• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರಬೇತಿ ಪಡೆದವರಿಗೆ ಶೀಘ್ರ ಉದ್ಯೋಗ ಲಭ್ಯ

May 09 2024, 12:45 AM IST
ಬಹಳಷ್ಟು ಮಂದಿಗೆ ಕೋಲಾರದಲ್ಲಿ ಡಿಪ್ಲೋಮೊ ಕಾಲೇಜ್ ಇರುವುದೇ ತಿಳಿದಿಲ್ಲ. ಟಕ್ನಿಕಲ್ ಡಿಪ್ಲೋಮೊ, ಟೊಲ್ಸ್ ಡಿಸೈನ್ ಮೇಕಿಂಗ್ ಜೊತೆಗೆ ಕಂಪ್ಯೋಟರ್ ಕಮ್ಯೂನಿಕೇಷನ್ ತರಬೇತಿ ಉಚಿತವಾಗಿ ಹೇಳಿ ಕೊಡಲಾಗುವುದು

ಮಹಿಳೆಯರಿಗೆ ಉದ್ಯೋಗ ಮೇಳ ಉದ್ಘಾಟನೆ

May 08 2024, 01:01 AM IST
ಇತ್ತೀಚಿನ ದಿನದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕ್ಷೀಣಿಸುತ್ತಿದ್ದು, ಇದನ್ನು ಮನಗಂಡ ನಮ್ಮ ಸಂಸ್ಥೆಯು ಕನ್ನಡಿಗರನ್ನು ಬೆಂಬಲಿಸಲಿಲು ಉದ್ಯೋಗ ಮೇಳವನ್ನು ಆಯೋಜಿಸಿದೆ.

ಜೆಎಸ್ಎಸ್ ಮಹಿಳಾ ಕಾಲೇಜಿನ 13 ವಿದ್ಯಾರ್ಥಿಗಳಿಗೆ ಉದ್ಯೋಗ

May 05 2024, 02:04 AM IST
ಪ್ಲೇಸ್ ಮೆಂಟ್ ಡ್ರೈವ್ ನಲ್ಲಿ 13 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಡ್ರೈವ್ ನಲ್ಲಿ ಪಾಲ್ಗೊಂಡಿದ್ದ 77 ಮಂದಿ ವಿದ್ಯಾರ್ಥಿಗಳಲ್ಲಿ 13 ಮಂದಿ ಆಯ್ಕೆಯಾದರು.

ಉದ್ಯೋಗ ಸೃಷ್ಟಿ, ಗ್ರಾಮೀಣ ಶುದ್ಧ ನೀರಿನ ಘಟಕ ಸ್ಥಾಪಿಸುವೆ

May 04 2024, 01:38 AM IST

ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಜಿಲ್ಲೆ. ಆದರೆ, ಇಲ್ಲಿ ಐಟಿ-ಬಿಟಿ, ದೊಡ್ಡ ದೊಡ್ಡ ಕೈಗಾರಿಕೆಗಳು ಇದುವರೆಗೆ ಬಂದಿಲ್ಲ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಬೇಸರ ಚನ್ನಗಿರಿಯಲ್ಲಿ ವ್ಯಕ್ತಪಡಿಸಿದ್ದಾರೆ.

ಔದ್ಯಮಿಕ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ: ಮೃಣಾಲ

May 02 2024, 12:23 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭೆಗೆ ಆಯ್ಕೆಯಾದರೆ ಬೆಳಗಾವಿಯ ಔದ್ಯಮಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭರವಸೆ ನೀಡಿದರು.

ದೊಡ್ಡ ಕನಸು ಕಂಡು ಅತ್ಯುತ್ತಮ ಉದ್ಯೋಗ ಗಳಿಸಿ: ಮೇ.ಪ್ರೊ.ಬಿ.ರಾಘವ

May 02 2024, 12:22 AM IST
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮ ನಡೆಯಿತು. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಉಪಯೋಗ ಪಡೆದುಕೊಂಡರು.

ಯುವಕರಿಗೆ ಉದ್ಯೋಗ ನೀಡಲು ಬಿಜೆಪಿ ಸರ್ಕಾರ ವಿಫಲ: ನಟ ಪ್ರಕಾಶ ರೈ

Apr 29 2024, 01:32 AM IST
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆಗಳಿವೆ

ಯುವಕರಿಗೆ ಉದ್ಯೋಗ ನೀಡದ ಕೇಂದ್ರ ಸರ್ಕಾರ: ರಾಘವೇಂದ್ರ ಹಿಟ್ನಾಳ

Apr 27 2024, 01:21 AM IST
ಕಳೆದ ಹತ್ತು ವರ್ಷಗಳಿಂದ ದೇಶದ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದವರು ಈ ವರೆಗೂ ಎಷ್ಟು ಉದ್ಯೋಗ ನೀಡಿದ್ದಾರೆ ಎಂಬ ಲೆಕ್ಕ ಕೊಡಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಕೇಳಿದ್ದಾರೆ.

ಕಲ್ಯಾಣಪುರ ಕಾಲೇಜಿನಲ್ಲಿ ಅಣಕು ಉದ್ಯೋಗ ಸಂದರ್ಶನ

Apr 25 2024, 01:01 AM IST
ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ನೇಮಕಾತಿ ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಅನುಭವಿ ವೃತ್ತಿಪರರಾಗಿರುವ ಚಂದನ್ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾಲೇಜಿನ ಅಂತಿಮ ವರ್ಷದ 120 ಬಿಕಾಂ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಉದ್ಯೋಗ ಸೃಷ್ಠಿಸುವ ಭರವಸೆ ಬಿಜೆಪಿ ಉಳಿಸಿಕೊಂಡಿಲ್ಲ: ಟಿ.ಡಿ.ರಾಜೇಗೌಡ

Apr 24 2024, 02:15 AM IST
ಹಿಂದಿನ 2 ಲೋಕಸಭಾ ಚುನಾವಣೆಗೂ ಮುಂಚೆ ಯುವ ಮತದಾರರನ್ನು ಸೆಳೆಯಲು 2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ್ದ ಬಿಜೆಪಿ ತನ್ನ 10 ವರ್ಷದ ಅವಧಿಯಲ್ಲಿ ಮಾತು ಉಳಿಸಿಕೊಳ್ಳಲಾಗದೆ, ತಪ್ಪಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved