• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರುತ್ತಿದೆ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆ : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಾನಾ ಕಸರತ್ತು

Aug 13 2024, 12:46 AM IST

ಒಟ್ಟು 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 16 ಮಂದಿ ಗೆದ್ದಿದ್ದಾರೆ. ಆದರೆ ಅದರಲ್ಲಿ 5 ಮಂದಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ 9, ಜೆಡಿಎಸ್ ನಿಂದ ಇಬ್ಬರು ಹಾಗೂ ಪಕ್ಷೇತರರಾಗಿ ನಾಲ್ವರು ನಗರಸಭೆ ಸದಸ್ಯರಿದ್ದಾರೆ. 

ಚಿತ್ರದುರ್ಗ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ದಿನಾಂಕ ನಿಗದಿ

Aug 10 2024, 01:35 AM IST
Chitradurga Municipal Council President, Vice President election date fixed

ಕುತೂಹಲ ಮೂಡಿಸಿದ ಕಂಪ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Aug 09 2024, 12:55 AM IST
2020ರ ನ.6ರಂದು ಅಧ್ಯಕ್ಷೆ-ಉಪಾಧ್ಯಕ್ಷ ಚುನಾವಣೆ ನಡೆಯಿತು.

ಸಂಡೂರು ವಿಧಾನಸಭೆ ಶಾಸಕರ ರಾಜೀನಾಮೆ : ಉಪ ಚುನಾವಣೆಗೆ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ

Aug 04 2024, 01:27 AM IST
ಬಿಜೆಪಿಯಿಂದ ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಕೋರಿ ಹಲವು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದರು.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಲಿ : ಸದಾನಂದ

Jul 26 2024, 01:33 AM IST

 ದಲಿತ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜನಾನುರಾಗಿ ನಾಯಕ ಎನಿಸಿರುವ ಯೋಗೇಶ್ವರ್ ಅವರಿಗೆ ಎನ್‌ಡಿಎ ಟಿಕೆಟ್ ನೀಡಬೇಕೆಂಬುದು ಎಲ್ಲರ ಅಭಿಲಾಷೆಯಾಗಿದ್ದು, ಇದನ್ನು ಪಕ್ಷದ ವರಿಷ್ಠರು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಉಪ ಚುನಾವಣೆ ಸ್ಪರ್ಧೆಗೆ ಎಚ್‌ಡಿಕೆ ಗ್ರೀನ್‌ ಸಿಗ್ನಲ್‌: ಯೋಗಿ

Jul 06 2024, 12:52 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನನಗೆ ಸೂಚ್ಯವಾಗಿ ತಿಳಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧೆ

Jun 24 2024, 01:33 AM IST
ರಾಮನಗರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಜಂಟಿ ಸಭೆಯಲ್ಲಿ ಮುಂದಿನ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಸ್‌ಡಿಪಿಐ ಸ್ಪರ್ಧೆ ಮಾಡುವ ಬಗ್ಗೆ ಜಿಲ್ಲಾ ಮತ್ತು ಕ್ಷೇತ್ರ ಸಮಿತಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.

ಡಿಕೆಶಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಜಿ.ಟಿ. ದೇವೇಗೌಡ

Jun 22 2024, 12:50 AM IST

ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ  

ಜೂನ್‌ 29ಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್‌, ಉಪಮೇಯರ್‌ ಚುನಾವಣೆ

Jun 20 2024, 01:02 AM IST
23ನೇ ಅವಧಿಗೆ ಹೊಸದಾಗಿ ಚುನಾವಣೆ ನಡೆಸುವ ಕುರಿತಂತೆ ಪಾಲಿಕೆ ಆಯುಕ್ತರು ಜೂ. 10ರಂದು ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಪಡಿಸಿ ಪ್ರಕಟಿಸಿದ್ದಾರೆ.

ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ

Jun 04 2024, 12:32 AM IST
ಕಾಂಗ್ರೆಸ್‌ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved