• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ ನನ್ನ ಆದ್ಯತೆ: ಪದ್ಮರಾಜ್ ಪೂಜಾರಿ

Apr 23 2024, 12:59 AM IST
ನಾನು ಬಿಲ್ಲವ ಸಮಾಜದಲ್ಲಿ ಹುಟ್ಟಿದ್ದು ಹೌದು. ಆ ಬಗ್ಗೆ ನನಗೆ ಹೆಮ್ಮೆಯಿದೆ. ಹಾಗಂತ ನಾನೆಲ್ಲೂ ಜಾತಿ ಹೆಸರನ್ನು ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿಲ್ಲ. ನಾನು ಸ್ಥಾಪನೆ ಮಾಡಿದ ‘ಗುರು ಬೆಳದಿಂಗಳು’ ಸಂಸ್ಥೆಯ ಮೂಲಕ ಆ ಜಾತಿ, ಈ ಜಾತಿ ಎಂದು ನೋಡದೆ ಸಮಾಜದ ಎಲ್ಲ ಅಶಕ್ತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದೇನೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಯುವಕರಿಗೆ ಉದ್ಯೋಗ, ಸ್ವಸಹಾಯ ಸಂಘಗಳಿಗೆ ಹೊಸ ಯೋಜನೆ

Apr 23 2024, 12:52 AM IST
ಪ್ರವಾಹ ಮತ್ತು ಕೋವಿಡ್ ಬಂದಾಗ ಜನರು ಸಂಕಷ್ಟದಲ್ಲಿದ್ದಾಗ ಸ್ಪಂದಿಸದೇ ಈಗ ಚುನಾವಣೆ ಬಂದಕೂಡಲೇ 5 ವರ್ಷದ ನಂತರ ಮತ್ತೇ ತಮ್ಮಲ್ಲಿ ಮತ ಕೇಳಲು ಬರುವ ಈಗಿನ ಸಂಸದರಿಗೆ ತಕ್ಕ ಪಾಠ ಕಲಿಸಲು ತಾವೆಲ್ಲರೂ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉತ್ತರ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗ ನಾಶ: ಕೆ. ಜಯಪ್ರಕಾಶ್ ಹೆಗ್ಡೆ

Apr 19 2024, 01:06 AM IST
ಕೋಟೇಶ್ವರ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜೆಪಿ ಹೆಗ್ಡೆ ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

10 ತಿಂಗ್ಳಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಉದ್ಯೋಗ ಸೃಷ್ಟಿ: ಬಿಎಸ್ವೈ

Apr 12 2024, 09:13 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂದು ವಿವರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ

Apr 09 2024, 12:50 AM IST
ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆಯಾಗಲಿ

Apr 09 2024, 12:47 AM IST
ನಿಮ್ಮ ಮನೆಯಲ್ಲಿ ಇದ್ದು, ನಿಮ್ಮ ಉರಿನ ಕೆಲಸ ಮಾಡಿ ಉತ್ತಮ ಆದಾಯ ಸರ್ಕಾರದಿಂದ ಪಡೆದು ನೆಮ್ಮದಿ ಜೀವನ ನಡೆಸಿರಿ

ಬಡತನ ನೀಗಲು ಉದ್ಯೋಗ ಸಹಕಾರಿ: ಅನಂತಮೂರ್ತಿ ಹೆಗಡೆ

Apr 08 2024, 01:07 AM IST
ಉತ್ತಮ ವಿದ್ಯೆಯನ್ನು ಕಲಿತು ಇಂತಹ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವುದರ ಮೂಲಕ ಉದ್ಯೋಗ ಗಳಿಸಿಕೊಂಡು ಉತ್ತಮ ಜೀವನ ಸಾಗಿಸಬೇಕು.

ಬಡವರ ಬದುಕು-ಯುವಕರ ಉದ್ಯೋಗ ಸೃಷ್ಟಿ ಆಧಾರದಲ್ಲಿ ಚುನಾವಣೆ: ಆನಂದ್‌

Apr 08 2024, 01:06 AM IST
ಈ ಭಾರಿ ಲೋಕಸಭಾ ಚುನಾವಣೆ ಬಡವರ ಬದುಕು ಮತ್ತು ಯುವಕರ ಉದ್ಯೋಗ ಸೃಷ್ಟಿ ಎಂಬ ಆಧಾರದ ಮೇಲೆ ನಡೆಯಲಿದೆ ಎಂದು ಕಡೂರು ಕ್ಷೇತ್ರದ ಶಾಸಕ ಕೆ ಎಸ್ ಆನಂದ್ ತಿಳಿಸಿದರು.

ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ!

Apr 07 2024, 01:50 AM IST
ಬರಗಾಲದ ಸಮಯದಲ್ಲಿ ಕಲಘಟಗಿ, ಅಳ್ನಾವರ ಸೇರಿದಂತೆ ಕೆಲವು ತಾಲೂಕುಗಳ ಬಡ ಜನರು ಗೋವಾಕ್ಕೆ ವಲಸೆ ಹೋಗಲಿದ್ದಾರೆ ಎಂಬ ಮಾಹಿತಿ ಅರಿತ ಜಿಲ್ಲಾಡಳಿತವು ಅವರ ಕೈಗೆ ಕೆಲಸ ನೀಡುವ ಮೂಲಕ ತಮ್ಮೂರಲ್ಲೇ ಇರುವಂತೆ ನೋಡಿಕೊಳ್ಳಲು ಈ ಅಭಿಯಾನ ಶುರು ಮಾಡಿದೆ.

ಊರಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಮಾಡಿ ಉತ್ತಮ ಜೀವನ ನಿರ್ವಹಿಸಿ-ಅಕ್ಷಯ

Apr 06 2024, 12:55 AM IST
. ಕೂಲಿಕಾರರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದು, ತಮ್ಮೂರಿನಲ್ಲಿ ಕೂಲಿ ಮಾಡುವ ಮೂಲಕ ಗ್ರಾಮಸ್ಥರು ಉತ್ತಮಜೀವನ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ತಿಳಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved