• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನ, ಸಾಮರ್ಥ್ಯದಿಂದ ಉದ್ಯೋಗ ಹೊಂದಿ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Mar 16 2025, 01:47 AM IST
ಜ್ಞಾನ, ಕೌಶಲ್ಯ, ಸಾಮರ್ಥ್ಯವಿಲ್ಲದಿದ್ದರೆ ಉದ್ಯೋಗ ಕ್ಷೇತ್ರ ಪ್ರವೇಶಿಸುವುದಕ್ಕೆ ಆಗುವುದಿಲ್ಲವೆಂಬುದಕ್ಕೆ ಅಮೆರಿಕದಿಂದ ಈಚೆಗೆ ಸುಮಾರು 150ಕ್ಕೂ ಹೆಚ್ಚು ಭಾರತೀಯರು ವಾಪಸ್ಸು ಬಂದಿರುವುದೇ ಸಾಕ್ಷಿಯಾಗಿದ್ದು, ಶಿಕ್ಷಣದ ಜೊತೆಗೆ ಕೌಶಲ್ಯ, ಭಾಷಾ ಜ್ಞಾನ, ಸಂಹವನ ಕಲೆಯನ್ನೂ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿ, ಯುವ ಜನರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಿವಿಮಾತು ಹೇಳಿದರು.

ಮೇ 31ರಂದು ಹಾವೇರಿಯಲ್ಲಿ ಉದ್ಯೋಗ ಮೇಳ

Mar 13 2025, 12:50 AM IST
ಯುವಜನತೆ ಸ್ವಯಂ ಉದ್ಯೋಗಿಗಳಾಗಲು, ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಮೇ 31ಕ್ಕೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸ್ತ್ರೀಚೇತನ ಅಭಿಯಾನ: ಜಿಪಂ ಸಿಇಒ ರುಚಿ ಬಿಂದಲ್

Mar 12 2025, 12:47 AM IST
ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು ಸ್ತ್ರೀಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ.

15ರಂದು ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ

Mar 12 2025, 12:46 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಮಾ.15ರಂದು ನಗರದ ಹದಡಿ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

15ರಂದು 2 ಕಡೆ ಜಿಲ್ಲಾಮಟ್ಟದ ಉದ್ಯೋಗ ಮೇಳ: ಡಿಸಿ

Mar 12 2025, 12:46 AM IST
ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಾ.15ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, 5 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕ್ಕಾಗಿ 50ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗಿಯಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.

ಉದ್ಯೋಗ ಖಾತ್ರಿ ಕೆಲಸಕ್ಕೆ ತಾಲೂಕು ಪಂಚಾಯಿತಿಗೆ ಮುತ್ತಿಗೆ

Mar 11 2025, 12:46 AM IST
೨೦೨೪-೨೫ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆ. ಕಾಟಾಪುರ ಗ್ರಾಮದ ಕೆರೆ ಹೂಳೆತ್ತಲು ₹ ೩೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ೨೦೨೪ರ ಜುಲೈನಲ್ಲಿ ಡಿಪಿಆರ್ ಕೂಡಾ ಮಾಡಲಾಗಿದೆ. ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ೧೪ ದಿನಗಳು ಮಾತ್ರ ಫಲಾನುಭವಿಗಳಿಗೆ ಕೆಲಸ ನೀಡಲಾಗಿದೆ.

3149 ಅಭ್ಯರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಆಫರ್‌ ಲೆಟರ್‌

Mar 10 2025, 12:22 AM IST
ಮೇಳದಲ್ಲಿ 5821 ಜನರು ಸಂದರ್ಶನದಲ್ಲಿ ಭಾಗವಹಿಸಿದ್ದು, 3149 ಅಭ್ಯರ್ಥಿಗಳಿಗೆ ಆಫರ್‌ ಲೆಟರ್‌ ನೀಡಿದ್ದು, ಸ್ಥಳದಲ್ಲಿಯೇ 532 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಪಡೆದರು.

ತಾಲೂಕು, ವಿಧಾನಸಭಾ ಕ್ಷೇತ್ರವಾರು ಉದ್ಯೋಗ ಮೇಳ ಆಯೋಜನೆ: ಶಾಸಕ ಎನ್‌.ಎಚ್‌. ಕೋನರಡ್ಡಿ

Mar 10 2025, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಂತೆ ಉದ್ಯಮ ಮತ್ತು ಉದ್ಯೋಗ ಕ್ಷೇತ್ರಕ್ಕೂ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಹೆಚ್ಚಳಕ್ಕೆ ಮುತುವರ್ಜಿ ವಹಿಸಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು.

ಮಹಿಳೆಯರಿಗೆ ಶಿಕ್ಷಣದಿಂದ ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ

Mar 09 2025, 01:52 AM IST
ಮಹಿಳೆಯರಿಗೆ ಶಿಕ್ಷಣವು ಉದ್ಯೋಗ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಯನ್ನು ತಲುಪಲು ಸಹಾಯ ಮಾಡಲಿದೆ ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪಿ.ಬಿ. ಸಿಂಧು ತಿಳಿಸಿದರು.

ಉದ್ಯೋಗ ಸೃಷ್ಟಿಗೆ ಒತ್ತು ನೀಡದ ಯುವಜನ ವಿರೋಧಿ ಬಜೆಟ್: ಡಿವೈಎಫ್ಐ

Mar 07 2025, 11:47 PM IST
ರಾಜ್ಯದ ಯುವಜನತೆ ಉದ್ಯೋಗಕ್ಕಾಗಿ ಹಂಬಲಿಸುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved