದೆಗಳನ್ನು ಸ್ಥಳಿಯರಿಗೆ ನೀಡುವುದರ ಮೂಲಕ ಜಿಲ್ಲೆಯ ಜನರಿಗೆ ಗುಳೆ ಹೊಗುವುದನ್ನು ತಪ್ಪಿಸಲು ಕಾರ್ಖಾನೆಗಳಿಗೆ ನಿರ್ದೆಶನ ನೀಡಬೇಕು.

ಕನ್ನಡಿಗರಿಗೆ ಕಡ್ಡಾಯ ಉದ್ಯೋಗ:ಜು.1ಕ್ಕೆ ಕರವೇ ಬೃಹತ್‌ ಚಳವಳಿ

Jun 27 2024, 01:32 AM IST
ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿ ತರುವಂತೆ ಆಗ್ರಹಿಸಿ ಜುಲೈ 1 ರಂದು ರಾಜ್ಯಾದ್ಯಂತ ಚಳವಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕರೆ ನೀಡಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved