• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ಆರೋಗ್ಯದ ಜೊತೆಗೆ ಉದ್ಯೋಗ ಸೃಷ್ಟಿ

May 14 2025, 12:01 AM IST
ಗುಂಡ್ಲುಪೇಟೆ ಜೆಎಸ್‌ಎಸ್‌ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರೊ.ಮೊರಬದ ಮಲ್ಲಿಕಾರ್ಜುನ ಬಹುಮಾನ ವಿತರಿಸಿದರು.

ಉದ್ಯೋಗ ಸೃಷ್ಟಿಸಲು ಕೈಗಾರಿಕಾ ಪ್ರದೇಶ ಸ್ಥಾಪನೆ: ಎಸ್.ಎನ್.ನಾರಾಯಣಸ್ವಾಮಿ

May 13 2025, 11:51 PM IST
ಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.

ಅಂಗವಿಕಲ ದಂಪತಿಗೆ ಉದ್ಯೋಗ ಖಾತ್ರಿ ಯೋಜನೆ ಊರುಗೋಲು!

May 13 2025, 01:33 AM IST
ದೈಹಿಕ ನ್ಯೂನತೆ ಇರುವವರನ್ನು ಜನ ನೋಡುವುದೇ ಬೇರೆ ರೀತಿ ಇರುತ್ತದೆ. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎನ್ನುವುದು ಹಲವರ ಊಹೆ. ಆದರೆ ತಾವು ಕೂಡ ದುಡಿದು ಸ್ವಾವಲಂಬಿಗಳಾಗಬಹುದು ಎನ್ನುವುದಕ್ಕೆ ಈ ವಿಶೇಷ ಚೇತನ ದಂಪತಿ ಸಾಕ್ಷಿಯಾಗಿದ್ದಾರೆ.

ಸ್ತ್ರೀಯರಿಗೆ ಶೇ. 60ರಷ್ಟು ಉದ್ಯೋಗ ನೀಡುವ ಗುರಿ: ಜಿಪಂ ಸಿಇಒ ರುಚಿ ಬಿಂದಲ್

May 13 2025, 01:20 AM IST
ಪ್ರತಿಶತ 50ರಿಂದ 60ರಷ್ಟು ಮಹಿಳೆಯರಿಗೆ ಉದ್ಯೋಗವಕಾಶ ನೀಡುವ ಗುರಿ ಹೊಂದಲಾಗಿದೆ.

ಮೇ ೧೭ರಂದು ಮಂಡ್ಯದಲ್ಲಿ ಶಿಕ್ಷಕರ ಉದ್ಯೋಗ ಮೇಳ

May 06 2025, 12:18 AM IST
ಉದ್ಯೋಗ ಮೇಳವು ಬೆಳಗ್ಗೆ ೮ ರಿಂದ ೪ ಗಂಟೆಯವರೆಗೆ ನಡೆಯಲಿದ್ದು, ಮೈಸೂರು ಶೈಕ್ಷಣಿಕ ವಿಭಾಗದ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಇನ್ನಿತರ ಜಿಲ್ಲೆಗಳ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಸಂದರ್ಶನದ ಮೂಲಕ ಶಿಕ್ಷಕರನ್ನು ಆಯ್ಕೆ ಮಾಡಲಿದ್ದಾರೆ.

ನಂದಿನಿ ಪಾರ್ಲರ್‌ನಿಂದ ಉದ್ಯೋಗ ಸೃಷ್ಟಿ

May 05 2025, 12:48 AM IST
ಸಾಗರ: ನಂದಿನ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಇದ್ದು ಸ್ವಯಂ ಉದ್ಯೋಗಿಗಳು ಆರ್ಥಿಕ ಚೈತನ್ಯ ಹೊಂದಲು ಸಾಧ್ಯವಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಅವಶ್ಯ: ರೇಮಂಡ್ ಡಿಸೋಜ

Apr 30 2025, 12:36 AM IST
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟು, ಮಿ. ವರ್ಲ್ಡ್ ರೇಮಂಡ್ ಡಿಸೋಜ , ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಕಲ್ಪಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ: ಸಂಸದ ಕೋಟ ಸೂಚನೆ

Apr 28 2025, 11:46 PM IST
ಉಡುಪಿ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳ ಸಭೆ ನಡೆಯಿತು.

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ವಿಫಲ; ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

Apr 28 2025, 11:46 PM IST
ಕೂಲಿಕಾರ್ಮಿಕರ ಬಾಕಿ ಹಣವನ್ನು ತಕ್ಷಣವೇ ಪಾವತಿ ಮಾಡಬೇಕು. ಕೂಲಿ ಸ್ಥಳದಲ್ಲಿ ನೀರು, ನೆರಳು, ಔಷಧಿ ಕಿಟ್ ಗಳ ವ್ಯವಸ್ಥೆ ಮಾಡಬೇಕು. ತಕ್ಷಣವೇ ಕಾಯಕ ಬಂಧುಗಳ ಸಹಾಯ ಧನ ನೀಡಬೇಕು. ಕಾಮಗಾರಿಯ ನಾಮಫಲಕಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕವೇ ಹಾಕಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಬಗೆಹರಿಸಬೇಕು .

ಉದ್ಯೋಗ ಖಾತ್ರಿ, ಜಮೀನಿನ ಫಲವತ್ತತೆಗೆ ಪೂರಕ

Apr 28 2025, 12:50 AM IST
ಗದಗ ತಾಲೂಕಿನ ಬಹುಪಾಲು ರೈತರ ಜಮೀನುಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೆಲವು ಗ್ರಾಮಗಳಲ್ಲಿ ಸುರಿದ ಮಳೆಗೆ ಕಂದಕಗಳು ನೀರು ತುಂಬಿಕೊಂಡಿರುವುದು ಯೋಜನೆಗೆ ಶ್ರಮಿಸಿದ ರೈತರ ಮೊಗದಲ್ಲಿ ಸಂತಸ ಚಿಮ್ಮುವಂತೆ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved