• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಜೆವಿಪಿ ಕಾಲೇಜಿನಿಂದ ಉದ್ಯೋಗ ಮೇಳ ಶ್ಲಾಘನೀಯ

Jun 02 2025, 12:27 AM IST
ಎಸ್‌ಜೆವಿಪಿ ಕಾಲೇಜು ನಮ್ಮ ತಾಲೂಕಿನ ಮೊದಲ ಪದವಿ ಕಾಲೇಜಾಗಿದೆ. 55 ವರ್ಷಗಳಿಂದ ನಿರಂತರ ಶೈಕ್ಷಣಿಕ ಸೇವೆ ನೀಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಉದ್ಯೋಗ ಮೇಳವನ್ನೂ ಆಯೋಜಿಸಿ, ಕಾಲೇಜು ಮತ್ತು ತಾಲೂಕಿನ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ ಎಂದು ನಗರಸಭಾ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.

ಹರಿಹರ: ನಾಳೆ ಎಸ್ ಜೆವಿಪಿ ಕಾಲೇಜಿನಲ್ಲಿ ಉದ್ಯೋಗ ಮೇಳ

May 30 2025, 12:45 AM IST
ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನಲ್ಲಿ ಮೇ ೩೧ರಂದು ಬೆಳಗ್ಗೆ ೯.೩೦ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹರಿಹರದಲ್ಲಿ ಹೇಳಿದ್ದಾರೆ.

ಮೂಲ್ಕಿ: ಕೃತಕ ಆಭರಣ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ

May 30 2025, 12:03 AM IST
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಬ್ಯಾಂಕ್ ಆಫ್‌ ಬರೋಡ ಮೂಲ್ಕಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶಾಂಭವಿ ಸಂಜೀವಿನಿ ಒಕ್ಕೂಟ, ತಾಲೂಕು ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಸಹಯೋಗದಲ್ಲಿ ಮೂಲ್ಕಿಯ ಲಯನ್ಸ್ ಸೌಧದಲ್ಲಿ ಉಚಿತ ಕೃತಕ ಆಭರಣ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.

12500 ಉದ್ಯೋಗ ಸೃಷ್ಟಿಸುವ 63 ಯೋಜನೆಗೆ ಅಸ್ತು

May 29 2025, 12:51 AM IST
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ 1,741.60 ಕೋಟಿ ರು. ಬಂಡವಾಳ ಹೂಡಿಕೆಯ 63 ಯೋಜನೆಗಳ ಅನುಷ್ಠಾನಕ್ಕೆ 153ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ಅನುಮೋದನೆ ನೀಡಿತು.

ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕೂಲಿ ಪಾವತಿಸಲು ಆಗ್ರಹಿಸಿ ಮನವಿ

May 28 2025, 12:38 AM IST
ಪ್ರತಿ 15 ದಿನಗಳಿಗೊಮ್ಮ ವೇತನ ಪಾವತಿ ಮಾಡಬೇಕೆಂಬ ನಿರ್ದೇಶನ ಇದ್ದಾಗಲೂ ತಾಪಂ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯತ್ತ ಬೊಟ್ಟು ಮಾಡುತ್ತಿದ್ದಾರೆ. ಅಲ್ಲಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ.

ರೋಬೋಟಿಕ್ಸ್ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗ ಅವಕಾಶ: ಕಾಶೀನಾಥ

May 25 2025, 02:47 AM IST
ರೋಬೋಟಿಕ್ಸ್ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದು, ವಿದ್ಯಾರ್ಥಿಗಳು ಅದಕ್ಕೆ ಅಗತ್ಯವಾದ ಪರಿಣತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಎಸಿಇ ಡಿಸೈನರ್ಸ್‌ ಲಿಮಿಟೆಡ್ ಮುಖ್ಯಸ್ಥ ಕಾಶೀನಾಥ ಎಂ.ಪಟ್ಟಣಶೆಟ್ಟಿ ಅಭಿಪ್ರಾಯಪಟ್ಟರು.

ಯುವಜನತೆಗೆ ಉದ್ಯೋಗ ಒದಗಿಸುವುದೇ ಸರ್ಕಾರದ ಉದ್ದೇಶ: ಸಚಿವ ಡಾ. ಶರಣಪ್ರಕಾಶ ಪಾಟೀಲ

May 23 2025, 11:55 PM IST
ರಾಜ್ಯದಲ್ಲಿರುವ ಯುವಜನತೆಗೆ ಕೌಶಲ್ಯ ತರಬೇತಿ ನೀಡಿ ಅವರಿಗೆ ಉದ್ಯೋಗ ಒದಗಿಸುವುದೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಶಿರ್ವ: ಎಂಎಸ್‌ಆರ್‌ಎಸ್‌ ಕಾಲೇಜಿನ 75 ವಿದ್ಯಾರ್ಥಿಗಳಿಗೆ ಉದ್ಯೋಗ ಭರವಸೆ

May 22 2025, 01:30 AM IST
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಬೆಂಗಳೂರಿನ ಅವಸರ್ ಎಚ್.ಆರ್. ಸರ್ವೀಸಸ್ ಅವರು ನಡೆಸಿದ ಕ್ಯಾಂಪಸ್ ಪ್ಲೇಸ್‌ಮೆಂಟ್‌ನ ಸಂದರ್ಶನದಲ್ಲಿ ಬಿ.ಎ, ಬಿ.ಕಾಂ ಹಾಗೂ ಬಿ.ಸಿ.ಎ ವಿಭಾಗದ ೭೫ ವಿದ್ಯಾರ್ಥಿಗಳಿಗೆ ಉದ್ಯೋಗ ಭರವಸೆ ಕಲ್ಪಿಸಲಾಯಿತು.

ಉದ್ಯೋಗ ನೀಡುವಲ್ಲಿ ಸ್ಥಳಿಯರಿಗೆ ಅದ್ಯತೆ ನೀಡಿ

May 20 2025, 01:09 AM IST
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಹೇಂದ್ರ ಏರೋಸ್ಪೇಸ್ ಕಂಪನಿಯ ಎರಡನೇ ಶಾಖೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೋಲಾರ ಜಿಲ್ಲೆಯ ಜನತೆಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಮಾಡುವುದು ಕಂಪನಿಗಳ ಜವಾಬ್ದಾರಿಯಾಗಬೇಕು. ಯಾವುದೇ ಕೆಲಸವಾಗಲಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ನೀಡಬೇಕು.

ಹಾನಗಲ್ಲಿನಲ್ಲಿ 55 ಜನರಿಗೆ ಉದ್ಯೋಗ ಆದೇಶಪತ್ರ ವಿತರಣೆ

May 19 2025, 12:18 AM IST
ಜಪಾನ್ ಮೂಲದ ಎಂಎನ್‌ಸಿ ಕಂಪನಿ ಯಜೂಕಿ ಇಂಡಿಯಾ ಪ್ರೈವೇಟ್ ಲಿ.ನ ಮುಖ್ಯಸ್ಥರು ಸಂದರ್ಶನ ಕೈಗೊಂಡು 55 ಯುವಕ, ಯುವತಿಯರಿಗೆ ಉದ್ಯೋಗ ನೇಮಕಾತಿ ಆದೇಶಪತ್ರ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved