• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ತಿಂಗ್ಳಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಉದ್ಯೋಗ ಸೃಷ್ಟಿ: ಬಿಎಸ್ವೈ

Apr 12 2024, 09:13 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂದು ವಿವರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ

Apr 09 2024, 12:50 AM IST
ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಯಾಗಲಿ

Apr 09 2024, 12:47 AM IST
ನಿಮ್ಮ ಮನೆಯಲ್ಲಿ ಇದ್ದು, ನಿಮ್ಮ ಉರಿನ ಕೆಲಸ ಮಾಡಿ ಉತ್ತಮ ಆದಾಯ ಸರ್ಕಾರದಿಂದ ಪಡೆದು ನೆಮ್ಮದಿ ಜೀವನ ನಡೆಸಿರಿ

ಬಡತನ ನೀಗಲು ಉದ್ಯೋಗ ಸಹಕಾರಿ: ಅನಂತಮೂರ್ತಿ ಹೆಗಡೆ

Apr 08 2024, 01:07 AM IST
ಉತ್ತಮ ವಿದ್ಯೆಯನ್ನು ಕಲಿತು ಇಂತಹ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವುದರ ಮೂಲಕ ಉದ್ಯೋಗ ಗಳಿಸಿಕೊಂಡು ಉತ್ತಮ ಜೀವನ ಸಾಗಿಸಬೇಕು.

ಬಡವರ ಬದುಕು-ಯುವಕರ ಉದ್ಯೋಗ ಸೃಷ್ಟಿ ಆಧಾರದಲ್ಲಿ ಚುನಾವಣೆ: ಆನಂದ್‌

Apr 08 2024, 01:06 AM IST
ಈ ಭಾರಿ ಲೋಕಸಭಾ ಚುನಾವಣೆ ಬಡವರ ಬದುಕು ಮತ್ತು ಯುವಕರ ಉದ್ಯೋಗ ಸೃಷ್ಟಿ ಎಂಬ ಆಧಾರದ ಮೇಲೆ ನಡೆಯಲಿದೆ ಎಂದು ಕಡೂರು ಕ್ಷೇತ್ರದ ಶಾಸಕ ಕೆ ಎಸ್ ಆನಂದ್ ತಿಳಿಸಿದರು.

ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ!

Apr 07 2024, 01:50 AM IST
ಬರಗಾಲದ ಸಮಯದಲ್ಲಿ ಕಲಘಟಗಿ, ಅಳ್ನಾವರ ಸೇರಿದಂತೆ ಕೆಲವು ತಾಲೂಕುಗಳ ಬಡ ಜನರು ಗೋವಾಕ್ಕೆ ವಲಸೆ ಹೋಗಲಿದ್ದಾರೆ ಎಂಬ ಮಾಹಿತಿ ಅರಿತ ಜಿಲ್ಲಾಡಳಿತವು ಅವರ ಕೈಗೆ ಕೆಲಸ ನೀಡುವ ಮೂಲಕ ತಮ್ಮೂರಲ್ಲೇ ಇರುವಂತೆ ನೋಡಿಕೊಳ್ಳಲು ಈ ಅಭಿಯಾನ ಶುರು ಮಾಡಿದೆ.

ಊರಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಮಾಡಿ ಉತ್ತಮ ಜೀವನ ನಿರ್ವಹಿಸಿ-ಅಕ್ಷಯ

Apr 06 2024, 12:55 AM IST
. ಕೂಲಿಕಾರರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದು, ತಮ್ಮೂರಿನಲ್ಲಿ ಕೂಲಿ ಮಾಡುವ ಮೂಲಕ ಗ್ರಾಮಸ್ಥರು ಉತ್ತಮಜೀವನ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ತಿಳಿಸಿದರು.

ಅರಕಲಗೂಡು ತಾಲೂಕು ಮಟ್ಟದಲ್ಲೇ ಉದ್ಯೋಗ ಸೃಷ್ಟಿಯಾಗಬೇಕು: ಎಂ.ಟಿ. ಕೃಷ್ಣೇಗೌಡ

Apr 03 2024, 01:33 AM IST
ಕೃಷ್ಣೆಗೌಡರ ಮುಂದಿನ ನಿಲುವು ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲು ಅರಕಲಗೂಡು ಪಟ್ಟಣದ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಅಭಿಪ್ರಾಯ ಸಭೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಎಂ.ಟಿ.ಕೃಷ್ಣೇಗೌಡ ಮಾತನಾಡಿದರು.

ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆ

Apr 02 2024, 01:09 AM IST
ಯಾವುದೇ ವೃತ್ತಿಯಾಗಿರಲಿ ಒಂದಿಲ್ಲೊದು ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ, ಅದರಲ್ಲೂ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಸ್ವಯಂ-ಉದ್ಯೋಗದಲ್ಲಿ ತೊಡಗಿದಾಗ ಮಾತ್ರ ನೆಮ್ಮದಿ ಬದುಕನ್ನು ಕಾಣಲು ಸಾಧ್ಯವೆಂದು ಸಿಸ್ಟರ್ ಗ್ಲೋರಿಯಾ ತೆರೆಸಿಟಾ ಕರೆ ನೀಡಿದರು.

ಉದ್ಯೋಗ ಖಾತ್ರಿ: ಕಾರ್ಮಿಕರಿಗೆ ಇನ್ನೂ ಸಿಗದ ಕೂಲಿ!

Apr 02 2024, 01:00 AM IST
ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದುಡಿದ ಕಾರ್ಮಿಕರ ಮಾನವ ದಿನಗಳಿಗೆ ತಕ್ಕಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಯೋಜನೆ ಎಂಜಿನಿಯರ್‌ ಹಾಗೂ ತಾಲೂಕು ಪಂಚಾಯಿತಿ ಇಒ ಅವರ ಬಯೋಮೆಟ್ರಿಕ್‌ ನೀಡಿದ ಆಧಾರದಲ್ಲಿ ವೇತನ ಬಿಡುಗಡೆಯಾಗುತ್ತಾ ಹೋಗುತ್ತದೆ. ಕೆಲವೊಮ್ಮೆ ಗ್ರಾ.ಪಂ. ಮಟ್ಟದಲ್ಲೇ ಈ ಪ್ರಕ್ರಿಯೆ ವಿಳಂಬ ಆಗುವುದುಂಟು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved