• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮಗೆ ಉದ್ಯೋಗ ಕೊಡಿಸಿ ಇಲ್ಲ, ದಯಾಮರಣ ಕಲ್ಪಿಸಿ

Jul 10 2024, 12:36 AM IST
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭನವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದ ಸದಸ್ಯರಾದ ನಾಗರತ್ನ, ಸವಿತಾ, ಸೌಮ್ಯ, ನಂದಿನಿ, ಬಿ. ಪುಷ್ಟ ತಮ್ಮ ಅಳಲನ್ನು ತೋಡಿಕೊಂಡರು.

ಉದ್ಯೋಗ ಮೇಳದಿಂದ ನಿರುದ್ಯೋಗ ನಿರ್ಮೂಲನೆ ಸಾಧ್ಯ

Jul 08 2024, 12:34 AM IST
ಉದ್ಯೋಗ ಮೇಳ ಆಯೋಜನೆ ಮಾಡುವುದರಿಂದ ತಾಲೂಕಿನ ವಿದ್ಯಾವಂತ ನಿರುದ್ಯೋಗಿ ಯುವಕರು, ನಾಡಿನ ವಿವಿಧ ಜಿಲ್ಲೆಗಳಿಂದ ಬಂದ ನಿರುದ್ಯೋಗಿ ಯುವಸಮೂಹಕ್ಕೆ ಉದ್ಯೋಗ ಹೊಂದಲು ಅವಕಾಶ ನೀಡಿದಂತಾಗುತ್ತಿದೆ. ಇದರಿಂದ ನಿರುದ್ಯೋಗ ನಿರ್ಮೂಲನೆಯಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಭದ್ರತೆಗೆ ಸರ್ಕಾರ ಬದ್ಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Jul 07 2024, 01:20 AM IST
ಯಶೋದೆಯು ಶ್ರೀಕೃಷ್ಣನನ್ನು ಬೆಳೆಸಿದಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ.

ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಮುಖಂಡರಿಂದ ಮನವಿ

Jul 04 2024, 01:06 AM IST
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು, ಇದಕ್ಕೆ ಸಮಸ್ತ ಕನ್ನಡಿಗರು ನಾಮಫಲಕ ಹೋರಾಟಕ್ಕೆ ಕೊಟ್ಟಷ್ಟೇ ಬೆಂಬಲವನ್ನು ನೀಡಿದ್ದಾರೆ.

‘ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಕಾಯ್ದೆ ರೂಪಿಸಿ’

Jul 02 2024, 01:50 AM IST
ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡದ ಯುವ ಸಮುದಾಯದ ಮೇಲೆ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗ ಸಿಗುತ್ತಿಲ್ಲ. ಹೊರ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಇಲ್ಲಿ ಕೆಲಸ ಕೊಡುತ್ತಿದ್ದಾರೆ.

ಕರುನಾಡಲ್ಲಿ ಕನ್ನಡಿಗರಿಗೇ ಉದ್ಯೋಗ ಕಾಯ್ದೆ ರೂಪಿಸಿ

Jul 02 2024, 01:39 AM IST
ರಾಮನಗರ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರವೇ ಆಗ್ರಹ

Jul 02 2024, 01:36 AM IST
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನವನಗರದ ಜಿಲ್ಲಾಡಳಿತ ಭವನದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವಂತೆ ಒತ್ತಾಯ

Jul 02 2024, 01:35 AM IST
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕರವೇ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ: ಕರವೇ

Jul 02 2024, 01:31 AM IST
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿಕೆ ಸೇರಿದಂತೆ ಎರಡೂವರೆ ದಶಕಗಳಿಂದ ನನೆಗುದಿಗೆ ಬಿದ್ದಿರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಿತು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಉದ್ಯೋಗ ಮೇಳ

Jul 01 2024, 01:53 AM IST
ಗದಗ ಪರಿಸರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆಗಳಿಂದ ಮುಕ್ತರಾಗಲು ಕಾಲ ಕಾಲಕ್ಕೆ ಇಂತಹ ಬೃಹತ್ ಉದ್ಯೋಗ ಮೇಳಗಳು ಜರುಗುತ್ತಿರಬೇಕು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved