• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಕೊಡಿಸುತ್ತೇನೆಂದು ಮೋಸ: ಪ್ರಕರಣ ದಾಖಲು

Jun 15 2024, 01:00 AM IST
ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಘನಾಶಿನಿಯ ಕೆಳಗಿನಕೇರಿ ನಿವಾಸಿ ಮಾಲಿನಿ ಜಿ. ಅಂಬಿಗ(೨೭) ದೂರು ನೀಡಿದ್ದು, ಬಳಿಕ ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರಾಜಪೇಟೆ: ಉದ್ಯೋಗ ಮೇಳ ಮುಕ್ತಾಯ

Jun 14 2024, 01:07 AM IST
ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ಶಾನ್ಬೋಗ್ ಕಟ್ಟಡದಲ್ಲಿರುವ ಎಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು. ಕೊಡಗಿನ ಸುಮಾರು 160 ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿದ್ದರು.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಿರಿ : ಗೌಡರ್‌

Jun 14 2024, 01:00 AM IST
ಚಿಕ್ಕಮಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 22 ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಅವಧಿಯಲ್ಲಿ ಸರ್ಕಾರಿ ವಿವಿಧ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಸಹಕಾರಿ ಯಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್‌. ಗೌಡರ್ ಹೇಳಿದರು.

ಉದ್ಯೋಗ ನಿವೃತ್ತಿಯಾದರೂ ಜೀವನ ಪೂರ್ತಿ ಚಟುವಟಿಕೆಯಿಂದಿರಬೇಕು: ರೀನಾ ಬೆನ್ನಿ ಸಲಹೆ

Jun 11 2024, 01:34 AM IST
ನರಸಿಂಹರಾಜಪುರ, ಉದ್ಯೋಗದಲ್ಲಿ ನಿವೃತ್ತಿಯಾದರೂ ಜೀವನದಲ್ಲಿ ನಿವೃತ್ತಿ ಎಂಬುದೇ ಇಲ್ಲ ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾಬೆನ್ನಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಸಹಕಾರಿ

Jun 10 2024, 12:53 AM IST
ದಶಕಗಳ ‌ಹಿಂದೆಯೇ ಡಾ.ಎನ್.ನರಸಿಂಹಯ್ಯ ರವರು ನ್ಯಾಷನಲ್ ವಿದ್ಯಾಸಂಸ್ಥೆಗಳನ್ನು ಆರಂಭಿಸಿದ್ದರು. ಅದರಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ

ಆಳ್ವಾಸ್‌ ಪ್ರಗತಿ: ಸ್ಥಳದಲ್ಲೇ ೨೪೬೮ ಅಭ್ಯರ್ಥಿಗಳಿಗೆ ಉದ್ಯೋಗ..

Jun 09 2024, 01:39 AM IST
ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈ. ಲಿ., ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗೆ ೧೨ ಅಭ್ಯರ್ಥಿಗಳನ್ನು ೪ ಲಕ್ಷ ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿದೆ.

ಉದ್ಯೋಗ ನೀಡುವಲ್ಲಿ ಕನ್ನಡಿಗರಿಗೆ ಅನ್ಯಾಯ

Jun 09 2024, 01:31 AM IST
ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ನಾರಾಯಣಗೌಡರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಿದ ಪರಿಣಾಮ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಾಯ್ದೆ ತರಲಾಗಿದೆ.

ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶನ

Jun 08 2024, 12:34 AM IST
ದಾವಣಗೆರೆಯ ರಾಂ ಅಂಡ್ ಕೋ ಸರ್ಕಲ್‌ನಲ್ಲಿ ದವನ್ ಕಾಲೇಜು ವಿದ್ಯಾರ್ಥಿಗಳು ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.

ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಆದ್ಯತೆ

Jun 08 2024, 12:34 AM IST

ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,

ಬಯಲು ಸೀಮೆಯ ಬೆಂಗಾಡಿನಲ್ಲಿ ಉದ್ಯೋಗ ಪರ್ವ ಆರಂಭ

Jun 08 2024, 12:34 AM IST
ಚಳ್ಳಕೆರೆ ನಗರದ ಜಿಟಿಟಿಸಿ ಕೇಂದ್ರದ ಸಭಾಂಗಣದಲ್ಲಿ ಕಂಪನಿಗಳಲ್ಲಿ ಉದ್ಯೋಗ ಪಡೆದ 68 ವಿದ್ಯಾರ್ಥಿಗಳಿಗೆ ಶಾಸಕ ಟಿ. ರಘುಮೂರ್ತಿ ಆದೇಶ ಪತ್ರ ನೀಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved