• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

30ರಂದು ಧಾರವಾಡದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ: ಸಂಕನೂರು

Jun 27 2024, 01:08 AM IST
ಗದಗ, ಕಾರವಾರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಹ ಜಿಲ್ಲಾಮಟ್ಟದ ಉದ್ಯೋಗ ಮೇಳಗಳನ್ನು ಇದೇ ವರ್ಷ ಏರ್ಪಡಿಸಲು ಚಿಂತಿಸಲಾಗಿದೆ.

ತಂತ್ರಜ್ಞಾನದ ಮೂಲಕ ಉದ್ಯೋಗ ಸೃಷ್ಟಿಸಿ

Jun 26 2024, 12:34 AM IST
ಸದ್ಯ ವಿಜ್ಞಾನಕ್ಕಿಂತ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಅದರಲ್ಲಿ ನ್ಯಾನೊ, ಬೈಯೋ ಹಾಗೂ ಎಐ ತಂತ್ರಜ್ಞಾನಗಳಿವೆ. ಮುಂದಿನ 15 ವರ್ಷಗಳಲ್ಲಿ ಜಗತ್ತು ಇದೇ ರೀತಿ ಇರುವುದಿಲ್ಲ. ನಾವು ಮಾಡುವ ಕೆಲಸ ಮಷಿನ್‌ಗಳು ಮಾಡಬಹುದು.

ಸಿದ್ಧಾರ್ಥ ಐಟಿಐ ಕೇಂದ್ರದಲ್ಲಿ ಕ್ಯಾಂಪಸ್ ಡ್ರೈವ್ ಉದ್ಯೋಗ ಮೇಳ

Jun 24 2024, 01:34 AM IST
ವಿದ್ಯಾರ್ಥಿಗಳಿಗೆ ಕೇವಲ ಬೋಧನೆ, ಪಠ್ಯ ವಸ್ತು ವಿಷಯದಿಂದಾಗಿ ಉದ್ಯೋಗಗಳು ಲಭಿಸುವುದಿಲ್ಲ. ಬದಲಾಗಿ ವಿವಿಧ ಕೈಗಾರಿಕಾ ಸಂಸ್ಥೆಗಳ ಒಡಂಬಡಿಕೆ ಹಾಗೂ ಕಾರ್ಯಗಾರಗಳಿಂದಾಗಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಉದ್ಯೋಗ ದೊರಕಿಸಿ ಕೊಡಬಹುದಾಗಿದೆ. ತರಬೇತಿ ಪಡೆದ ವಿದ್ಯಾರ್ಥಿಗಳ ವಯೋಮಿತಿಯು ಕೂಡ ಹೆಚ್ಚುತ್ತ ಹೋಗುತ್ತಿದ್ದು, ಉದ್ಯೋಗವು ಸಿಗದೇ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ.

ಸರ್ಕಾರಗಳು ಉದ್ಯೋಗ ಸೃಷ್ಟಿಸಬೇಕು: ಶಾಸಕ ಪುಟ್ಟರಂಗಶೆಟ್ಟಿ

Jun 24 2024, 01:33 AM IST
ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡಬೇಕಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೈಗಾರಿಕೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ : ಗೋವಿಂದ ಕಾರಜೋಳ

Jun 20 2024, 01:15 AM IST
ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ.

ನೂರು ದಿನಗಳ ಉದ್ಯೋಗ ಸೃಷ್ಟಿಸಿದರೆ ಅನುಕೂಲ: ಮಂಜುನಾಥ್‌

Jun 20 2024, 01:09 AM IST
ರಾಜಕೀಯ ಒತ್ತಡಕ್ಕೆ ಪದೇ ಪದೇ ಒಂದೇ ಕುಟುಂಬಕ್ಕೆ ಉದ್ಯೋಗ ಖಾತ್ರಿ ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿ ನೀಡದೆ ಎಲ್ಲಾ ಫಲಾನುಭವಿಗಳಿಗೂ ಉದ್ಯೋಗ ದೊರಕುವಂತೆ ನೋಡಿಕೊಳ್ಳಿ ಅಧಿಕಾರಿಗಳು ಜೊತೆಗೆ ಮಳೆಗಾಲ ಆಗಿರುವುದರಿಂದ ಜಾನುವಾರುಗಳ ಶೆಡ್‌ ಸೇರಿ ನಾಲೆಗಳ ಅಭಿವೃದ್ಧಿ ಬಗ್ಗೆ ಹೆಚ್ಚು ಆದ್ಯತೆ ನೀಡಿ ನೀರಿನ ಟ್ಯಾಂಕರ್ ಗಳನ್ನು ನಿಗದಿತ ಸಮಯದಲ್ಲಿ ಶುಚಿತ್ವಕ್ಕೆ ಒತ್ತು ನೀಡಿ ಮುಂದಿನ ವರ್ಷದವರೆಗೆ ಒಟ್ಟು 56 ಕಡೆ ಕೈತೋಟವನ್ನು ನಿರ್ಮಾಣ ಮಾಡಬೇಕು.

ಕೌಶಲ್ಯ, ತರಬೇತಿಯಿಂದ ಯುವಕರಿಗೆ ಉದ್ಯೋಗ: ಸಂಜಯ ಕೋರೆ

Jun 20 2024, 01:02 AM IST
ಬ್ಯಾಡಗಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಕ್ಷೌರಿಕ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಉದ್ಯೋಗ ಖಾತ್ರಿ ಮೂಲಕ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಶಾಸಕ ಎ. ಮಂಜು

Jun 19 2024, 01:01 AM IST
ಅರಕಲಗೂಡು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೆಡಿಪಿ ಸಭೆ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಪರಿಶೀಲನೆ ನಡೆಸಿ ಶಾಸಕ ಎ.ಮಂಜು ಮಾತನಾಡಿದರು.

ಶಿಕ್ಷಕರ ನೇಮಕಾತಿಗೆ ಆಂಧ್ರ ಸರ್ಕಾರ ಅಸ್ತು: ಗಡಿನಾಡ ಕನ್ನಡಿಗರಿಗೆ ಉದ್ಯೋಗ ಭಾಗ್ಯ

Jun 18 2024, 12:53 AM IST
ಈ ಹಿಂದಿನ ವೈಎಸ್ಸಾರ್‌ಸಿ ಪಕ್ಷದ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ನೇಮಕದ ನಿರೀಕ್ಷೆಯಿತ್ತು.

ಗ್ರಾಮೀಣರು ಉದ್ಯೋಗ ಖಾತ್ರಿ ಸದ್ಬಳಕೆ ಮಾಡಿಕೊಳ್ಳಬೇಕು-ಅಶೋಕ ಪೂಜಾರ

Jun 16 2024, 01:50 AM IST
ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡುವುದೇ ಉದ್ಯೋಗ ಖಾತರಿ ಯೋಜನೆಯ ಉದ್ದೇಶವಾಗಿದ್ದು, ಗ್ರಾಮದ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ ಪೂಜಾರ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved