• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್‌ 9ರಂದು ಸರ್ಕಾರದಿಂದ ಧಾರವಾಡದಲ್ಲಿ ಉದ್ಯೋಗ ಮೇಳ

Mar 07 2025, 12:46 AM IST
ಮಾ. 9ರಂದು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಕೌಶಲ್ಯ ರೋಜಗಾರ - ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದ ನೋಂದಣಿ ಪ್ರಕ್ರಿಯೆ ಫೆ. 25ರಿಂದ ಆರಂಭಿಸಲಾಗಿದೆ. ಇಲ್ಲಿಯವರೆಗೆ ನಾಲ್ಕು ಸಾವಿರ ಉದ್ಯೋಗ ಆಕಾಂಕ್ಷಿಗಳು ಆನ್‌ಲೈನ್ ನೋಂದಣಿ ಪಡೆದಿದ್ದು, ಮಾ. 7 ಕೊನೆ ದಿನ.

ಪರಿಶ್ರಮ ವಹಿಸಿ ಮುನ್ನಡೆದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು

Mar 06 2025, 12:32 AM IST
ಶಿವಮೊಗ್ಗ: ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು, ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಮುನ್ನಡೆದಾಗ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ನಾಡಿದ್ದು ಕೊಳ್ಳೇಗಾಲದಲ್ಲಿ ಶಿಕ್ಷಕರಿಗಾಗಿ ಉದ್ಯೋಗ ಮೇಳ

Mar 06 2025, 12:31 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೂಪ್ಸ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನಂಜುಂಡ ಸ್ವಾಮಿ ಮಾತನಾಡಿದರು.

ಉದ್ಯೋಗ ಸಂಬಂಧಿತ ಕೌಶಲ್ಯ ಅಳವಡಿಸಿಕೊಳ್ಳಿ: ಡಾ. ಗೊಳ್ಳೆ ಶಿವಶರಣ

Mar 05 2025, 12:33 AM IST
ಯುವಕರು ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಉದ್ಯೋಗ, ಜಾಗತಿಕ ಕ್ಷೇತ್ರದಲ್ಲಿ ನಿರ್ಣಾಯಕವಾದ ಪಾತ್ರ ನಿರ್ವಹಿಸುತ್ತಾರೆ.

ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

Mar 04 2025, 12:38 AM IST

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ-ಸಚಿವ ಎಚ್ಕೆ ಪಾಟೀಲ

Mar 04 2025, 12:33 AM IST
ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಇಂದು ಬನ್ನಂಜೆ ಬಿಲ್ಲವ ಸಂಘದಲ್ಲಿ ಉದ್ಯೋಗ ಮೇಳ

Mar 04 2025, 12:32 AM IST
ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉಡುಪಿ ನಗರಸಭೆಗಳ ವತಿಯಿಂದ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಬನ್ನಂಜೆ ಬಿಲ್ಲವ ಸೇವಾ ಸಂಘಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ.4ರಂದು ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕೋಟೆ ನಾಡಿನ ಉದ್ಯೋಗ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ

Mar 02 2025, 01:19 AM IST
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಶನಿವಾರ ನಡೆದ ಬೃಹತ್ ಉದ್ಯೋಗ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.

ಅಭ್ಯರ್ಥಿಗಳ ಶಿಕ್ಷಣಕ್ಕನುಗುಣ ಉದ್ಯೋಗ ಆರಿಸಿಕೊಳ್ಳಲು ಅವಕಾಶ-ಸಚಿವ ಎಚ್‌.ಕೆ. ಪಾಟೀಲ

Mar 02 2025, 01:18 AM IST
ಅಭ್ಯರ್ಥಿಗಳ ಆಸಕ್ತಿ ಹಾಗೂ ಶಿಕ್ಷಣಕ್ಕನುಗುಣವಾಗಿ ಉದ್ಯೋಗ ಪಡೆಯಲು ಎರಡು ದಿನಗಳ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ನಿರುದ್ಯೋಗ ಯುವಜನತೆ ಪಡೆಯಿರಿ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜನೆ

Mar 01 2025, 01:01 AM IST
ಕೆಜಿಎಫ್ ಬಂಗಾರಪೇಟೆ ನಡುವೆ ಇರುವ ದಾಸರಹೊಸಹಳ್ಳಿ ಬಳಿ ೭೦೦ ಎಕರೆ ಪ್ರದೇಶದಲ್ಲಿ ಹತ್ತಾರು ಕೈಗಾರಿಕೆಗಳನ್ನು ಸ್ಥಾಪಿಸಿ ಕನಿಷ್ಟ ಪಕ್ಷ ೨೫ ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು,ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗಿಗಳ ಮೇಲಿರುವ ಕಾಳಜಿಯಿಂದ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved