• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡಿಯುವ ಕೈಗಳಿಗೆ ಸಕಾಲಕ್ಕೆ ಉದ್ಯೋಗ ಖಾತ್ರಿ: ಚಂದ್ರಶೇಖರ ಕಂದಕೂರ

Apr 03 2025, 12:35 AM IST
ರೋಣ ಪಟ್ಟಣದ ಕನ್ನಡ ಸಾಹಿತ್ಯ ಸಭಾಭವನದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾಯಕ ಬಂಧುಗಳು ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

ಬೋಟಿಂಗ್ ಉದ್ಯೋಗ ತಾತ್ಕಾಲಿಕ ಸ್ಥಗಿತ

Apr 03 2025, 12:31 AM IST
ಶರಾವತಿ ನದಿಯಲ್ಲಿ ನಡೆಯುತ್ತಿದ್ದ ಬೋಟಿಂಗ್ ಉದ್ಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಸ್ವಾವಲಂಬಿ ಜೀವನಕ್ಕೆ ಉದ್ಯೋಗ ಅನಿವಾರ್ಯ

Apr 02 2025, 01:01 AM IST
ಆರ್ಥಿಕಾಭಿವೃದ್ದಿಗೆ ಉದ್ಯೋಗದ ಅಗತ್ಯತೆ ಇಂದು ಹೆಚ್ಚಾಗಿದೆ, ಉತ್ತಮ ಜೀವನ ನಡೆಸಲು ಕುಟುಂಬವೊಂದರಲ್ಲಿ ಒಬ್ಬರು ದುಡಿದರೆ ಸಾಲದು ಇಬ್ಬರು ಸಮಪಾಲು ಸಮಬಾಳು ಎಂಬಂತೆ ದುಡಿದರೆ ಸ್ವಾಭಿಮಾನಿ, ನೆಮ್ಮದಿಯ ಜೀವನ ನಡೆಸಲು ಸಹಕಾರಿ. ಸರ್ಕಾರಿ ಕಾಲೇಜಿನಲ್ಲಿ ಇಂದು ಉದ್ಯೋಗ ಮೇಳ ನಡೆಸುವ ಮೂಲಕ ವಿದ್ಯಾವಂತ ಮಹಿಳೆಯರಿಗೆ ನೆರವಾಗುವ ಪ್ರಯತ್ನ ನಡೆಸಲಾಗಿದೆ.

ಏ.1ರಿಂದ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭ

Mar 30 2025, 03:04 AM IST
ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯಬೇಡ, ಏ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆ ಅಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗಶ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೇಯ ಸದುಪಯೋಗ ದೊರಕುವಂತಾಗಬೇಕೆಂದು ತಾಪಂ ಇಒ ಮಾಣಿರಾವ್‌ ಪಾಟೀಲ್‌ ಹೇಳಿದರು.

ಏಪ್ರಿಲ್‌ ಮೊದಲ ವಾರದಲ್ಲಿ ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

Mar 29 2025, 12:36 AM IST
A huge job fair will be held in Kalaburagi in the first week of April.

ಕೊರಗ ಯುವಜನತೆಗೆ ಸರ್ಕಾರಿ ಉದ್ಯೋಗ, ಕೃಷಿಭೂಮಿ ಹಕ್ಕುಪತ್ರಕ್ಕೆ ಒತ್ತಾಯ

Mar 27 2025, 01:05 AM IST
ಕೊರಗ ಸಮುದಾಯದ ಶಿಕ್ಷಣ ಪಡೆದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿ ನೀಡಬೇಕು ಎಂದು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸರ್ಕಾರಕ್ಕೆ ಒತ್ತಾಯಿಸಿದೆ.

ವಲಸೆ ಬೇಡ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ-ಶರಣಪ್ಪ

Mar 26 2025, 01:37 AM IST
ಏ. 1ರಿಂದ ನರೇಗಾ ಯೋಜನೆಯಡಿಯಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಿ ಕೂಲಿಕಾರರಿಗೆ ಕೆಲಸ ಪ್ರಾರಂಭಿಸಲಾಗುತ್ತದೆ. ಎಲ್ಲಾ ಕಾಯಕ ಬಂಧುಗಳು ನಮೂನೆ 6 ತುಂಬಿ ಕೂಲಿಕಾರರನ್ನು ಕೆಲಸಕ್ಕೆ ಕರೆ ತರಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರಣಪ್ಪ ನರೇಗಲ್ ತಿಳಿಸಿದರು.

ಮೆರಿಟ್‌ ಆಧಾರದಲ್ಲಿ ಶಿಕ್ಷಣ, ಉದ್ಯೋಗ ತಪ್ಪು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ !

Mar 22 2025, 02:05 AM IST
ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಅರ್ಹತೆ (ಮೆರಿಟ್‌) ಆಧರಿಸಿ ಪ್ರವೇಶ ನೀಡುವ ಮೆರಿಟ್‌ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಏ. 1ರಿಂದ ಕೃಷಿ ಕಾರ್ಮಿಕರಿಗೆ ನರೇಗಾ ಉದ್ಯೋಗ ಪ್ರಾರಂಭ

Mar 22 2025, 02:00 AM IST
ಬೇಸಿಗೆ ಬಂತು ಎಂದು ಗ್ರಾಮೀಣ ಕೂಲಿಕಾರರಿಗೆ ಕೆಲಸ ಸಿಗಲ್ಲ ಎಂಬ ಭಯಬೇಡ. ಏಪ್ರೀಲ್-೧ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಿ ಕೆಲಸದ ಹಸವು ಇರುವವರಿಗೆ ಕೆಲಸ ಕೊಡುವಂತೆ ಕಾಯಕಬಂಧುಗಳು ಕಾರ್ಯನಿರ್ವಹಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.

ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗಷ್ಟೇ ಉದ್ಯೋಗ ನೀಡಿ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ

Mar 17 2025, 01:32 AM IST
ನಮ್ಮ ಮೆಟ್ರೊ ಸಂಸ್ಥೆಯಲ್ಲಿ ಅನ್ಯ ಭಾಷಿಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲ ಮಾಡಿಕೊಡುವ ನೇಮಕಾತಿ ಆದೇಶವನ್ನು ಹಿಂಪಡೆಯದಿದ್ದರೆ ಹೋರಾಟ ಮಾಡುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 42
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved